ಹೊಸ ಇತಿಹಾಸ ಬರೆದ ರಿಚರ್ಡ್‌ ಬ್ರಾನ್ಸನ್‌ : ಗಗನಯಾನವೆಂಬ ಹೊಸ ಖಯಾಲಿಯ ಅರನ್‌ಗೇಟ್ರಮ್


Team Udayavani, Jul 12, 2021, 6:55 AM IST

ಹೊಸ ಇತಿಹಾಸ ಬರೆದ ರಿಚರ್ಡ್‌ ಬ್ರಾನ್ಸನ್‌ : ಗಗನಯಾನವೆಂಬ ಹೊಸ ಖಯಾಲಿಯ ಅರನ್‌ಗೇಟ್ರಮ್

ಹೊಸದಿಲ್ಲಿ: ಜಗತ್ತಿನ ದೈತ್ಯ ಉದ್ಯಮಿಗಳಲ್ಲೊಬ್ಬರಾದ ರಿಚರ್ಡ್‌ ಬ್ರಾನ್ಸನ್‌, ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅವರ ಮಹೋನ್ನತ ಕನಸಾದ ಹವ್ಯಾಸಿ ಗಗನಯಾತ್ರೆ ರವಿವಾರ ಸಾಕಾರಗೊಂಡಿತು. ಈ ಮಹಾನ್‌ ಯೋಜನೆಯಲ್ಲಿ ಭಾರತ ಮೂಲದ ಶಿರಿಷಾ ಬಾಂದ್ಲಾ ಕೂಡ ಭಾಗವಹಿಸಿರುವುದು ವಿಶೇಷ.

ಅವರ ವರ್ಜಿನ್‌ ಗ್ಯಾಲಾಕ್ಟಿಕ್‌ ಸಂಸ್ಥೆಯ ಅವಳಿ ವಿಮಾನ ಗಳುಳ್ಳ (ಟ್ವಿನ್‌ ಫ್ಯೂಸಲೇಜ್‌) “ಯೂನಿಟಿ 22′ ಎಂಬ ವಿಮಾನದಲ್ಲಿ ರಿಚರ್ಡ್‌, ಇಬ್ಬರು ಪೈಲಟ್‌ ಹಾಗೂ ಮೂವರು ಉದ್ಯೋಗಿಗಳ (ಶಿರಿಷಾ ಸೇರಿ) ಜತೆಗೆ ನ್ಯೂ ಮೆಕ್ಸಿಕೋದಿಂದ ಭಾರತೀಯ ಕಾಲಮಾನ 8 ಗಂಟೆ ಸುಮಾರಿಗೆ ಉಡಾವಣೆ ಗೊಂಡಿತು. ಪ್ರತಿಕೂಲ ಹವಾಮಾನವಿದ್ದ ಕಾರಣ ಒಂದೂ ವರೆ ಗಂಟೆ ಕಾಲ ತಡವಾಗಿ ವಿಮಾನ ಉಡಾವಣೆಯಾಗಿದೆ.

ರಾಕೆಟ್‌ ಮಾದರಿಯ ಪ್ರೊಪೆಲÒನ್‌ ತಂತ್ರಜ್ಞಾನವಿರುವ “ಟ್ವಿನ್‌ ಫ್ಯೂಸ ಲೇಜ್‌’ ಬಾಹ್ಯಾ ಕಾ ಶ  ನೌ ಕೆ, ರನ್‌ವೇ ಮೂಲಕ ಓಡುತ್ತಾ ಬಾಹ್ಯಾಕಾಶ ದತ್ತ ಪ್ರಯಾಣ ಬೆಳೆಸಿತು. ಭೂಮಿಯ ಮೇಲ್ಮೆ„ನಿಂದ 45,000 ಕಿ.ಮೀ. ಎತ್ತರ ದಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಸಾಗುತ್ತಾ 90 ನಿಮಿಷಗಳವರೆಗೆ ಸುತ್ತಾಡುವ ಇದು, ಶಟಲ್‌ಕಾಕ್‌ನಲ್ಲಿರುವ ತಂತ್ರಜ್ಞಾನದೊಂದಿಗೆ ಪುನಃ ಭೂಮಂಡಲ ಪ್ರವೇಶಿಸಿ, ಉಡಾವಣೆಗೊಂಡಿದ್ದ ಸ್ಪೇಸ್‌ ಪೋರ್ಟ್‌ನ ರನ್‌ವೇಗೆ ಬಂದಿಳಿಯುವಂತೆ ಇದರ ತಂತ್ರಜ್ಞಾನವನ್ನು ರೂಪಿಸಲಾಗಿದೆ.

ಟಾಪ್ ನ್ಯೂಸ್

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.