ಸಿಎಂ ಅಭ್ಯರ್ಥಿ ಚರ್ಚೆ ಅಪ್ರಸ್ತುತ: ಸಲೀಂ ಅಹ್ಮದ್‌


Team Udayavani, Jul 9, 2021, 8:18 PM IST

8hvr6

ಹಾವೇರಿ: ಕಾಂಗ್ರೆಸ್‌ ಪಕ್ಷದ ಸಿಎಂ ಅಭ್ಯರ್ಥಿ ಚರ್ಚೆ ವಿಚಾರ ಅಪ್ರಸ್ತುತವಾಗಿದ್ದು, ಸಾಮೂಹಿಕ ನಾಯಕತ್ವದಲ್ಲಿ ಕೆಲಸ ಮಾಡುವ ಮೂಲಕ ಪಕ್ಷವನ್ನು ಅ ಧಿಕಾರಕ್ಕೆ ತರುತ್ತೇವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ಒಗ್ಗಟ್ಟಿದೆ. ನಮ್ಮ ಹೋರಾಟ ಕೋಮುವಾದಿ ಪಕ್ಷದ ವಿರುದ್ಧ. ಕೆಲವರು ತಮ್ಮ ಭಾವನೆ, ವಿಚಾರಗಳನ್ನು ಹೇಳಿರಬಹುದು. ಆ ಚರ್ಚೆ ಈಗ ಅಪ್ರಸ್ತುತ. ನಮ್ಮ ನಾಯಕರು ಸೋನಿಯಾ ಗಾಂಧಿ , ರಾಹುಲ್‌ ಗಾಂಧಿ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ನಾವೆಲ್ಲರೂ ಕಾರ್ಯಕರ್ತರು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ನಮ್ಮ ಪಕ್ಷವನ್ನು ಅಧಿ ಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದರು.

ಪಕ್ಷ ಬಿಟ್ಟು ಹೋದವರಿಗೆ ಡಿ.ಕೆ. ಶಿವಕುಮಾರ್‌ ಅವರು ಮರಳಿ ಪಕ್ಷಕ್ಕೆ ಬರಲು ಆಹ್ವಾನ ನೀಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಲೀಂ ಅಹ್ಮದ್‌ ಅವರು, ಕಾಂಗ್ರೆಸ್‌ ಪಕ್ಷದ ಸಿದ್ಧಾಂತ, ಸೋನಿಯಾ ಗಾಂಧಿ , ರಾಹುಲ್‌ ಗಾಂಧಿ  ನಾಯಕತ್ವ ಒಪ್ಪಿ ಬರುವವರ ಬಗ್ಗೆ ಚರ್ಚೆ ನಡೆಯುತ್ತದೆ. ಅರ್ಜಿ ಕೊಟ್ಟ ಬಳಿಕ ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಪ್ರಪಂಚದಲ್ಲಿ ಸುಳ್ಳು ಹೇಳ್ಳೋದರಲ್ಲಿ ಆಸ್ಕರ್‌ ಅವಾರ್ಡ್‌ ಕೊಡೋದಾದರೆ ಪ್ರಧಾನಿ ನರೇಂದ್ರ ಮೋದಿ ಆವರಿಗೆ ಕೊಡಬೇಕು. ಕಪ್ಪು ಹಣ ತರ್ತೀವಿ ಅಂದರು ತರಲಿಲ್ಲ. ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ಹಾಕ್ತೀನಿ ಅಂದರು ಹಾಕಲಿಲ್ಲ. ಹೀಗೆ ಪ್ರಧಾನಿ ಮೋದಿ ಬರೀ ಸುಳ್ಳು ಹೇಳುತ್ತಿದ್ದಾರೆ. ಯುವಕರು ಕೆಲಸವಿಲ್ಲದೆ ಬೀದಿಯಲ್ಲಿ ಅಲೆಯುವ ಪರಿಸ್ಥಿತಿ ಬಂದಿದೆ. ಚಾಮರಾಜನಗರದಲ್ಲಿ ಆಕ್ಸಿಜನ್‌ ಕೊಡದೆ ಸರ್ಕಾರವೇ 36 ಜನರನ್ನು ಕೊಲೆ ಮಾಡಿದೆ ಎಂದು ಆರೋಪಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುವಕರ ಶಾಪ ತಟ್ಟುತ್ತದೆ ಎಂದು ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.