ಆತ್ಮಸ್ಥೈರ್ಯದಿಂದ ಕೊರೊನಾ ಎದುರಿಸಿ


Team Udayavani, Jul 15, 2021, 10:27 PM IST

15-19

ಬಾಳೆಹೊನ್ನೂರು: ಕೋವಿಡ್‌-19 ಮೂರನೇ ಅಲೆಯನ್ನು ಎಲ್ಲರೂ ಭಯಪಡದೇ ಆತ್ಮಸ್ಥೈರ್ಯದಿಂದ ಎದುರಿಸುವ ಅವಶ್ಯಕತೆಯಿದೆ ಎಂದು ಮಲೆನಾಡು ಗಲ್ಫ್  ಶಿಕ್ಷಣ ಮತ್ತು ಸೇವಾ ಟ್ರಸ್ಟ್‌ ವಲಯದ ಅಧ್ಯಕ್ಷ ಅಬ್ದುಲ್‌ ವಹೀದ್‌ ತಿಳಿಸಿದರು. ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಮಲೆನಾಡು ಗಲ್ಫ್ ಶಿಕ್ಷಣ ಮತ್ತು ಸೇವಾ ಟ್ರಸ್ಟ್‌ ವಲಯದ ಸರ್ವ ಸದಸ್ಯ ವಿಶೇಷ ಮಾಸಿಕ ಸಭೆಯಲ್ಲಿ ಮಾತನಾಡಿದರು.

ಟ್ರಸ್ಟ್‌ ವತಿಯಿಂದ ಹಲವಾರು ತುರ್ತು ಸಂದರ್ಭದಲ್ಲಿ ಸಮಾಜಮುಖೀ ಸೇವೆ ಸಲ್ಲಿಸುತ್ತಿದೆ. ಅಲ್ಲದೆ ಮಲೆನಾಡು ಪ್ರದೇಶದ ಜನರ ಸಂಕಷ್ಟದಲ್ಲಿ ಜಾತಿ, ಮತ ಬೇಧವಿಲ್ಲದೆ ಅವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ನೀಡುವುದು. ಶಿಕ್ಷಣ ಇನ್ನಿತರ ಸಮಾಜ ಸೇವೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದೆ. ಬಹಳ ಪ್ರಮುಖವಾಗಿ ಮುಂಬರುವ ಕೋವಿಡ್‌-19 ಮೂರನೇ ಅಲೆಯ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಸಹ ಆತ್ಮಸ್ಥೈರ್ಯದಿಂದ ಎದುರಿಸುವ ಅವಶ್ಯಕತೆಯಿದೆ.

ಅಲ್ಲದೆ ಕೊರೊನಾ ನಿಯಂತ್ರಣಕ್ಕಾಗಿ ಸರಕಾರದ ಆದೇಶದಂತೆ ಕೊರೊನಾ ನಿಯಮಾವಳಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು. ಮಾಸಿಕ ಸಭೆಯಲ್ಲಿ ಹೊಸ ಕಾರ್ಯಕಾರಿಣಿ ಸದಸ್ಯರ ಸೇರ್ಪಡೆ ಮತ್ತು ತಾಲೂಕು ವಾರು ಉಪ-ಘಟಕಗಳ ರಚನೆಯ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಎಂ.ಜಿ.ಟಿ ಬಾಳೆಹೊನ್ನೂರು ವಲಯದ ಗೌರವಾಧ್ಯಕ್ಷ ಕಳಸ ಇಬ್ರಾಹಿಂ, ಉಪಾಧ್ಯಕ್ಷ ಜಮೀರ್‌ ಮೂಸಬ್ಬ, ಕಾರ್ಯದರ್ಶಿ ಇಬ್ರಾಹೀಂ ಶಾ, ಪ್ರದಾನ ಕಾರ್ಯದರ್ಶಿ ಅಬ್ದುಲ್‌ ಹಕ್‌, ಖಜಾಂಚಿ ರಝೀನ್‌ ಗಬ್‌ಗಲ್‌, ಕೇಂದ್ರ ಸಮಿತಿ ಸದಸ್ಯ, ಇಂಟರ್‌ ನ್ಯಾಶನಲ್‌ ಕೋ-ಆರ್ಡಿನೇಟರ್‌, ಕೇಂದ್ರ ಸಮಿತಿ ಮತ್ತು ದಮ್ಮಾಮ್‌-ಖೋಬರ್‌ ಘಟಕದ ಅಧ್ಯಕ್ಷ ಜಯಪುರ ಅಬ್ದುಲ್‌ ಸತ್ತಾರ್‌, ರಿಯಾಧ್‌ ಘಟಕದ ಪ್ರಧಾನ ಕಾರ್ಯದರ್ಶಿ ನಜೀರ್‌. ಎಂ, ಅಲ್‌ ಜುಬೈಲ್‌ ಘಟಕದ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಲತೀಫ್‌ ಸೇರಿದಂತೆ ಎಂ.ಜಿ.ಟಿ ಬಾಳೆಹೊನ್ನೂರು ವಲಯದ ಸದಸ್ಯರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.