ಸ್ಮಾರ್ಟ್‌ಸಿಟಿ ನಗರಕ್ಕೆಖಾಲಿ ನಿವೇಶನಗಳೇ ಕಂಟಕ

ಖಾಲಿ ನಿವೇಶನಗಳಲ್ಲಿ ಗಿಡ-ಗಂಟಿಗಳು,ವಿಷಪೂರಿತ ಹಾವು,ಕಸದ ಸಮಸ್ಯೆ !ಸೂಕ್ತ ಕ್ರಮ ಕೈಗೊಳ್ಳಲು ಪಾಲಿಕೆಗೆ ನಾಗರಿಕರ ಒತ್ತಾಯ

Team Udayavani, Jul 13, 2021, 3:23 PM IST

july_12___tmk_ph_3_______1207bg_2

ಚಿ.ನಿ.ಪುರುಷೋತ್ತಮ್‌

ತುಮಕೂರು: ಸಾವಿರಾರು ಖಾಲಿ ನಿವೇಶನ. ಈ ನಿವೇಶನದಲ್ಲಿ ಬೆಳೆದ ಗಿಡ ಗಂಟಿಗಳಲ್ಲಿ ವಿಷಪೂರಿತ ಹಾವುಗಳು. ಜನವಸತಿ ಪ್ರದೇಶದ ಖಾಲಿ ನಿವೇಶನ ಗಳಲ್ಲಿಯೂ ತುಂಬಿ ಹೋಗಿರುವ ಕಸ, ಕಡ್ಡಿ ಕೋಳಿ ತ್ಯಾಜ್ಯ. ದುರ್ನಾತದ ಜತೆಯಲ್ಲೇ ಜನತೆಯ ನಿತ್ಯ ಜೀವನ… ಈ ಸಮಸ್ಯೆಗಳೆಲ್ಲಾ ಇರುವುದು ಬೇರೆಲ್ಲೂ ಅಲ್ಲ, ಶೈಕ್ಷಣಿಕ ನಗರ ಹಾಗೂ ಸ್ಮಾರ್ಟ್‌ಸಿಟಿ ನಗರಗಳ ಪಟ್ಟಿಗೆ ಸೇರ್ಪಡೆಯಾಗಿರುವ ತುಮಕೂರು ನಗರದಲ್ಲಿ.

ಕಿರಿಕಿರಿ:ರಾಜಧಾನಿ ಬೆಂಗಳೂರಿಗೆ ಹೆಬ್ಬಾಗಿಲಾಗಿರುವ ತುಮಕೂರು ನಗರ ಸ್ವತ್ಛತೆಯಲ್ಲಿ ರಾಜ್ಯದಲ್ಲಿ 2ನೇ ಸ್ಥಾನದಲ್ಲಿದೆ. ಈಗ ಮೊದಲನೇ ಸ್ಥಾನದ ಪ್ರಯತ್ನದಲ್ಲಿ ಇರುವ ಸ್ಮಾರ್ಟ್ ಸಿಟಿ ನ‌ಗರದಲ್ಲಿನ ಖಾಲಿ ನಿವೇಶನ ಗಳು ಜನ ಸಾಮಾನ್ಯರಿಗೆ ಕಿರಿಕಿರಿಯನ್ನುಂಟು ಮಾಡಿವೆ. ನಗರ ಹೊರವಲಯದ ಜನವಸತಿ ಪ್ರದೇಶದ ಜನ ನಿತ್ಯವೂ ಸುಟ್ಟ ಕೆಟ್ಟ ವಾಸನೆ, ನಿವೇಶನಗಳಲ್ಲಿ ವಾಸವಾಗಿರುವ ಹಾವುಗಳು, ದುರ್ವಾಸನೆ ಒಂದಲ್ಲ, ಎರಡಲ್ಲ ಹತ್ತಾರು ಸಮಸ್ಯೆ ನಿತ್ಯಕಾಡುತ್ತಿದೆ. ಗಿಡ-ಗಂಟಿ:ಹಣವಂತರು ತಮ್ಮ ಹಣವನ್ನು ದ್ವಿಗುಣಗೊಳಿಸಲು ನಗರದ ವಿವಿಧ ಬಡಾವಣೆಗಳಲ್ಲಿ ನಿವೇಶನ ಖರೀದಿಸಿ ದ್ದಾರೆ.

ಇನ್ನು ಬೆಂಗಳೂರು ಸೇರಿ ವಿವಿಧ ಭಾಗಗಳ ನಿವಾಸಿಗಳು ನಗರದಲ್ಲಿ ನಿವೇಶನ ಖರೀದಿಸಿದ್ದಾರೆ. ಆದರೆ, ನಿವೇಶನ ಖರೀದಿಸುವಾಗ ಬಂದವರು, ಮತ್ತೆ ಅತ್ತ ತಲೆ ಹಾಕುತ್ತಿಲ್ಲ. ಹೀಗಾಗಿ ಮನೆಗಳ ಪಕ್ಕದಲ್ಲಿರುವ ಈ ನಿವೇಶನಗಳು ಅಲ್ಲಿಯ ನಿವಾಸಿಗಳಿಗೆ ಕಂಟಕ ಪ್ರಾಯವಾಗಿವೆ. ಇತ್ತ ಗಿಡ ಗಂಟಿಗಳು ಬೆಳೆದು ಪೊದೆಗಳು ನಿರ್ಮಾಣವಾಗಿವೆ. ನಗರದ ಸದಾಶಿವನಗರ, ಸರಸ್ವತಿಪುರಂ, ಸರಸ್ವತಿ ಪುರಂ 2ನೇ ಹಂತ ನೀಲಗಿರಿ ತೋಪಿನ ಪ್ರದೇಶ, ವಿದ್ಯಾ ನಿಕೇತನ ಶಾಲೆಯ ಸಮೀಪ, ಸಪ್ತಗಿರಿ ಬಡಾವಣೆ, ಜಯನಗರ, ಬಡ್ಡಿಹಳ್ಳಿ, ಕ್ಯಾತ್ಸಂದ್ರ, ಶ್ರೀನಗರ, ಬಂಡೇಪಾಳ್ಯ, ಶಿರಾ ಗೇಟ್‌, ಅರಳೀ ಮರದಪಾಳ್ಯ, ಭೀಮ್‌ ಸಂದ್ರ, ಗಂಗ ಸಂದ್ರ, ರಾಜೀವ್‌ ಗಾಂಧಿ ನಗರ, ಕುರಿ ಪಾಳ್ಯ, ಇಸ್ಮಾಯಲ್‌ ನಗರ, ಮರಳೂರು ದಿಣ್ಣೆ, ಶೆಟ್ಟಿಹಳ್ಳಿ ಸೇರಿದಂತೆ ನಗರದ ಹೊರವಲಯ ವಲ್ಲದೇ ನಗರದ ಪ್ರಮುಖ ಬಡಾವಣೆಯಲ್ಲಿಯೇ ನಿವೇಶನಗಳು ಖಾಲಿ ಇದ್ದು ಜನರಿಗೆ ತೊಂದರೆ ನೀಡುತ್ತಿವೆ.

ಸರಸ್ವತಿ ಪುರಂ 2ನೇ ಹಂತದಲ್ಲಿ ನೀಲಗಿರಿ ಮರಗಳು ಬೆಳೆದು ನಿಂತಿದ್ದು ಅನೈತಿಕ ಚಟುವಟಿಕೆ ತಾಣವಾಗಿದೆ. ಜತೆಗೆ ಮದ್ಯವ್ಯಸನಿಗಳ ಜಾಗವೂ ಇದಾಗಿದೆ. ಅಲ್ಲದೇ, ಸತ್ತ ನಾಯಿ ಹಂದಿ, ದನ ಕಸ ತಂದು ಹಾಕುತ್ತಿದ್ದು ದುರ್ನಾತ ಬೀರುತ್ತಿದೆ ಎಂದು ಇಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.