ಸರ್ಕಾರ ಪ್ರಾಥಮಿಕ ಶಾಲೆಗಳನ್ನು ಭೌತಿಕವಾಗಿ ತಕ್ಷಣವೇ ಆರಂಭಿಸಲಿ : ಶಂಭುಲಿಂಗನಗೌಡ ಪಾಟೀಲ


Team Udayavani, Jul 10, 2021, 1:15 PM IST

eರತಯುಉಹಗ್ದರತಯಹಜ

ಕೊಪ್ಪಳ : ತಜ್ಞರ ಸಮಿತಿ ಶಿಫಾರಸ್ಸಿನಂತೆ ರಾಜ್ಯದಲ್ಲಿ ಕೂಡಲೆ ಪ್ರಾಥಮಿಕ ಶಾಲೆಗಳನ್ನು ಭೌತಿಕವಾಗಿ ಆರಂಭಿಸಬೇಕು ಮತ್ತು ಶಾಲೆಗಳಲ್ಲಿ ಮಕ್ಕಳಿಗೆ ಕ್ಷೀರ ಭಾಗ್ಯ ಮತ್ತು ಮಧ್ಯಾಹ್ನದ ಬಿಸಿ ಊಟವನ್ನು ಆರಂಭಿಸಬೇಕು ಎಂದು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಒತ್ತಾಯಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿ, ಈಗಾಗಲೆ ರಾಜ್ಯದ್ಯಂತ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚುತ್ತಿರುವುದು ಅತ್ಯಂತ ಸಂತೋಷದಾಯಕ ವಿಷಯ. ಶಿಕ್ಷಕರು ಕರ ಪತ್ರಗಳನ್ನು ಮುದ್ರಿಸಿ ಓಣಿ ಓಣಿಗೆ ಹೋಗಿ ಶಾಲೆಗೆ ದಾಖಲಾಗುವಂತೆ ಪಾಲಕರ ಮನವಲಿಸಿ ಮತ್ತು ವಾಹನಗಳಲ್ಲಿ ಧ್ವನಿ ವರ್ಧಕದ ಮೂಲಕ ಪ್ರಚಾರ ಕೈಗೊಂಡಿದ್ದಾರೆ. ಅಷ್ಟೆ ಅಲ್ಲದೆ ಶಿಕ್ಷಣ ಇಲಾಖೆಯ ಆಯುಕ್ತರ ಮಾರ್ಗದರ್ಶನದಂತೆ ಎಲ್ಲಾ ಶಿಕ್ಷಣ ಅಧಿಕಾರಿಗಳ ಸತತ ಪರಿಶ್ರಮದ ಫಲವಾಗಿ ಮತ್ತು ಶಿಕ್ಷಕರ ಸಂಘಟನೆಯೊಂದಿಗೆ ಚರ್ಚಿಸಿದ ಫಲದಿಂದಾಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳವಾಗಿದೆ.

ಸುಮಾರು 15 ತಿಂಗಳಿಂದ ಶಾಲೆಗೆ ಮಕ್ಕಳು ಬಾರದೆ ಪಾಲಕರು ಮಕ್ಕಳು ಗೊಂದಲದಲ್ಲಿ ಮುಳುಗಿದ್ದಾರೆ. ತಂತ್ರಜ್ಞಾನದ ಮೂಲಕ ಕೇವಲ ಶೇ 30 ಅಥವಾ 35 ರಷ್ಟು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಎಲ್ಲಾ ಮಕ್ಕಳಿಗೂ ಏಕ ರೂಪ ಶಿಕ್ಷಣ ದೊರೆಯಬೇಕುಬುಂದು ಸಂಘದ ಆಶೆಯವಾಗಿದೆ.

ಟಿ.ವಿ. ರೇಡಿಯೋ, ಆನ್‍ಲೈನ್ ವಾಟ್ಸ್‍ಫ್, ಇನ್ನಿತರ ತಂತ್ರಜ್ಞಾನದ ಮೂಲಕ ನೀಡುವ ಶಿಕ್ಷಣ ಪ್ರಾಥಮಿಕ ಹಂತದ ನಂತರ ಮಕ್ಕಳಿಗೆ ಸೂಕ್ತವಾದರೂ ಅದರಲ್ಲಿಯೂ ತೊಂದರೆಗಳು ಆಗಿವೆ. ಆ ಕಾರಣಕ್ಕೆ ಶಾಲೆಗಳನ್ನು ಭೌತಿಕವಾಗಿ ಪ್ರಾರಂಭಿಸಿ 1ರಿಂದ 2ನೇ ತರಗತಿಗೆ ಒಂದು ದಿನ, 3 ರಿಂದ 4ನೇ ತರಗತಿಗಳಿಗೆ ಒಂದು ದಿನ, 5ರಿಂದ 6ನೇ ತರಗತಿಗಳಿಗೆ 2 ದಿನ, 7 ರಿಂದ 8ನೇ ತರಗತಿಗಳಿಗೆ 2 ದಿನಗಳು ಒಟ್ಟು ವಾರದಲ್ಲಿ 6 ದಿನಗಳು ಆಗುತ್ತವೆ. ಇದನ್ನು ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಳವಡಿಸಿ ಶಾಲೆಗಳನ್ನು ಪ್ರಾರಂಭಿಸಬೇಕು.

ಶಿಕ್ಷಕರು ಈ ಹಿಂದೆ ಇಲಾಖೆ ಹೇಳಿದ (ನಿಗಧಿ ಪಡಿಸಿದ) ಪಾಠಗಳನ್ನು ಬೆಳಿಗ್ಗೆ 09:45 ರಿಂದ ಸಂಜೆ 04:30 ರ ವರೆಗೆ ಕೆಲಸ ನಿರ್ವಹಿಸುತ್ತಿದ್ದು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಮ್ಮ ಶಾಲೆಯ ಮಕ್ಕಳ ಭವಿಷ್ಯದ ಹೊಣಿಗಾರಿಕೆ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರ ಜವಬ್ದಾರಿ ಆಗಿದೆ. ಶಾಲಾ ಅಭಿವೃದ್ದಿ ಮತ್ತು ಮೇಲು ಉಸ್ತುವಾರಿ ಸಮಿತಿ ಸದಸ್ಯರು ಹಾಗೂ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಆಲೋಚಿಸಿ ಕ್ರಮ ಕೈಗೊಂಡು ಕೊವೀಡ್-19 ನಿಯಮದಂತೆ ತರಗತಿಗಳನ್ನು ಪ್ರಾರಂಭಿಸಬೇಕು.

ಶಿಕ್ಷಣ ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕಾಗಿದ್ದು ಅದನ್ನು ನೀಡುವುದು ನಮ್ಮೆಲರ ಸಮಾಜಿಕ ಹೊಣೆಗಾರಿಕೆಯಾಗಿದೆ. ಈ ಸಮಾಜಿಕ ಹೊಣೆಗಾರಿಕೆಯಲ್ಲಿ ಜನಪ್ರತಿನಿಧಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಣ ಪ್ರೇಮಿಗಳು, ಎಲ್ಲಾ ಸಂಘ ಸಂಸ್ಥೆಗಳಿ ಒಟ್ಟಾಗಿ ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸೋಣ. ಮಕ್ಕಳ ಗುಣಾತ್ಮಕ ಶಿಕ್ಷಣಕ್ಕೆ ತಕ್ಷಣ ಪ್ರಾಥಮಿಕ ಶಾಲೆಗಳನ್ನು ಪ್ರಾರಂಭಿಸಬೇಕು. ಮಕ್ಕಳಿಗೆ ಕ್ಷೀರ ಭಾಗ್ಯ, ಮಧ್ಯಾಹ್ನದ ಬಿಸಿ ಊಟ ಶಾಲೆಗಳಲ್ಲಿಯೇ ಪ್ರಾರಂಭಿಸಬೇಕೆಂದು ಅವರು ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.