ಧಾರವಾಡ : ಬೀದಿ ನಾಯಿಗಳ ದಾಳಿಗೆ ಬಾಲಕ ಬಲಿ
Team Udayavani, Jul 8, 2021, 6:06 PM IST
ಧಾರವಾಡ: ಕಟ್ಟಡ ಕಾಮಗಾರಿ ಕೆಲಸಕ್ಕೆ ಬಂದ ಪಾಲಕರೊಂದಿಗೆ ಬಂದಿದ್ದ 6 ವರ್ಷದ ಬಾಲಕ ಬೀದಿನಾಯಿಗಳಿಗೆ ಬಲಿಯಾಗಿದ್ದಾನೆ.
ಧಾರವಾಡ ಹೊರವಲಯದ ನವಲೂರ ಗ್ರಾಮದ ರೈಲು ನಿಲ್ದಾಣದ ಬಳಿ ಕಟ್ಟಡವೊಂದರ ಕಾಮಗಾರಿ ನಡೆಯುತ್ತಿತ್ತು. ರಾಯಚೂರು ಜಿಲ್ಲೆಯ ಲಿಂಗಸೂರು ಮೂಲದ ಗೋಪಾಲ್ ಮತ್ತು ಚನ್ನಮ್ಮ ದಂಪತಿ ಕೆಲಸಕ್ಕೆಂದು ನವಲೂರಿಗೆ ಬಂದಿದ್ದರು. ಜತೆಯಲ್ಲಿ 6 ವರ್ಷದ ಮಗ ಬಾಬೂಲ್ ರಾಠೋಡನನ್ನೂ ಕರೆತಂದಿದ್ದರು.
ಎಂದಿನಂತೆ ಗುರುವಾರ ಪೋಷಕರರು ಕೆಲಸ ಮಾಡುತ್ತಿದ್ದರು. ಬೆಳಗ್ಗೆ ತಿಂಡಿ ತಿನ್ನಲೆಂದು ಕೆಲಸದ ಜಾಗದಲ್ಲಿ ಬಾಲಕನ್ನು ಬಿಟ್ಟು ಪಾಲಕರು ಹೋಗಿದ್ದರು. ಅಲ್ಲೇ ಆಟವಾಡಿಕೊಂಡಿದ್ದ ಬಾಲಕನ ಮೇಲೆ 8 ನಾಯಿಗಳು ಏಕಾಏಕಿ ದಾಳಿ ಮಾಡಿ ಕೊಂದಿವೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
ಮಕ್ಕಳ ಕೈಗೆ ಮೊಬೈಲ್ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ
Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ
MLC ಚುನಾವಣೆ ಬಿಜೆಪಿ, ಎನ್ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ
MUST WATCH
ಹೊಸ ಸೇರ್ಪಡೆ
National Conference ರೋಡ್ ಶೋ ವೇಳೆ ಮೂವರಿಗೆ ಚಾಕು ಇರಿತ
ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ
Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್ ಲಾರಿ; ಟ್ರಾಫಿಕ್ ಜಾಮ್
ಅನಾಮಧೇಯ ಲಿಂಕ್ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ