ಸ್ರೀಶಕ್ತಿ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ ಆಸರೆ


Team Udayavani, Jul 11, 2021, 8:30 PM IST

DCC Bank

ಗೌರಿಬಿದನೂರು: ಗ್ರಾಮೀಣ ಭಾಗದಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲಸೌಲಭ್ಯ ಒದಗಿಸುವ ಮೂಲಕ ಅವರಬದುಕಿಗೆ ಡಿಸಿಸಿ ಬ್ಯಾಂಕ್‌ ಆಸರೆ ಆಗಿದೆಎಂದು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿತಿಳಿಸಿದರು.

ತಾಲೂಕಿನ ರಮಾಪುರದಲ್ಲಿ ವಿಎಸ್‌ಎಸ್‌ಎನ್‌ನಿಂದ ಫ‌ಲಾನುಭವಿಗಳಿಗೆ ಸಾಲದಎಟಿಎಂ ಕಾರ್ಡ್‌ ವಿತರಿಸಿ ಮಾತನಾಡಿದ ಅವರು, ಕೊರೊನಾ ಸೋಂಕಿನಪ್ರಭಾವದಿಂದ ಪ್ರತಿ ಮನೆಯ ಆದಾಯದಮೂಲ ಸ್ಥಗಿತಗೊಂಡು ಕುಟುಂಬನಿರ್ವಹಣೆ ಕಷ್ಟವಾಗಿದೆ. ಸ್ವಾವಲಂಬಿಬದುಕು ಸಾಗಿಸುವ ಮಹಿಳೆಯರ ಕೈಬಲಪಡಿಸಲು ಬಡ್ಡಿ ರಹಿತವಾಗಿ ಸ್ತ್ರೀ ಶಕ್ತಿಸಂಘಗಳ ಮೂಲಕ ಡಿಸಿಸಿ ಬ್ಯಾಂಕ್‌ ಸಾಲನೀಡುತ್ತಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ಮಾತನಾಡಿ, ಈಭಾಗದಲ್ಲಿನ ಬಡ ಮತ್ತು ಮಧ್ಯಮ ವರ್ಗಗಳಿಗೆ ಸಾಲ ಸೌಲಭ್ಯ ನೀಡುವ ಮೂಲಕಅವರಕುಟುಂಬಕ್ಕೆಬ್ಯಾಂಕ್‌ಆಸರೆಯಾಗಿದೆಎಂದು ಹೇಳಿದರು.ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮರಳೂರುಹನುಮಂತರೆಡ್ಡಿ ಮಾತನಾಡಿ, ಅವಿಭಜಿತ ಜಿಲ್ಲೆಯ ಗ್ರಾಮೀಣ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್‌ ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕಸಾಕಷ್ಟು ಕುಟುಂಬಗಳಿಗೆ ಬೆನ್ನೆಲುಬಾಗಿದೆ.

ಮಹಿಳೆಯರು ತಮ್ಮ ಗ್ರಾಮಗಳಲ್ಲಿಯೇಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಹಾರಪದಾರ್ಥಗಳ ಸಿದ್ಧಪಡಿಸುವಿಕೆ ಸೇರಿಇನ್ನಿತರಸ್ವ ಉದ್ಯೋಗ ಕೈಗೊಳ್ಳಲು ಸಾಧ್ಯವಾಗುತ್ತದೆಎಂದು ಹೇಳಿದರು.

ರಮಾಪುರ ವ್ಯವಸಾಯ ಸೇವಾಸಹಕಾರದಲ್ಲಿ ಒಟ್ಟು28 ಸ್ತ್ರೀ ಶಕ್ತಿ ಸ್ವಸಹಾಯಗುಂಪುಗಳಿಗೆ 1.4 ಕೋಟಿ ರೂ. ಸಾಲದಎಟಿಎಂ ಕಾರ್ಡ್‌ ವಿತರಿಸಲಾಗಿದೆ ಎಂದುಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ಮಹಮದ್‌ಅಸ್ಲಾಂ ತಿಳಿಸಿದರು.

ರಮಾಪುರ ವಿಎಸ್‌ಎಸ್‌ಎನ್‌ ಅಧ್ಯಕ್ಷಟಿ.ಎನ್‌.ನಾರಾಯಣಪ್ಪ, ಉಪಾಧ್ಯಕ್ಷೆಸುಶೀಲಮ್ಮ, ಕಾರ್ಯದರ್ಶಿ ರಾಮಣ್ಣ, ಡಿಸಿಸಿಬ್ಯಾಂಕ್‌ನ ಮೇಲ್ವಿಚಾರಕ ಚಂದ್ರಶೇಖರ್‌,ಮುಖಂಡರಾದ ಎಚ್‌.ಎನ್‌.ಪ್ರಕಾಶರೆಡ್ಡಿ,ಆರ್‌.ಇ.ರಾಮಕೃಷ್ಣಪ್ಪ, ವಿಎಸ್‌ಎಸ್‌ಎನ್‌ಆಡಳಿತ ಮಂಡಳಿ ನಿರ್ದೇಶಕ ಎಂ.ಆರ್‌.ಶ್ರೀನಿವಾಸರೆಡ್ಡಿ, ಬಿ.ಲಕ್ಷಿ ¾àಪತಿ, ರಾಮಪ್ಪ,ಎದ್ದಲಪ್ಪ, ಅಶ್ವತ್ಥಪ್ಪ, ಅಂಜಿನಪ್ಪ, ಮಲ್ಲಕ್ಕಭಾಗವಹಿಸಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಪಿ ಕಚೇರಿ ಮುಂದೆ ನ್ಯಾಯಕ್ಕಾಗಿ ಧರಣಿ ಕೂತ ಪೇದೆಗಳು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

Chikkaballapur: ಎಸ್ಸೆಸ್ಸೆಲ್ಸಿ ಫೇಲ್; ವಿದ್ಯಾರ್ಥಿನಿ ನೇಣಿಗೆ ಶರಣು

police

Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.