ತೆಂಗು ಅಭಿವೃದ್ದಿ ಘಟಕ ಸ್ಥಾಪಿಸಲು ಡೀಸಿಗೆ ಮನವಿ


Team Udayavani, Jul 10, 2021, 10:31 PM IST

thumakuru news

ತುರುವೇಕೆರೆ: ತಾಲೂಕಿನಲ್ಲಿ ತೆಂಗುಅಭಿವೃದ್ಧಿ ಘಟಕ ಸ್ಥಾಪಿಸಲುಜಿಲ್ಲಾಧಿಕಾರಿಗೆ 50 ಎಕರೆ ಜಮೀನನ್ನುದೊರಕಿಸಿಕೊಡುವಂತೆ ಮನವಿಮಾಡಲಾಗಿದೆ ಎಂದು ತೆಂಗು ಮತ್ತುನಾರು ಅಭಿವೃದ್ಧಿ ನಿಗಮ ನಿರ್ದೇಶಕ ಮಂಚೇನಹಳ್ಳಿ ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಬಿಜೆಪಿ ನನ್ನನ್ನುಗುರುತಿಸಿ ಒಂದು ಮಹತ್ವದ ಹುದ್ದೆಯಅವಕಾಶವನ್ನು ನೀಡಿದೆ. ಈ ನಿರ್ದೇಶಕಸ್ಥಾನದ ಅವಕಾಶದ ಸದುಪಯೋಗದಪ್ರಯತ್ನ ಮಾಡುತ್ತಿದ್ದೇನೆ. ಕೇಂದ್ರಸರ್ಕಾರದ ತೆಂಗು ಮತ್ತು ನಾರುಅಭಿವೃದ್ಧಿ ನಿಗಮ ಹಾಗೂ ರಾಜ್ಯಸರ್ಕಾರದ ಸಣ್ಣ ಕೈಗಾಗಿಕಾವಲಯದಿಂದ ಸ್ಥಳೀಯ ತೆಂಗುಉತ್ಪನ್ನಗಳಿಗೆ ಮೌಲ್ಯವರ್ಧಿತಮಾರುಕಟ್ಟೆಯೊಂದಿಗೆ ನಿರುದ್ಯೋಗಿಯುವಕ-¿ ುುವ ತಿಯರಿಗೆಉದ್ಯೋಗ ಒದಗಿಸುವ ಸಂಕಲ್ಪಹೊಂದಲಾಗಿದೆ ಎಂದರು.

ಒಂದು ಜಿಲ್ಲೆ ಒಂದು ಉತ್ಪನ್ನಯೋಜನೆಯಡಿ ಜಿಲ್ಲೆಯನ್ನು ತೆಂಗುಉತ್ಪನ್ನಕ್ಕಾಗಿ ಗುರುತಿಸಲಾಗಿದ್ದು,ಜಿಲ್ಲೆಯಲ್ಲಿಯೇ ಪ್ರಮುಖ ವಾಣಿಜ್ಯಬೆಳೆಯಾದ ತೆಂಗು ಅದರಉತ್ಪನ್ನಗಳಾದ ಸೋಗೆ ಕಡ್ಡಿ, ತೆಂಗಿನಮಟ್ಟೆ, ಚಿಪ್ಪು ಈ ಉತ್ಪನ್ನಗಳಿಂದಗೃಹೋಪಯೋಗಿ ಹಾಗೂ ಕೈಗಾರಿಕಉತ್ಪನ್ನ ಪದಾರ್ಥಗಳನ್ನು ಉತ್ಪಾದಿಸಲುಉದ್ದೇಶಿಸಲಾಗಿದೆ. ಸೂಕ್ಷ, ಸಣ್ಣ ಮತ್ತುಮಧ್ಯಮ ಕೈಗಾರಿಕೆಗಳ ಸ್ಥಾಪನೆಗೆಕೇಂದ್ರ ಸರ್ಕಾರ ಹಲವು ಆರ್ಥಿಕನೆರವುವನ್ನು ನಿರುದ್ಯೋಗಿಯುವಕರಿಗೆಘೋಷಿಸಿದೆ ಎಂದರು.

ಶೇ.40ರಷ್ಟು ಹಾಗೂ ಶೇ. 90ರಷ್ಟುಸಬ್ಸಿಡಿ ಸಹಾಯಧನದೊಂದಿಗೆಸ್ಥಾಪಿಸಬಹುದಾದ ಹಲವುಕೈಗಾರಿಕೆಗಳಿವೆ. ಈ ಎಲ್ಲ ಸಂಗತಿಗಳನ್ನುಒಳಗೊಂಡಂತೆ ಆಗಸ್ಟ್‌ ತಿಂಗಳಲ್ಲಿಪ್ರಾತ್ಯಕ್ಷಿಕೆಯೊಂದಿಗೆ ಒಂದು ವಿಚಾರಸಂಕೀರ್ಣವನ್ನು ತಾಲೂಕಿನಲ್ಲಿಹಮ್ಮಿಕೊಂಡು ಸೂಕ್ತ ಮಾಹಿತಿ,ಮಾರ್ಗದರ್ಶನ ನೀಡಲುನಿರ್ಧರಿಸಿದ್ದೇನೆ. ತಾಲೂಕಿನ ಯುವಜನತೆ ಸ್ಥಳೀಯ ಉತ್ಪನ್ನಗಳನ್ನುಒಳಗೊಂಡಂತೆ ಸಣ್ಣ-ಸಣ್ಣ ಕೈಗಾರಿಕೆಘಟಕ ಸ್ಥಾಪಿಸಿ ಸ್ವಾವಲಂಬನೆಯಬದುಕು ಜೊತೆಗೆ ಆರ್ಥಿಕ ಸದೃಢತೆಗೆನೆರವಾಗಲಿದೆ ಎಂದರು. ಸಿದ್ಧಾರ್ಥ,ಪ್ರಭಣ್ಣ, ಅಶೋಕ್‌, ಜಯರಾಮ್‌,ಕರಿಯಪ್ಪ, ಕೃಷ್ಣಪ್ಪ, ಎಚ್‌.ಎಲ್‌.ಕೃಷ್ಣಮೂರ್ತಿ, ಚಂದ್ರಾಪುರರಾಮಚಂದ್ರು ಇದ್ದರು.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.