ಅಫ್ಘಾನಿಸ್ಥಾನದಲ್ಲಿ ಶುರುವಾಯಿತು ಪೈಶಾಚಿಕತೆ : ಶರಣಾದ 22 ಯೋಧರ ಹತ್ಯೆ


Team Udayavani, Jul 14, 2021, 6:40 AM IST

ಅಫ್ಘಾನಿಸ್ಥಾನದಲ್ಲಿ ಶುರುವಾಯಿತು ಪೈಶಾಚಿಕತೆ : ಶರಣಾದ 22 ಯೋಧರ ಹತ್ಯೆ

ಕಾಬೂಲ್‌: ಅಫ್ಘಾನಿಸ್ಥಾನದ ಕಂದಹಾರ್‌ ಸಹಿತ ಶೇ.85ಕ್ಕಿಂತ ಅಧಿಕ ಪ್ರದೇಶಗಳು ತಾಲಿಬಾನ್‌ ಉಗ್ರರ ವಶಕ್ಕೆ ಬರುತ್ತಿದ್ದಂತೆಯೇ, ಅವರ ಪೈಶಾಚಿಕ ಕೃತ್ಯ ಅನಾವರಣ­ಗೊಳ್ಳಲು ಆರಂಭವಾಗಿದೆ.

ಯುದ್ಧಗ್ರಸ್ಥ ರಾಷ್ಟ್ರದಲ್ಲಿ ಶರಣಾಗತರಾದ ಅಫ್ಘಾನಿಸ್ಥಾನದ ಸೇನೆಯ 22 ಯೋಧ­ರನ್ನು ಉಗ್ರರು ಗುಂಡು ಹಾರಿಸಿ ಕೊಂದು ಹಾಕಿದ್ದಾರೆ. ತುರ್ಕ್‌ಮೇನಿಸ್ಥಾನಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶದ ಪ್ರಾಂತ್ಯ ಫ‌ರ್ಯಾಬ್‌ನಲ್ಲಿ ಈ ಕೃತ್ಯವನ್ನು ಎಸಗಲಾಗಿದೆ. ಜೂ.16ರಂದೇ ಈ ದುರಂತ ನಡೆದಿದೆ. ಈ ಬಗ್ಗೆ ವೀಡಿಯೋ ಒಂದು ಮಂಗಳವಾರ ಬಿಡುಗಡೆ­ಯಾಗಿದೆ.
ಫ‌ರ್ಯಾಬ್‌ನಲ್ಲಿ ಸೇನಾಪಡೆಗಳು ಮತ್ತು ಉಗ್ರರ ನಡುವೆ ಬಿರುಸಿನ ಗುಂಡಿನ ಕಾಳಗ ನಡೆಯಿತು. ಅಂತಿಮವಾಗಿ ಸೈನಿಕರ ಬಳಿ ಇದ್ದ ಗುಂಡುಗಳು ಬರಿದಾದವು. ಒಟ್ಟು 22 ಮಂದಿಯನ್ನು ತಾಲಿಬಾನ್‌ ಉಗ್ರರು ಸೆರೆಹಿಡಿದರು. ಅವರನ್ನು ಹತ್ಯೆ ಮಾಡಿದ ಬಳಿಕ ಮೃತದೇಹಗಳನ್ನು ಊರ ಹೊರಗೆ ಎಸೆಯಲಾಯಿತು ಎಂದು ಪ್ರತ್ಯಕ್ಷದರ್ಶಿಗಳನ್ನು ಉಲ್ಲೇಖೀಸಿ “ಸಿಎನ್‌ಎನ್‌’ ವರದಿ ಮಾಡಿದೆ.
ರೆಡ್‌ಕ್ರಾಸ್‌ ಕೂಡ ಮೃತದೇಹ ಯೋಧರದ್ದೇ ಎಂದು ಖಚಿತಪಡಿಸಿದೆ. ಆದರೆ ತಾಲಿಬಾನ್‌ ಸಂಘಟನೆ ವೀಡಿಯೋ ನಕಲಿ ಎಂದು ಹೇಳಿಕೊಂಡಿದೆ.
ನಗರಗಳಲ್ಲಿ ಕದನ ಬೇಡ: ನಗರಗಳ ಒಳಭಾಗದಲ್ಲಿ ಕದನ ಬೇಡ ಎಂದು ಉಗ್ರರು ಪ್ರತಿಪಾದಿಸಿದ್ದಾರೆ. ಅದಕ್ಕೆ ಪೂರಕವಾಗಿ ಟರ್ಕಿ ಸರಕಾರಕ್ಕೆ ಎಚ್ಚರಿಕೆ ನೀಡಿ, “ಅಫ್ಘಾನಿಸ್ಥಾನಕ್ಕೆ ನಿಮ್ಮ ಸೇನೆ ಕಳುಹಿಸಬೇಡಿ’ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಗುಡ್ಡ, ಪರ್ವತ, ಮರುಭೂಮಿಯಲ್ಲಿ ನಡೆಯು ತ್ತಿದ್ದ ಹೋರಾಟ ಮನೆಯ ಬಾಗಿಲಿಗೆ ಬಂದಿದೆ. ಇದೇ ವೇಳೆ, ಆ ದೇಶದಲ್ಲಿ ಉಗ್ರರ ಪ್ರಾಬಲ್ಯ ಹೆಚ್ಚುತ್ತಿದ್ದು ಯೋಧರು ಸಿಕ್ಕ ಸಿಕ್ಕಲ್ಲಿ ಪರಾರಿಯಾಗುತ್ತಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.