ಇಂದಿನ ನಾಯಕರಿಗೆ ಬಾಬುಜೀ ಆದರ್ಶ ಅವಶ್ಯ


Team Udayavani, Jul 8, 2021, 9:51 PM IST

——

ತುಮಕೂರು: ಸಮಾಜದಲ್ಲಿ ತುಳಿತಕ್ಕೆಒಳಗಾದವರಿಗಾಗಿ, ದೇಶದ ಸ್ವಾತಂತ್ರÂಕ್ಕಾಗಿ ಜೀವನದುದ್ದಕ್ಕೂ ಹೋರಾಡಿದಬಾಬು ಜಗಜೀವನ್‌ರಾಮ್‌ ಅವರಆದರ್ಶ ಗುಣಗಳು ಇಂದಿನ ನಾಯಕರಿಗೆ ಅವಶ್ಯಕ ಎಂದು ನಗರ ಶಾಸಕಜ್ಯೋತಿಗಣೇಶ್‌ ಅಭಿಪ್ರಾಯಪಟ್ಟರು.

ಶಾಸಕರ ಕಚೇರಿಯಲ್ಲಿ ನಡೆದ ಬಾಬುಜಗಜೀವನ್‌ರಾಮ್‌ ಪುಣ್ಯಸ್ಮರಣೆಕಾರ್ಯಕ್ರಮದಲ್ಲಿಮಾತನಾಡಿದಅವರು,ಯುವಕರಾಗಿದ್ದಾಗ ಸ್ವಾತಂತ್ರÂಕ್ಕಾಗಿ,ಸ್ವಾತಂತ್ರ ಪೂರ್ವದಲ್ಲಿಯೂ ಪಾರ್ಲಿಮೆಂಟ್‌ ಸದಸ್ಯರು, ಸ್ವಾತಂತ್ರÂ ಬಂದನಂತರ ಸಂಸದರಾಗಿ, ಸಚಿವರಾಗಿ ಸಂವಿಧಾನವನ್ನು ಅಚ್ಚುಕಟ್ಟಾಗಿ ಜಾರಿಗೊಳಿಸುವಲ್ಲಿ ಬಾಬು ಜಗಜೀವನ್‌ರಾಮ್‌ಅವರ ಪಾತ್ರ ಮಹತ್ವದ್ದು ಎಂದರು.

ಭಾರತ ಸ್ವಾತಂತ್ರದ ಮೊದಲ ಸಚಿವಸಂಪುಟದ ಸದಸ್ಯರಾಗಿದ್ದು, 1986ರಜು.6ರಂದು ಅವರು ದೈವಾಧಿನರಾಗುವವರೆಗೂ ಒಂದಲ್ಲ ಒಂದು ರೀತಿ ಸಂಸತ್ತಿನಲ್ಲಿ ಕಾರ್ಯ ನಿರ್ವಹಿಸಿ, ಭಾರತದಸಂಸತ್ತಿಗೆ ತನ್ನದೇ ಆದ ಹೆಗ್ಗಳಿಕೆಯನ್ನನೀಡಿದವರು. ಬಾಬು ಜೀ ಎಂದೇಖ್ಯಾತರಾಗಿದ್ದ ಅವರು, ಹಸಿರು ಕ್ರಾಂತಿಮಾಡುವ ಮೂಲಕ ಆಹಾರದಲ್ಲಿ ದೇಶಸ್ವಾಯತ್ತೆ ಸಾಧಿಸಲು ಅವರ ಮುಂದಾಲೋಚನೆಯೇ ಕಾರಣ. ಸಮಾಜದಲ್ಲಿರುವ ಅಸಮಾನತೆಯನ್ನು ಹೋಗಲಾಡಿಸಲು ಶ್ರಮಿಸಿದ ಅವರ ಜೀವನ ಇಂದಿನನಾಯಕರಿಗೆ ಮಾದರಿ ಎಂದು ಹೇಳಿದರು.

ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷಕೆ.ವರದಯ್ಯ, ಹನುಮಂತರಾಜು,ಆಶ್ರಯ ಕಮಿಟಿ ಸದಸ್ಯ ಸಿದ್ದಗಂಗಯ್ಯ,ಬಿಜೆಪಿ ನಗರಾಧ್ಯಕ್ಷ ಟಿ.ಎಚ್‌.ಹನುಮಂತರಾಜು, ಪಾಲಿಕೆ ಮಾಜಿಉಪಮೇಯರ್‌ಹನುಮಂತರಾಯಪ್ಪ,ಕಿರಣ್‌ಕುಮಾರ್‌, ಎನ್‌.ರಾಜಣ್ಣ,ಮುಖಂಡ ಮನೋಹರ್‌ಗೌಡ,ಇಂದ್ರಕುಮಾರ್‌, ಮಹೇಶ್‌ಬಾಬು,ಅಣೆತೋಟ ಶ್ರೀನಿವಾಸ್‌ ಹಾಗೂಇತರರು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.