ಗೋವಾ ಮಡಗಾಂವಗೆ ಬಾಳೆಕಾಯಿ ತುಂಬಿಕೊಂಡು ಹೋಗುತ್ತಿದ್ದ ಜೀಪ್ ಪಲ್ಟಿ
Team Udayavani, Jul 12, 2021, 3:08 PM IST
ಪಣಜಿ: ಕರ್ನಾಟಕದ ದಾವಣಗೆರೆಯಿಂದ ಗೋವಾ ಮಡಗಾಂವಗೆ ಬಾಳೆಕಾಯಿ ತುಂಬಿಕೊಂಡು ಬರುತ್ತಿದ್ದ ಜೀಪ್ (ಕೆಎ-28, ಡಿ-9920) ಮಡಗಾಂವ-ಕಾರವಾರ ರಾಷ್ಟ್ರೀಯ ಹೆದ್ದಾರಿ ಮಾಡ್ಡಿತಳಪ್ ಎಂಬಲ್ಲಿ ಪಲ್ಟಿಯಾದ ಘಟನೆ ನಡೆದಿದೆ. ರಸ್ತೆಯಲ್ಲಿದ್ದ ದನಕರುಗಳನ್ನು ತಪ್ಪಿಸಲು ಹೋಗಿ ವಾಹನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ. ಆದರೆ ವಾಹನದಲ್ಲಿ ತುಂಬಿದ್ದ ಬಾಳೆಕಾಯಿ ರಸ್ತೆಯ ಮೇಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ