ರಿಷಭ್ ಪಂತ್ ಆರೋಗ್ಯ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ


Team Udayavani, Jul 16, 2021, 10:29 AM IST

ರಿಷಭ್ ಪಂತ್ ಆರೋಗ್ಯ ಬಗ್ಗೆ ಮಾಹಿತಿ ನೀಡಿದ ಬಿಸಿಸಿಐ

ಲಂಡನ್: ಕೋವಿಡ್-19 ಪಾಸಿಟಿವ್ ಆಗಿದ್ದ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ಜುಲೈ 8ರಂದು ನಡೆಸಿದ್ದ ಕೋವಿಡ್ ಪರೀಕ್ಷೆಯಲ್ಲಿ ಪಂತ್ ಗೆ ಪಾಸಿಟಿವ್ ಆಗಿರುವುದು ದೃಢವಾಗಿತ್ತು.

ಭಾರತದ ತ್ರೋ ಡೌನ್ ಸಿಬ್ಬಂದಿ ದಯಾನಂದ್ ಗರಾನಿಗೂ ಕೋವಿಡ್ ಪಾಸಿಟಿವ್ ಆಗಿದೆ. ದಯಾನಂದ್ ಜೊತೆ ಸಂಪರ್ಕದಲ್ಲಿದ್ದ ಕಾರಣ ಬೌಲಿಂಗ್ ಕೋಚ್ ಭರತ್ ಅರುಣ್ ಮತ್ತು ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಕೂಡಾ 10 ದಿನಗಳ ಕಾಲ ಐಸೋಲೇಶನ್ ನಲ್ಲಿರಲಿದ್ದಾರೆ. ದಯಾನಂದ್ ಗೆ ಜುಲೈ 14ರಂದು ನಡೆಸಿದ್ದ ಪರೀಕ್ಷೆಯಲ್ಲಿ ಕೋವಿಡ್ ದೃಢವಾಗಿತ್ತು.

ಭಾರತ ತಂಡ ಇತರ ಯಾರಿಗೂ ಕೋವಿಡ್ ಸೋಂಕು ತಾಗಿಲ್ಲ ಎಂದು ಬಿಸಿಸಿಐ ಖಚಿತ ಪಡಿಸಿದೆ. ಫೈನಲ್ ಬಳಿಕದ ಬ್ರೇಕ್ ಅವಧಿಯಲ್ಲಿ ಪಂತ್ ತಂಡದ ಜೊತೆಗೆ ಲಂಡನ್ ಹೋಟೆಲ್ ನಲ್ಲಿ ಇರಲಿಲ್ಲ ಎಂದು ಬಿಸಿಸಿಐ ಸ್ಪಷ್ಟ ಪಡಿಸಿದೆ.

ಇದನ್ನೂ ಓದಿ:ಭಾರತದೆದುರಿನ ಅಭ್ಯಾಸಕ್ಕೆ ಕೌಂಟಿ ಇಲೆವೆನ್‌ ಪ್ರಕಟ

ಪಂತ್ ಅವರಿಗೆ ಕೋವಿಡ್ ಲಕ್ಷಣಗಳಿಲ್ಲ. ಅವರ ಕ್ವಾರಂಟೈನ್ ಅವಧಿ ಮುಗಿಯುತ್ತಾ ಬಂದಿದೆ. ಎರಡು ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಬಂದರೆ ಅವರು ಡರ್ಹಮ್ ನಲ್ಲಿ ತಂಡವನ್ನು ಸೇರಿಕೊಳ್ಳಬಹುದು ಎಂದು ಬಿಸಿಸಿಐ ತಿಳಿಸಿದೆ. ಒಂದು ವೇಳೆ ಪಂತ್ ಮತ್ತು ಸಾಹಾ ಇಬ್ಬರೂ ಅಭ್ಯಾಸ ಪಂದ್ಯ ತಪ್ಪಿಸಿಕೊಂಡರೆ ಆಗ ಕೆ.ಎಲ್.ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಬೇಕಾಗುತ್ತದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಬಳಿಕ ಭಾರತ ತಂಡದ ಸದಸ್ಯರಿಗೆ 21 ದಿನದ ಬ್ರೇಕ್ ನೀಡಲಾಗಿತ್ತು. ಅವರುಗಳು ಬಯೋ ಬಬಲ್ ನಿಂದ ಹೊರ ಬರಲು ಅವಕಾಶ ನೀಡಲಾಗಿತ್ತು. ರಿಷಭ್ ಪಂತ್, ಆರ್.ಅಶ್ವಿನ್, ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ ಮತ್ತು ಕೋಚ್ ರವಿ ಶಾಸ್ತ್ರಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.