ಗೃಹ ರಕ್ಷಕ ದಳದವರಿಗೆ ನೆರವಾಗಬೇಕು


Team Udayavani, Jul 10, 2021, 5:52 PM IST

ramanagara news

ರಾಮನಗರ: ಪೊಲೀಸರಿಗೂ ಗೃಹರಕ್ಷಕದಳದ ಸಿಬ್ಬಂದಿಗೂ ದುಡಿಮೆಯಲ್ಲಿಯಾವುದೇ ವ್ಯತ್ಯಾಸಗಳಿಲ್ಲ. ಅವರಿಗೆನೆರವಾಗಬೇಕಾಗಿದ್ದು ಪೊಲೀಸ್‌ಇಲಾಖೆಮತ್ತು ಸಮಾಜದ ಕರ್ತವ್ಯ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಗಿರೀಶ್‌ ಹೇಳಿದರು.

ಜಿಲ್ಲೆಯಡಿಆರ್‌ ಗ್ರೌಂಡ್ಸ್‌ನಲ್ಲಿ ನೆಸ್ಲೆಕಂಪನಿ ವತಿಯಿಂದ ಗೃಹರಕ್ಷಕ ದಳದಸಿಬ್ಬಂದಿಗೆ ಏರ್ಪಡಿಸಿದ್ದ ಆಹಾರ ಕಿಟ್‌ವಿತರಿಸಿ ಮಾತನಾಡಿದರು.ಪೊಲೀಸರು ಮತ್ತು ಗೃಹರಕ್ಷಕ ದಳದಸಿಬ್ಬಂದಿ ಧರಿಸುವುದು ಖಾಕಿ ಉಡುಪು. ಈಉಡುಪು ಶಿಸ್ತಿನ ಸಂಕೇತ. ಅನೇಕ ಗೃಹರಕ್ಷಕದಳದ ಸಿಬ್ಬಂದಿ ಉನ್ನತ ವಿದ್ಯಾಭ್ಯಾಸ ಮಾಡಿದವರು ಇದ್ದಾರೆ.

ನಮ್ಮಂತೆಯೇ ಕೆಲಸಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಬೇರೆಕಡೆ ಕೆಲಸ ಮಾಡುವ ಸಿಬ್ಬಂದಿಗೆಹೋಲಿಸಿದರೆ ಪೊಲೀಸ್‌ ಠಾಣೆಗಳಲ್ಲಿ ಕೆಲಸಮಾಡುವ ಸಿಬಂದಿº ಬಹಳ ಚುರುಕಾಗಿದ್ದಾರೆ.ಇಂಥ ಸಿಬ್ಬಂದಿಯನ್ನು ತಯಾರು ಮಾಡಿದಕೀರ್ತಿ ಗೃಹರಕ್ಷಕ ದಳದ ಕಮಾಂಡೆಂಟ್‌ನಿರಂಜನ್‌ ಅವರಿಗೆ ಸಲ್ಲಬೇಕು ಎಂದುಮೆಚ್ಚುಗೆ ವ್ಯಕ್ತಪಡಿಸಿದರು.ರಾಮನಗರ ಡಿವೈಎಸ್ಪಿ ಮೋಹನ್‌ಕುಮಾರ್‌ Êು‌ ತ್ತು ಚನ್ನಪಟ್ಟಣ ಡಿವೈಎಸ್ಪಿಕೆ.ಎನ್‌.ರಮೇಶ್‌ ಮಾತನಾಡಿ, ಜಿಲೆ¿É ುಎÇÉಾ ಠಾOಗೆ ಳ ‌ ಲ್ಲೂ ಗೃಹರಕ್ಷಕ ದಳದ ಸಿಬ್ಬಂದಿಕೆಲಸ ನಿರ್ವಹಿಸುತ್ತಾರೆ.

ಕೆಲವೊಮ್ಮೆನಮಗಿಂತಲೂಚುರುಕಾಗಿಕೆಲಸಮಾಡುತ್ತಾರೆ.ಬಿಸಿಲು ಮಳೆಯನ್ನು ಲೆಕ್ಕಿಸದೆ ಕರ್ತವ್ಯ ನಿರ್ವಹಿಸುತ್ತಿರುವ ಇವರಿಗೆ ಸಹಾಯ ಹಸ್ತಚಾಚುವುದು ನಮ್ಮೆಲ್ಲರಕರ್ತವ್ಯಎಂದರು.ನೆಸ್ಲೆ ಕಂ±ನಿ¿‌ ು ಪ್ರತಿನಿಧಿ ಕೃಷ್ಣಕುಮಾರ್‌ಮಾತನಾಡಿ, ನಾವು ಈ ಕೋವಿಡ್‌ಸಂದರ್ಭದಲ್ಲಿ ಕೊರೊನಾ ವಾರಿಯಸ್‌ìಗಳಿಗೆ ಸಹಾಯ ÊÞಡ ‌ ುವ ನಿಟ್ಟಿನಲ್ಲಿಕೆಲಸಮಾಡುತ್ತಿದ್ದೇವೆ. ವಿಶೇಷವಾಗಿ ಹೆಚ್ಚುಸಂಬಳವಿಲ್ಲದೆ, ಹೆಚ್ಚು ಕೆಲಸ ನಿರ್ವಹಿÓುವ ‌ಗೃಹರಕ್ಷಕ ದಳದ ಸಿಬ್ಬಂದಿಗೆ ಸಹಾಯ ಹಸ್ತಚಾಚುವ, ನಿಟ್ಟಿನಲ್ಲಿ ಕಂಪನಿ ವತಿಯಿಂದದಿನಸಿ ಕಿಟ್‌ ನೀಡುತ್ತಿರುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.