ಚೀನಾದೊಂದಿಗೆ ತಾಲಿಬಾನ್‌ ಸ್ನೇಹ! ಬೀಜಿಂಗ್‌ ನಮ್ಮ “ಫ್ರೆಂಡ್‌’ ಎಂದ ಅಫ್ಘನ್ ನ ಉಗ್ರರು


Team Udayavani, Jul 10, 2021, 8:13 PM IST

Afghan

ಕಾಬೂಲ್‌/ಬೀಜಿಂಗ್‌: ಆತಂಕಕಾರಿ ಬೆಳವಣಿಗೆ ಎಂಬಂತೆ, ಅಮೆರಿಕ ಸೇನಾ ಪಡೆಯ ವಾಪಸಾತಿ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲಿ ಕಾಲೂರಲು ಪ್ರಯತ್ನಿಸುತ್ತಿರುವ ಚೀನಾಗೆ ತಾಲಿಬಾನ್‌ ಕೆಂಪುಹಾಸಿನ ಸ್ವಾಗತ ಕೋರಿದೆ. “ಚೀನಾವನ್ನು ನಾವು ಅಫ್ಘನ್‌ನ ಸ್ನೇಹಿತನೆಂದು ಪರಿಗಣಿಸುತ್ತೇವೆ. ಕ್ಸಿನ್‌ ಜಿಯಾಂಗ್‌ ಪ್ರಾಂತ್ಯದಲ್ಲಿರುವ ಉಯೂರ್‌ ಇಸ್ಲಾಮಿಕ್‌ ಉಗ್ರರಿಗೆ ನಾವು ಆಶ್ರಯ ನೀಡುವುದಿಲ್ಲ’ ಎಂದು ತಾಲಿಬಾನ್‌ ಶನಿವಾರ ಭರವಸೆ ನೀಡಿದೆ.

ತಾಲಿಬಾನ್‌ ಆಡಳಿತದಡಿ, ಕ್ಸಿನ್‌ ಜಿಯಾಂಗ್‌ ನಲ್ಲಿ ಉಗ್ರವಾದವನ್ನು ಬಿತ್ತುತ್ತಿರುವ ಈಸ್ಟ್‌ ತುರ್ಕಿಸ್ತಾನ್‌ ಇಸ್ಲಾಮಿಕ್‌ ಮೂವ್‌ ಮೆಂಟ್‌ (ಇಟಿಐಎಂ) ಎಂಬ ಉಗ್ರ ಸಂಘಟನೆಗೆ ಅಫ್ಘಾನಿಸ್ತಾನವೇ ಸ್ವರ್ಗವಾಗಬಹುದು ಎಂಬ ಆತಂಕ ಚೀನಾಗಿತ್ತು. ಈಗ ಈ ಆತಂಕಕ್ಕೆ ಸ್ವತಃ ತಾಲಿಬಾನ್‌ ವಕ್ತಾರ ಸುಹೈನ್‌ ಶಹೀನ್‌ ತೆರೆ ಎಳೆದಿದ್ದಾನೆ. ನಮಗೆ ಚೀನಾ ಸ್ನೇಹಿತ. ಆದಷ್ಟು ಬೇಗ ಇಲ್ಲಿ ಪುನರ್‌ ನಿರ್ಮಾಣ ಕಾರ್ಯ ಆರಂಭಿಸುವ ಕುರಿತು ಚೀನಾದೊಂದಿಗೆ ಮಾತುಕತೆ ನಡೆಸುತ್ತೇವೆ ಎಂದೂ ಶಹೀನ್‌ ಹೇಳಿದ್ದಾನೆ. ಜತೆಗೆ, ಅಲ್‌ ಖೈದಾವಾಗಲೀ ಅಥವಾ ಬೇರೆ ಉಗ್ರ ಸಂಘಟನೆಯಾಗಲೀ ಅಫ್ಘನ್‌ ಪ್ರವೇಶಿಸಲು ನಾವು ಬಿಡುವುದಿಲ್ಲ ಎಂದೂ ಸ್ಪಷ್ಟಪಡಿಸಿದ್ದಾನೆ.

ಇದನ್ನೂ ಓದಿ : ಕೋವಿಡ್:ರಾಜ್ಯದಲ್ಲಿಂದು 2879 ಸೋಂಕಿತರು ಗುಣಮುಖ; 2162 ಹೊಸ ಪ್ರಕರಣ ಪತ್ತೆ

ಅಫ್ಘನ್‌ ಪೈಲಟ್‌ ಗಳ ಹತ್ಯೆ
ಅಫ್ಘಾನಿಸ್ತಾನದ ವಿಮಾನಗಳ ಪೈಲಟ್‌ ಗಳ ಮೇಲೆ ಈಗ ತಾಲಿಬಾನ್‌ ಕಣ್ಣು ಬಿದ್ದಿದೆ. ಈವರೆಗೆ 7 ಮಂದಿ ಪೈಲಟ್‌ ಗಳನ್ನು ಉಗ್ರರು ಹತ್ಯೆಗೈದಿದ್ದಾರೆ. “ಈ ಪೈಲಟ್‌ ಗಳೇ ನಮ್ಮವರ ಮೇಲೆ ಬಾಂಬ್‌ ದಾಳಿ ನಡೆಸಿದವರು. ಹಾಗಾಗಿ ಅವರನ್ನು ಕೊಲ್ಲಲು ಯೋಜನೆ ರೂಪಿಸಿದ್ದೇವೆ’ ಎಂದು ತಾಲಿಬಾನ್‌ ಹೇಳಿದೆ. ಹತ್ಯೆಯ ಭೀತಿಯಿಂದ ಇತ್ತೀಚೆಗೆ 41 ವರ್ಷದ ಪೈಲಟ್‌ ಝಮರಾಯ್‌ ಅವರು ತಮ್ಮ ಮನೆಯನ್ನೇ ಮಾರಿ ಬೇರೆಡೆಗೆ ತೆರಳಲು ಯೋಜಿಸಿದ್ದರು. ಅದರಂತೆ, ರಿಯಲ್‌ ಎಸ್ಟೇಟ್‌ ಏಜೆಂಟನ್ನು ಭೇಟಿಯಾಗಲು ತೆರಳಿದ್ದರು. ರಿಯಲ್‌ ಎಸ್ಟೇಟ್‌ ಕಚೇರಿಗೇ ನುಗ್ಗಿ ಅವರ ಪುತ್ರನೆದುರೇ ಝಮರಾಯ್‌ ರನ್ನು ಉಗ್ರರು ಗುಂಡಿಕ್ಕಿ ಹತ್ಯೆಗೈದಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.