ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿನ ವಿರುದ್ಧ ಜಾಗೃತಿ ಮೂಡಿಸಲು ಕೇರಳ ರಾಜ್ಯಪಾಲರಿಂದ ಉಪವಾಸ
Team Udayavani, Jul 13, 2021, 8:50 PM IST
ತಿರುವನಂತಪುರ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ಒಂದು ದಿನದ ಉಪವಾಸ ನಡೆಸಲಿದ್ದಾರೆ. ಇದೇನು ಎಂದು ಯೋಚನೆ ಅಗತ್ಯವಿಲ್ಲ. ರಾಜ್ಯದಲ್ಲಿ ವರದಕ್ಷಿಣೆ ಪಿಡುಗಿಗೆ ಹಲವಾರು ಮಂದಿ ಮಹಿಳೆಯರು ತುತ್ತಾಗಿರುವ ಪ್ರಕರಣ ಖಂಡಿಸಿ ಮತ್ತು ಪಿಡುಗಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದು ದಿನದ ಉಪವಾಸ ಕೈಗೊಳ್ಳಲಿದ್ದಾರೆ. ಜತೆಗೆ ರಾಜಧಾನಿಯಲ್ಲಿ ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿಯೂ ಭಾಗವಹಿಸಲಿದ್ದಾರೆ.
ಕೇರಳದಲ್ಲಿ ಗಾಂಧಿ ತತ್ವ ಅನುಸರಿಸುವ ಹಲವು ಸಂಘಟನೆಗಳು ಜಾಗೃತಿ ಮೂಡಿಸುವ ಉಪವಾಸ ಸತ್ಯಾಗ್ರಹ ಆಯೋಜಿಸಿವೆ.
ಕಳೆದ ತಿಂಗಳೇ ರಾಜ್ಯಪಾಲರು ವರದಕ್ಷಿಣಿ ವಿರೋಧಿ ಕಾರ್ಯಕ್ರಮಗಳಲ್ಲಿ ಸ್ವಯಂಸೇವಕನಾಗಿ ಭಾಗವಹಿಸುವುದಾಗಿ ವಾಗ್ಧಾನ ಮಾಡಿದ್ದರು.
ಇದನ್ನೂ ಓದಿ : ವಿಧಾನಸೌಧಕ್ಕೆ ಇರೋ ಭದ್ರತೆ ಕೆಆರ್ಎಸ್ ಡ್ಯಾಂಗಿಲ್ಲ: ಸುಮಲತಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ