ಕೊರೊನಾದಿಂದ ಮಾನವನ ಬದುಕಿಗೆ ಪಾಠ


Team Udayavani, Jul 9, 2021, 8:24 PM IST

covid news

ದೊಡ್ಡಬಳ್ಳಾಪುರ: ಕೊರೊನಾ ನಮ್ಮ ಬದುಕಿಗೆ ಪಾಠಕಲಿಸಿದ್ದು, ಸೇವೆಯ ಮಹತ್ವ ಅರ್ಥ ಮಾಡಿಸಿದೆ.ತಾವೊಬ್ಬ ಆರೋಗ್ಯವಾಗಿದ್ದರೆ ಸಾಲದು, ಇಡೀ ಸಮಾಜಕ್ಕೆನಮ್ಮ ಕೈಲಾದ ಸೇವೆ ಮಾಡಬೇಕು ಎಂದು ಡಿವೈಎಸ್‌ಪಿಟಿ.ರಂಗಪ್ಪ ಹೇಳಿದರು.

ನಗರದ ಲಯನ್ಸ್‌ ಭವನದಲ್ಲಿ ಲಯನ್ಸ್‌ ಕ್ಲಬ್‌ನಿಂದನಡೆದ ಕಣ್ಣಿನ ಪರೀಕ್ಷಾ ಶಿಬಿರದಲ್ಲಿ ಮಾತನಾಡಿ, ಕೊರೊನಾಪರಿಣಾಮದಿಂದ ಹಲವು ಕುಟುಂಬಗಳು ಅನಾ ರೋಗ್ಯಪೀಡಿತರಾಗಿದ್ದಾರೆ. ಕುಟುಂಬಕ್ಕೆ ಆಧಾರವಾ ಗಿದ್ದ ವರನ್ನುಕಳೆದುಕೊಂಡಿದ್ದಾರೆ. ಹಿಂದೆಂದೂ ಕಾಣದ ಭೀಕರ ಘಟನೆಗಳು, ಜೀವನ ಶೈಲಿಯನ್ನು ನಾವು ಕಂಡಿ ದ್ದೇವೆ. ಈ ಸಂದರ್ಭದಲ್ಲಿ ಮಾನವೀಯತೆ ಇರಬೇಕೆಂಬ ಅರಿವು ಮೂಡಬೇಕಿದ್ದು,ಸೇವೆಗೆ ಯಾವುದೇ ಜಾತಿ ಧರ್ಮ ವಿಲ್ಲ ಎಂದರು.

ಆರೋಗ್ಯಕ್ಕೆ ಆಹಾರ ಪದ್ಧತಿ ಅಗತ್ಯ: ಖಾನಿಮಠದವಿದ್ವಾನ್‌ ಶ್ರೀ ಬಸವರಾಜ ಸ್ವಾಮೀಜಿ ಮಾತನಾಡಿ,ಆರೋಗ್ಯಕ್ಕೆ ಅಗತ್ಯ ಆಹಾರ ಪದ್ಧತಿ ಅಳವಡಿಸಿಕೊಂಡರೆ,ರೋಗದಿಂದ ದೂರವಿರಬಹುದು. ಪರಿಸರ ಸಂರಕ್ಷಣೆ,ಸ್ವತ್ಛತೆಗೆ ಗಮನ ನೀಡದಿದ್ದರೆ, ಮುಂದಿನ ದಿನಗಳು ಇನ್ನೂಭೀಕರವಾಗಲಿದೆ ಎಂದರು.

ಲಯನ್ಸ್‌ ಕ್ಲಬ್‌ ಅಧ್ಯಕ್ಷ ಕೆ. ಜಿ. ಗೋ ಪಾಲ್‌, ಸಿ.ಎಂ.ನಾರಾಯಣಸ್ವಾಮಿ, ಬಿ.ಎಸ್‌.ರಾಜಶೇಖರಯ್ಯ, ಲಯನ್ಸ್‌ ಕ್ಲಬ್‌ ಕಾಯದರ್ಶಿ ಕೆ. ಶಿ ವ ಶಂಕರ್‌, ಖ ಜಾಂಚಿ ಮಂಗಳಗೌರಿ ಪರ್ವತಯ್ಯ, ಸಹ ಕಾಯದರ್ಶಿ ರೇಖಾ ವೆಂಕ ಟೇಶ್‌,ಲಯನ್ಸ್‌ ಚಾರಿಟಬಲ್‌ ಟ್ರಸ್ಟ್‌ ಕಾ ರ್ಯ ದರ್ಶಿ ಎ ಲ್‌. ಕೃ ಷ್ಣಮೂರ್ತಿ, ಡ ಯಾ ಬಿ ಟಿಕ್‌ ಕ ಮಿಟಿ ಅ ಧ್ಯಕ್ಷ ಎ ಲ್‌. ಎ ನ್‌. ಪ್ರದೀಪ್‌ ಕು ಮಾ ರ್‌, ಲಯನ್‌ ಪ್ರಭುಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

Tragedy: ಬಿಸಿಲಿನ ತಾಪಕ್ಕೆ ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು…

Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

kangaroo movie review

Kangaroo Movie Review; ನಿಗೂಢ ಹಾದಿಯಲ್ಲಿ ಕಾಂಗರೂ ನಡೆ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

ಬೆಂಗಳೂರು: 4 ತಿಂಗಳಲ್ಲಿ ಮೂರ್ತಿ ಸ್ಥಾಪನೆ ಪೂರ್ಣಗೊಳಿಸಲು ಆದೇಶ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.