ಗಣಿ,ಕೆಆರ್‌ಎಸ್‌ ಬಿರುಕಿನಲ್ಲಿ ಮನ್‌ಮುಲ್‌ ಹಗರಣ ಗೌಣ

ಸಂಚಲನ ಸೃಷ್ಟಿಸಿದ್ದವಂಚನೆ ಹಗರಣ „ ಸುಮಲತಾ-ದಳಪತಿಗಳ ವಾಗ್ಯುದ್ಧ„ ತನಿಖೆ ಪ್ರಗತಿ ತಿಳಿಯದು

Team Udayavani, Jul 13, 2021, 2:56 PM IST

1737manmul_office_1_1107bg_2

ಎಚ್‌.ಶಿವರಾಜು

ಮಂಡ್ಯ: ರೈತರ ಆರ್ಥಿಕ ಜೀವನಕ್ಕೆ ಸಹಕಾರಿಯಾಗಿದ್ದ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್‌ಮುಲ್‌)ದಲ್ಲಿ ನಡೆದಿದ್ದ ಹಾಲು-ನೀರು ಮಿಶ್ರಿತ ಹಗರಣವು ಪ್ರಸ್ತುತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಹಾಗೂ ಕೆಆರ್‌ಎಸ್‌ ಜಲಾಶಯದ ಬಿರುಕು ಚರ್ಚೆಯಲ್ಲಿ ಗೌಣವಾಗಿದೆ.

ಸುಮಲತಾ ಸದ್ದು: ಮನ್‌ಮುಲ್‌ ಹಗರಣವು ಇಡೀ ರಾಜ್ಯಾದ್ಯಂತದೊಡ್ಡ ಚರ್ಚೆಯಾಗಿತ್ತು. ರಾಜ್ಯದಹಲವು ಹಾಲು ಒಕ್ಕೂಟಗಳಿಗೂ ವ್ಯಾಪಿಸಿದೆ. ಇದನ್ನು ತಡೆಗಟ್ಟ ಬೇಕು. ಅಲ್ಲದೆ, ಸಿಬಿಐ ತನಿಖೆಗೆ ವಹಿಸಬೇಕು ಎಂಬ ಆಗ್ರಹ, ಹೋರಾಟಗಳು ನಡೆದವು. ಆದರೆ ಸಂಸದೆ ಸುಮಲತಾ ಅಂಬರೀಷ್‌ ಸಿಡಿಸಿದ ಕೆಆರ್‌ಎಸ್‌ನಲ್ಲಿ ಬಿರುಕು ಹಾಗೂ ಅಕ್ರಮ ಗಣಿಗಾರಿಕೆಯ ಸದ್ದು ಮನ್‌ ಮುಲ್‌ ಹಗರಣವನ್ನು ಮರೆಯುವಂತೆ ಮಾಡಿದೆ.

ಗೌಪ್ಯವಾಗಿಯೇ ಮಾಹಿತಿ ಕಲೆ: ಸಂಸದೆ ಸುಮಲತಾ ಹಾಗೂ ಜೆಡಿಎಸ್‌ ನಾಯಕರ ನಡುವಿನ ವಾಕ್ಸಮರದಿಂದ ಮನ್‌ಮುಲ್‌ ಹಗರಣದ ತನಿಖೆ ಯಾವ ರೀತಿ ನಡೆಯುತ್ತಿದೆ ಎಂಬುದು ಜನರಿಗೆ ತಿಳಿಯದಂತಾಗಿದೆ. ಜೂ.30ರಂದು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಅದರಂತೆ ಪ್ರಕರಣವನ್ನು ಮಂಡ್ಯ ಪೊಲೀಸರು ಸಿಐಡಿಗೆ ವರ್ಗಾಯಿಸಿದ್ದರು. ಅದಾದ ಬಳಿಕ ಯಾವ ರೀತಿ ತನಿಖೆ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿಯೇ ಇಲ್ಲದಂತಾಗಿದ್ದು, ಗೌಪ್ಯವಾಗಿಯೇ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಮನ್‌ಮುಲ್‌ನ ಮೂಲಗಳಿಂದ ತಿಳಿದು ಬಂದಿದೆ.

ಜಿಲ್ಲೆಯಲ್ಲಿ ಹಗರಣಗಳದ್ದೇ ಸದ್ದು: ಜಿಲ್ಲೆಯಲ್ಲಿ ಹಗರಣಗಳ ಸದ್ದೇ ಕೇಳಿ ಬರುತ್ತಿದೆ. ಮೈಷುಗರ್‌ ಕಾರ್ಖಾನೆಯಲ್ಲಿನ ಅನುದಾನ ದುರುಪಯೋಗಕ್ಕೆ ಸಂಬಂಧಿಸಿದಂತೆ ಹೋರಾಟಗಾರರು, ಕಬ್ಬು ಬೆಳೆಗಾರರು ಸಿಬಿಐ ತನಿಖೆ ನಡೆಸಿ ಭ್ರಷ್ಟಾಚಾರದಿಂದ ಕಾರ್ಖಾನೆಯನ್ನು ಈ ಸ್ಥಿತಿಗೆ ತಂದವರ ವಿರುದ್ಧ ಕ್ರಮ ಕೈಗೊಂಡು ಕಾರ್ಖಾನೆ ಆರಂಭಿಸುವ ಒತ್ತಾಯಗಳು ಕೇಳಿ ಬಂದವು. ನಂತರ ಜಿಲ್ಲೆಯ ರೈತರ ಆರ್ಥಿಕ ಸಂಕಷ್ಟ ನಿವಾರಣೆಗೆ ದಾರಿಯಾಗಿದ್ದ ಮನ್‌ಮುಲ್‌ ಹಗರಣವು ಸಂಚಲನವನ್ನೇ ಸೃಷ್ಟಿಸಿತು. ಇದಕ್ಕೂ ಹಿಂದೆ ಇದ್ದ ಕಾಂಗ್ರೆಸ್‌ ಆಡಳಿತ ಮಂಡಳಿಯಲ್ಲೂ ರೈತರ ಪ್ರತೀ ಲೀಟರ್‌ ಹಾಲಿನಿಂದ ಕಟಾವು ಮಾಡಲಾಗಿದ್ದ ಹಣದಿಂದ ಮೆಗಾ ಡೇರಿ ನಿರ್ಮಾಣ ಮಾಡಲಾಗುತ್ತಿತ್ತು. ಆಗಲೂ ಭ್ರಷ್ಟಾಚಾರ ನಡೆದಿತ್ತು. ಈಗ ಅಕ್ರಮ ಗಣಿಗಾರಿಕೆ ಹಗರಣವೂ ಜಿಲ್ಲೆಯನ್ನು ಸುತ್ತಿಕೊಂಡಿದೆ. ಇದರ ಜತೆಗೆ ಕೆಆರ್‌ಎಸ್‌ ಜಲಾಶಯದ ಬಿರುಕು ವಿಚಾರವೂ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಟಾಪ್ ನ್ಯೂಸ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.