ಎಲ್ ಐ ಸಿ ಯ ‘ಆಧಾರ್ ಶಿಲಾ’ ಉಳಿತಾಯ ಯೋಜನೆಯ ಬಗ್ಗೆ ನಿಮಗೆಷ್ಟು ಮಾಹಿತಿ ಇದೆ..?


Team Udayavani, Jul 12, 2021, 2:47 PM IST

LIC-aadhar-shila-scheme-investors-can-get-rs-4-lakh-by-saving-just-rs-29 every day

ನವ ದೆಹಲಿ : ನಿರಂತರವಾಗಿ ತನ್ನ ಗ್ರಾಹಕರಿಗೆ ಹೊಸ ಯೋಜನೆಗಳನ್ನು ನೀಡುತ್ತಾ ಬಂದಿರುವ ಎಲ್ ಐ ಸಿ ಮತ್ತೊಂದು ಹೊಸ ಯೋಜನೆಯೊಂದನ್ನು ಬಿಡುಗಡೆ ಮಾಡಿದೆ. ಹೂಡಿಕೆ ಮಾಡಿದ ಹಣವು ಅತಿ ಹೆಚ್ಚು ಬಡ್ಡಿ ಹಾಗೂ ಭದ್ರತೆಯನ್ನು ಒದಗಿಸುತ್ತದೆ.

ಭಾರತೀಯ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಗುರಿ ಹೊಂದಿರುವ ಯೋಜನೆಯೊಂದನ್ನು ಎಲ್‌ ಐ ಸಿ ರೂಪಿಸಿದ್ದು, ಈ ಯೋಜನೆಯ ಮುಖಾಂತರವಾಗಿ ತ್ವರಿತವಾಗಿ ಹಣವನ್ನು ಬೆಳೆಸುವ ಅವಕಾಶವನ್ನು ಮಹಿಳೆಯರಿಗೆ ನೀಡುತ್ತಿದೆ.

ಇದನ್ನೂ ಓದಿ : ಎರಡು ಮಕ್ಕಳ ಜನಸಂಖ್ಯಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ : ಈಶ್ವರಪ್ಪ

8 ರಿಂದ 55 ವರ್ಷದೊಳಗಿನ ಮಹಿಳೆಯರು ಎಲ್ ಐ ಸಿ ಯ ‘ಆಧಾರ್ ಶಿಲಾ’ ಎಂಬ ಯೋಜನೆಯಲ್ಲಿ ಹೂಡಿಕೆ ಮಾಡಬಹುದಾಗಿದ್ದು, ಸಣ್ಣ ಮೊತ್ತದ ಹೂಡಿಕೆ ಅಂದರೆ ದಿನವೊಂದಕ್ಕೆ ಕೇವಲ 29 ರೂಪಾಯಿಯನ್ನು ಈ ಉಳಿತಾಯ ಯೋಜನೆಯಲ್ಲಿ ಹೂಡಿಕೆ ಮಾಡುತ್ತಾ ಬಂದರ, ಯೋಜನೆ ಮುಕ್ತಾಯ ಹಂತದಲ್ಲಿ ಬರೋಬ್ಬರಿ 4 ಲಕ್ಷ ಕ್ಕೂ ಹೆಚ್ಚು ಒಟ್ಟು ಮೊತ್ತ ನಿಮ್ಮ ಪಾಲಾಗುತ್ತದೆ.

ಹೂಡಿಕೆದಾರರು ಯೋಜನೆಯ ಮುಕ್ತಾಯಕ್ಕಿಂತ ಮುಂಚೆಯೇ ಮರಣ ಹೊಂದಿದ್ದಲ್ಲಿ, ಎಲ್‌ ಐ ಸಿ ಮೃತನ ಕುಟುಂಬಕ್ಕೆ ಹಣಕಾಸಿನ ನೆರವು ನೀಡುತ್ತದೆ. ಹೂಡಿಕೆಯ ಮೇಲೆ ಖಚಿತ ಆದಾಯದ ಜೊತೆಗೆ ಎಲ್‌ ಐ ಸಿ ಯು ಈ ಯೋಜನೆಯಲ್ಲಿ ರಕ್ಷಣೆ ವ್ಯಾಪ್ತಿಯನ್ನು ಒದಗಿಸುತ್ತಿದೆ.  ಎಲ್‌ ಐ ಸಿ ಯ ‘ಆಧಾರ್ ಶಿಲಾ’ ಯೋಜನೆಯಲ್ಲಿ ಹೂಡಿಕೆದಾರರಿಗೆ ಕನಿಷ್ಠ 75 ಸಾವಿರ ಹಾಗೂ ಗರಿಷ್ಠ 3 ಲಕ್ಷದವರೆಗೆ ಖಚಿತ ಮೊತ್ತದ ಭರವಸೆ ದೊರಕಲಿದೆ.

4 ಲಕ್ಷ ರೂ. ಮೆಚುರಿಟಿ ಮೊತ್ತವನ್ನು ಪಡೆದುಕೊಳ್ಳಲು ಮಹಿಳೆಯರು ವರ್ಷಕ್ಕೆ ಶೇಕಡಾ. 4.5 ರಷ್ಟು ತೆರಿಗೆ ಸಹಿತ 10,959 ರೂ.ಗಳನ್ನು 20 ವರ್ಷಗಳವರೆಗೆ ಹೂಡಿಕೆ ಮಾಡಬೇಕಾಗುತ್ತದೆ. ಆಗ ನಿಮ್ಮ ಪ್ರತಿದಿನದ ಉಳಿತಾಯದ ಮೊತ್ತ 29 ರೂ. ಆಗಲಿದೆ.

ಇನ್ನು, ಎಲ್ ಐ ಸಿ ನೀಡುತ್ತಿರುವ ಈ ಉತ್ತಮ ಯೋಜನೆಯಲ್ಲಿ ಯೋಜನೆಯಲ್ಲಿ ಹೂಡಿಕೆ ಮಾಡಲು ಮಹಿಳೆಯರು ಮಾಸಿಕ, ತ್ರೈಮಾಸಿಕ ಅಥವಾ ವಾರ್ಷಿಕ ಪ್ರೀಮಿಯಂಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಒಟ್ಟಾರೆ ದಿನವೊಂದಕ್ಕೆ 29 ರೂ. ಉಳಿಸಿ ‘ಆಧಾರ್ ಶಿಲಾ’ಯೋಜನೆಯಲ್ಲಿ ಹೂಡಿಕೆ ಮಾಡಬಹುದಾಗಿದೆ.

ಇದನ್ನೂ ಓದಿ : ರಾಜ್ಯಪಾಲರು ತಮ್ಮ ಅಭಿಪ್ರಾಯಗಳನ್ನು ಸಾರ್ವಜನಿಕವಾಗಿ ಹೇಳುವುದು ನ್ಯಾಯವಲ್ಲ: ಅರ್ಲೇಕರ್

ಟಾಪ್ ನ್ಯೂಸ್

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.