ಸ್ವಾಗ್ರಾಮ ಅಭಿವೃದ್ದಿ: ಪಿಡಿಒ ವಿರುದ್ದ ಆಕ್ರೋಶ


Team Udayavani, Jul 11, 2021, 7:34 PM IST

The development of swagram

ಕನಕಪುರ: ಸ್ವಗ್ರಾಮದ ಸಮಗ್ರ ಅಭಿವೃದ್ಧಿಗೆ ಮಾತ್ರ ಆದ್ಯತೆನೀಡುತ್ತಿರುವ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ನಮ್ಮಗ್ರಾಮಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಸಂಜೀವಯ್ಯನದೊಡ್ಡಿ ಗ್ರಾಮದ ಚಂದ್ರುಕಿಡಿಕಾರಿದರು.

ತಾಲೂಕಿನ ಮರಳವಾಡಿ ಹೋಬಳಿಯ ಟಿ. ಹೊಸಳ್ಳಿಗ್ರಾಪಂನಲ್ಲಿ ನಡೆದ ಎರಡನೇ ಸುತ್ತಿನ ಸಾಮಾಜಿಕ ಲೆಕ್ಕಪರಿಶೋಧನೆ ಗ್ರಾಮಸಭೆಯಲ್ಲಿ ಮಾತನಾಡಿ, ಟಿ.ಹೊಸಹಳ್ಳಿಗ್ರಾಪಂ ವ್ಯಾಪ್ತಿಯ ಕಿರಣಗೆರೆ ಗ್ರಾಮದವರಾದ ಪಿಡಿಒರಾಮಯ್ಯ ತಮ್ಮ ಸ್ವಗ್ರಾಮದಲ್ಲಿ ಉದ್ಯಾನವನ ಸೇರಿದಂತೆರಸ್ತೆಗÙನು‌ ° ಚೆನ್ನಾಗಿ ಅಭಿವೃದ್ಧಿ ಮಾಡಿಕೊಂಡಿದ್ದಾರೆ.

ಆದರೆ,ನಮ್ಮ ಗ್ರಾಮಗಳಲ್ಲಿ ಕಣ್ಣಿಗೆ ರಾಚುವಷ್ಟು ಸಮಸ್ಯೆಗಳಿದ್ದರೂಬಗೆಹರಿಸುವಗೋಜಿಗೆಹೋಗಿಲ್ಲ.ಸಗ್ವಾ Åಮಹೊರತುಪಡಿಸಿಉಳಿದೆಲ್ಲ ಗ್ರಾಮಗಳನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎಂದುಆರೋಪಿಸಿದರು.ಕಾಮಗಾರಿ ತಡೆ: ಗ್ರಾಮದ ಅನೇಕರು ಈ ಆರೋಪಕ್ಕೆ ಧ್ವನಿಗೂಡಿಸಿ ನಮ್ಮ ಗ್ರಾಮದಲ್ಲಿ ಸ್ಮಶಾನಕ್ಕೆ ರಸ್ತೆ ಇಲ್ಲ. ಗ್ರಾಮದಲ್ಲಿಯಾರಾದರೂ ಮೃತಪಟ್ಟರೆ ಶವವನ್ನು ಒಡ್ಡು ಗುಡ್ಡೆಗಳಮೇಲೆ ಸಾಗಿಸ¸àಕ ೆ ು. ಶವಸಂಸ್ಕಾರ ಮಾಡುವುದು ಸವಾಲಿನಕೆಲಸ Óಶಾ® ‌¾ ‌ಕ್ಕೆ ನರೇಗಾದಲ್ಲಿ ರಸ್ತೆ ಮಾಡಲು ಕೆಲವರುಮುಂದೆ ಬಂದಿದ್ದರು. ಆದರೆ, ಗ್ರಾಪಂ ಅಧಿಕಾರಿಗಳುಅÊಕಾ‌ ಶಕೊಡದೆಉದ್ದೇಶಪೂರ್ವಕವಾಗಿಯೇ ಕಾಮಗಾರಿತಡೆ ಹಿಡಿದಿದ್ದಾರೆ ಎಂದು ಆ‌ ರೋಪಿಸಿದರು.

ಸಮಗ್ರ ತನಿಖೆ ಮಾಡಿ: ಅಧಿಕಾರಿಗಳ ಇಚ್ಛಾಶಕ್ತಿ ಕೊರತೆಯಿಂದ ನಮ್ಮ ಗ್ರಾಮಗಳಲ್ಲಿ ಅಭಿವೃದ್ಧಿ ಮರೀಚಿಕೆಯಾಗಿದೆ.ದೇಶ ಎಷ್ಟೆ ಮುಂದುವರಿದಿದ್ದರೂ ನÊು¾ ‌ ±ೂ‌ ರ್ವಿಕರಕಾಲದಿಂದಲೂನಮ್ಮ ಸಮಸ್ಯೆಗಳಿಗೆಪರಿಹಾರಮಾತ್ರ ಸಿಕ್ಕಿಲ್ಲ.ಈ ಗ್ರಾ±ಂನ ‌ಲ್ಲಿ ಭ್ರಷ್ಟಾಚಾರ ಸಜನ Ì ±ಕ್ಷ ‌ ಪಾತ ತುಂಬಿತುಳುಕುತ್ತಿದೆ. ಇದನ್ನು ಸಮಗ್ರವಾಗಿ ತನಿಖೆ ಮಾಡಬೇಕುಎಂದು ಸಾರ್ವಜನಿಕರು ಒತ್ತಾಯಿಸಿದರು.

ತಾರತಮ್ಯ ಮಾಡಿಲ್ಲ: ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಮಯ್ಯ ಮಾತನಾಡಿ, ನಮ್ಮ ಗ್ರಾ±ಂ Ê ‌ ಾÂಪಿಯ ¤ ಯಾÊುದೆ ‌ àಗ್ರಾಮದ ಅಭಿವೃದ್ಧಿ ವಿಚಾರದಲ್ಲಿ ತಾÃತ ‌ಮ್ಯ ÊÞಡಿಲ ‌ É. ಎಲ್ಲಗ್ರಾಮಗಳು ನಮಗೆ ಒಂದೇ. ನಮಗೆ ಲಭ್ಯವಿರುವ ಅನುದಾನದಲ್ಲಿ ಪ್ರತಿ ಗ್ರಾಮಗಳಲ್ಲೂ ಅಗತ್ಯವಿರುವ Ãಸೆ ‌ ¤ಕಾಮಗಾರಿಗಳು ಸೇರಿದಂತೆ ಇತರೆ ಎಲ್ಲ ಸೌಲಭ್ಯಗಳನ್ನುಒದಗಿಸಿದ್ದೇವೆ ಎಂದು ಹೇಳಿದರು.

ನರೇಗಾ ಜಿಲ್ಲಾ ಸಂಯೋಜಕ ಶ್ರೀನಿವಾಸ್‌, ಹಿಂದುಳಿದವರ್ಗಗಳಕಲ್ಯಾಣಇಲಾಖೆ ತಾಲೂಕುಅಧಿಕಾರಿಮಧುರಾ,ತೋಟಗಾರಿಕಾ ಇಲಾಖೆಯ ಹರೀಶ್‌, ತಾಲೂಕು Ç ‌ ೆಕ್ಕಸಂಯೋಜಕಿ ಕಮಲಮ್ಮ ಹಾಗೂ ಗ್ರಾಮಸç ‌ು ಇದ್ದರು.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.