ಎಸ್‌ಡಿಎ ಪರೀಕ್ಷೆಗೆ 2 ತಿಂಗಳು ಬಾಕಿ…: ಪರೀಕ್ಷೆ ನಡೆಯುವ ದಿನ ಸೆಪ್ಟಂಬರ್‌ 18, 19


Team Udayavani, Jul 15, 2021, 6:45 AM IST

ಎಸ್‌ಡಿಎ ಪರೀಕ್ಷೆಗೆ 2 ತಿಂಗಳು ಬಾಕಿ…: ಪರೀಕ್ಷೆ ನಡೆಯುವ ದಿನ ಸೆಪ್ಟಂಬರ್‌ 18, 19

ನೆಮ್ಮದಿಯ ಬದುಕಿಗೆ ನೆರವಾಗುವ ನೌಕರಿಗಳ ಪೈಕಿ ಕ್ಲರ್ಕ್‌ ಹುದ್ದೆಗೆ ಮೊದಲ ಸ್ಥಾನ. ಸೈನ್ಸ್‌, ಆರ್ಟ್ಸ್, ಕಾಮರ್ಸ್‌… ಹೀಗೆ ಯಾವುದೇ ವಿಭಾಗದಲ್ಲಿ ಓದಿದ್ದರೂ ಈ ಪರೀಕ್ಷೆ ಬರೆಯಬಹುದು. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಸೆಪ್ಟಂಬರ್‌ 18 ಮತ್ತು 19 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು ಎಂದು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ ಸಿ) ಪ್ರಕಟಣೆ ತಿಳಿಸಿದೆ. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಹೇಗಿರುತ್ತದೆ. ಅದರಲ್ಲಿ ಯಶಸ್ಸು ಪಡೆಯುವುದು ಹೇಗೆ ಎನ್ನುವುದಕ್ಕೆ ಉತ್ತರ ರೂಪದಲ್ಲಿ ಈ ಬರಹ.

ಏನೇನಿರುತ್ತದೆ?
ಈ ಪರೀಕ್ಷೆಯಲ್ಲಿ ಆಬೆjಕ್ಟಿವ್‌ ಮಾದರಿಯ ಪ್ರಶ್ನೆಗಳು ಇರುತ್ತವೆ. ಕಡ್ಡಾಯ ಕನ್ನಡ, ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಜ್ಞಾನ ಎಂಬ ಮೂರು ವಿಭಾಗದ ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಅಂತಿಮ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಸಾಮಾನ್ಯ ಕನ್ನಡ ಮತ್ತು ಸಾಮಾನ್ಯ ಜ್ಞಾನ ವಿಷ ಯದ ಪ್ರಶ್ನೆ ಪತ್ರಿಕೆಗಳು ತಲಾ 100 ಅಂಕ ಹೊಂದಿರುತ್ತವೆ.

ನೌಕರಿ ಪಡೆಯಬೇಕೆಂದರೆ, ಹೆಚ್ಚು ಅಂಕ ಪಡೆಯಲೇಬೇಕು. ಸಾಮಾನ್ಯ ಜ್ಞಾನ ವಿಷಯದಲ್ಲಿ ಎಂಥವರೂ ಎಡವುವ ಸಾಧ್ಯತೆ ಹೆಚ್ಚು. ಏಕೆಂದರೆ, ಕೆಲವು ಪ್ರಶ್ನೆಗಳಿಗೆ ಲಭ್ಯವಿರುವ ನಾಲ್ಕು ಉತ್ತರಗಳ ಪೈಕಿ ಯಾವುದು ಸರಿ ಉತ್ತರ ಎಂದು ನಿರ್ಧ ರಿಸುವುದೇ ಕಷ್ಟವಾಗುತ್ತದೆ. ಆದರೆ, ಸಾಮಾನ್ಯ ಕನ್ನಡ ವಿಷಯದಲ್ಲಿ ಇಂಥ ಗೊಂದಲ ಇರುವು ದಿಲ್ಲ. ಕನ್ನಡ ಭಾಷೆಯ ಹಿನ್ನೆಲೆ, ಪದಗಳ ಅರ್ಥ, ವ್ಯಾಕರಣ ಚೆನ್ನಾಗಿ ಗೊತ್ತಿದ್ದರೆ, ಹೆಚ್ಚು ಅಂಕಗಳನ್ನು ನಿರಾಯಾಸವಾಗಿ ಪಡೆಯಬಹುದು.

ಸಾಮಾನ್ಯ ಕನ್ನಡ ಅಂದರೆ ಏನೇನು ಓದಬೇಕು?
– ಕನ್ನಡ ಭಾಷೆ ಮತ್ತು ಸಾಹಿತ್ಯ, – ಸಮಾನಾರ್ಥಕ/ ವಿರುದ್ಧ ಪದಗಳನ್ನು ಬರೆಯುವುದು – ನುಡಿಗಟ್ಟುಗಳ ಅರ್ಥ ಗ್ರಹಿಸುವುದು – ಬಿಟ್ಟ ಸ್ಥಳವನ್ನು ತುಂಬುವುದು – ಹೊಂದಿಸಿ ಬರೆಯುವುದು – ಗುಂಪಿಗೆ ಸೇರದ ಪದವನ್ನು ಗುರುತಿಸುವುದು – ಪ್ಯಾರಾ ಓದಿ ಪ್ರಶ್ನೆಗಳಿಗೆ ಉತ್ತರಿಸಿ – ಇಂಥ ವಿಷಯಗಳ ಬಗ್ಗೆ ಪ್ರಶ್ನೆಗಳಿರುತ್ತವೆ.

ಸಾಮಾನ್ಯ ಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯಲ್ಲಿ
ಸ್ವಾತಂತ್ರ್ಯ ಹೋರಾಟ, ದೇಶದಲ್ಲಿರುವ ರಾಷ್ಟ್ರೀಯ ಉದ್ಯಾನಗಳು, ಕರ್ನಾಟಕ ಮತ್ತು ಭಾರತದ ಇತಿಹಾಸ, ನೈಸರ್ಗಿಕ ವಿಕೋಪಗಳು, ಪ್ರಚಲಿತ ವಿದ್ಯಮಾನಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಅವರ ಸಾಧನೆ… ಮುಂತಾದ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇರುತ್ತವೆ.

ಮಾಹಿತಿ ಎಲ್ಲಿ ಸಿಗುತ್ತದೆ?
– ಯು ಟ್ಯೂಬ್‌ ಚಾನೆಲ್‌ನಲ್ಲಿ ವಿಶೇಷ ಪಾಠಗಳಿವೆ.
– ರಾಜ್ಯ ಸರ್ಕಾರದ ಗ್ಯಾಜೆಟಿಯರ್‌ ಪ್ರಕಟಿಸಿರುವ ಕರ್ನಾಟಕ ಕೈಪಿಡಿ
– ಎನ್‌ಸಿಈಆರ್‌ಟಿ ಪ್ರಕಟಿಸಿರುವ 6 ರಿಂದ 10 ನೇ ತರಗತಿ ವರೆಗಿನ ಸಮಾಜ ವಿಜ್ಞಾನ ಪುಸ್ತಕಗಳು
– ಎಸ್‌ಡಿಎ ಪರೀಕ್ಷೆಗೆಂದೇ ಹೊಸದಾಗಿ ಮಾರುಕಟ್ಟೆಗೆ ಬಂದಿರುವ ಗೈಡ್‌ಗಳು

ಅಂಕ ಗಳಿಸುವುದು ಹೇಗೆ?
– 2015 ರಿಂದ 2020 ರವರೆಗಿನ ಎಸ್‌ಡಿಎ ಪ್ರಶ್ನೆಪತ್ರಿಕೆಗಳಿಗೆ ಉತ್ತರಿಸುವುದು.
– ಇಂಟರ್ನೆಟ್‌ನಲ್ಲಿ ಸಿಗುವ ಮಾದರಿ ಪ್ರಶ್ನೆಗಳಿಗೆ ಉತ್ತರಿಸುವುದು.
– ದಿನವೂ ತಪ್ಪದೇ ಪೇಪರ್‌ ಓದಿ ಪ್ರಚಲಿತ ವಿದ್ಯಮಾನ ಅರಿಯುವುದು.
– ಯು ಟ್ಯೂಬ್‌ನಲ್ಲಿ ಇರುವ ಪಠ್ಯವನ್ನು ಆಲಿಸುವುದು.
– ಮಹತ್ವದ್ದು ಅನ್ನಿಸುವ ಸಂಗತಿಗಳನ್ನು ನೋಟ್ಸ್‌ ಮಾಡಿಕೊಂಡು ಓದುವುದು.
– ಕ್ಲರ್ಕ್‌ ಪರೀಕ್ಷೆಯಲ್ಲಿ ಪಾಸ್‌ ಆಗಿರುವವರಲ್ಲಿ ಸಲಹೆ ಪಡೆಯುವುದು.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.