ಜಿಲ್ಲೆಗೆ 2ನೇ ಸ್ಥಾನ ಪಡೆದ ವೀರ ರಾಘವನ ಪಾಳ್ಯ ಶಾಲೆ


Team Udayavani, Jul 10, 2021, 5:41 PM IST

bangalore news

ನೆಲಮಂಗಲ: ವೀರರಾಘವನಪಾಳ್ಯಶಾಲೆಯು ಎನ್‌ಎಂಎಂಎಸ್‌ ಪರೀಕಯಲ್ಲಿ 5 ವಿದ್ಯಾರ್ಥಿಗಳು ಉತೀರ್ಣರಾಗಿ ಜಿಲ್ಲೆಗೆದ್ವಿತೀಯ ಸ್ಥಾನ ಪಡೆದುಕೊಂಡಿರುವುದುಸ್ವಾಗತಾರ್ಹ ಎಂದು ಬಿಇಒ ಕೆ.ರಮೇಶ್‌ಹೇಳಿದರು.

ತಾಲೂಕಿನ ವೀರರಾಘವನಪಾಳ್ಯ ಶಾಲೆಆವರಣದಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆಸನ್ಮಾನ ಸಮಾರಂಭದಲ್ಲಿ ಮಾತನಾಡಿದರು.ಸರಕಾರಿ ಶಾಲೆಯಲ್ಲಿ ಶಿಕ್ಷಣ ‌ಪ‌ಡೆಯುವವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸುವಮೂಲಕ ಪರೀಕಯಲಿ ೆÒ É ಹೆಚ್ಚು ಅಂಕ ಪಡೆದುಉತೀರ್ಣರಾದ ವಿದ್ಯಾರ್ಥಿಗಳಿಗೆ ವರ್ಷಕ್ಕೆ12ಸಾವಿರದಂತೆ ವಿದ್ಯಾರ್ಥಿವೇತನನೀಡುವಪರೀಕ್ಷೆ ಇದ್ದಾಗಿದ್ದು ಬಡ ಮಕ್ಕಳಿಗೆ ಬಹಳಷ್ಟುಪ್ರಯೋಜನವಾಗಲಿದೆ ಎಂದರು.

ವೀರರಾಘವನಪಾಳ್ಯ, ಎಚ್‌ಜಿ ಪಾಳ್ಯಸೇರಿದಂತೆ ಕೆಲವು ಶಾಲೆ ಮಕ್ಕಳು ಈ ಪರೀಕೆ Òಯ ಉಪಯೋಗ ಪಡೆದಿರುವುದುಸಂತೋಷವಾಗಿದೆ. ವೀರರಾಘವನ ಪಾಳ್ಯಶಾಲೆಯನ್ನು ಕಂಪನಿಯವರು ಉ®ತೀ‌° ಕರಿಸಿದ್ದು ಉತ್ತಮವಾಗಿ ನಿರ್ವÖಣೆ ‌ ಮಾಡಿದಾಖಲಾತಿಯು ಹೆಚ್ಚಿದ್ದು ತಾಲೂಕಿನಲ್ಲಿಮಾದರಿ ಶಾಲೆಯಾಗಿದೆ ಎಂದು ತಿಳಿಸಿದರು.ಸನ್ಮಾನ: ಪರೀಕಯ ೆÒ ಲ್ಲಿ ಉತೀರ್ಣರಾದಲಿಖೀತ ಶ್ರೀ ವಿ.ಕೆ, ವರಲಕ್ಷಿ à ಎ¾ ಸ್‌, ಶ್ವೇತ.ಟಿ,ಆದಿತ್ಯ.ಎಚ್‌.ಎಂ, ಐಶ್ವರ್ಯಗೆ ಬಿಇಒರಮೇಶ್‌, ಮುಖ್ಯ ಶಿಕ್ಷಕಹೊನ್ನಹನುಮಯ್ಯಸನ್ಮಾನಿಸಿದರು.ಅಕ Òರ ದಾಸೋಹದ ಸಹಾಯಕ ನಿರ್ದೇಶಕ ಶಿವಕುಮಾರ್‌, ಬಿಆರ್‌ಸಿ ನರಸಿಂಹಯ್ಯ,ಸಿಆರ್‌ಪಿ ಗಂಗಾಂಬಿಕ, ವೆ ‌ುುಖ್ಯ ಶಿಕ್ಷಕ ಹೊನ್ನಹನುಮಯ್ಯ, ಶಿಕÒಕ ‌ರಾದ ರಾಜೇಶ್ವರಿ,ಲೀಲಾವತಿ, ಸರೋಜಮ್ಮ, ಶೀಲಾಕುಮಾರಿ,ಆನಂದ್‌.ಟಿ.ಎಸ್‌, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.