ಭಾರೀ ಮಳೆ, ಅಲ್ಲಲ್ಲಿ ಭೂ ಕುಸಿತ, ಮರಗಳು ಧರೆಗೆ


Team Udayavani, Jul 16, 2021, 8:47 PM IST

hasana news

ಸಕಲೇಶಪುರ: ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದವ್ಯಾಪಕ ಮಳೆ ಸುರಿಯುತ್ತಿದ್ದು, ವಿವಿಧೆಡೆ ಭೂಕುಸಿತ,ಮರಗಳು ಧರೆಗುಳಿವೆ.ತಾಲೂಕಿನ ಯಸಳೂರು, ಹೆತ್ತೂರು, ಹಾನುಬಾಳ್‌,ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಗುರುವಾರ ಮುಂಗಾರುಮಳೆ ಆರ್ಭಟಿಸಿದ್ದು, ಬೆಳಗೋಡು ಹೋಬಳಿಯಲ್ಲಿ ಸಹಮಳೆ ಮುಂದುವರಿದಿದೆ.

ಸತತವಾಗಿ ಮಳೆಸುರಿಯುತ್ತಿರುವುದರಿಂದಜನಜೀವನಅಸ್ತವಸೆöಗೊಂಡಿದ್ದು,ಹಲವೆಡೆ ಮರಗಳು ವಿದ್ಯುತ್‌ ತಂತಿಗಳ ಮೇಲೆಬಿದ್ದು ಹಲವು ಗ್ರಾಮಗಳಲ್ಲಿ ವಿದ್ಯುತ್‌ಸ್ಥಗಿತಗೊಂಡಿದೆ.ತಪ್ಪಿದ ಹೆಚ್ಚಿನ ಅಪಾಯ: ಬಿಸ್ಲೆಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಚೌಡಮ್ಮ ದೇವಸ್ಥಾನದಒಂದು ಕಿ.ಮೀ.ಹಿಂದೆ ರಸ್ತೆಗೆಅಡ್ಡವಾಗಿ ಮರವೊಂದುಬಿದ್ದಿದ್ದರಿಂದ ವಾಹನಗಳಸಂಚಾರಕ್ಕೆಅಡ್ಡಿಯುಂಟಾಗಿತ್ತು.ಮರ ಬಿದ್ದ ಸಮಯದಲ್ಲಿ ಯಾವುದೇ ವಾಹನಗಳು ಬರದಿದ್ದರಿಂದ ಹೆಚ್ಚಿನ ಅಪಾಯ ತಪ್ಪಿದೆ.ನಂತರ ವನಗೂರು ಗ್ರಾಪಂ ಅಧ್ಯಕ್ಷ ಆನಂದ್‌ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಮರವನ್ನುತೆರವುಗೊಳಿಸಲಾಯಿತು.

ಮನೆ ಕುಸಿಯುವ ಸಾಧ್ಯತೆ: ಹೆತ್ತೂರು-ಬಾಚ್ಚಿಹಳ್ಳಿ ಮುಖ್ಯರಸ್ತೆಗೆ ಮರ ಬಿದ್ದು ಸಂಚಾರಕ್ಕೆ ಕೆಲ ಕಾಲತೊಂದರೆಯಾಗಿತ್ತು. ಆನೆಮಹಲ್‌ಗ್ರಾಪಂ ಆನೆಮಹಲ್‌ ಗ್ರಾಮದಅಡ್ಡನಗುಡ್ಡೆ ಯಲ್ಲಿ ರಾಷ್ಟ್ರೀಯ ಹೆದ್ದಾರಿಯವರು ರಸ್ತೆಅಗಲಿಕರಣಕ್ಕಾಗಿ ರಸ್ತೆಯ ವಿವಿಧೆಡೆಯಂತ್ರಗಳನ್ನು ಬಳಸಿ ಕೊರೆದಿರುವಕಾರಣದಿಂದ ಸುರಿದ ಮಳೆಗೆ ಗೆರೆಕುಸಿದಿದ್ದು, ಈ ಗೆರೆಯ ಮೇಲ್ಭಾಗ ಸುಮಾರು15 ಮನೆಗಳಿದ್ದು, ಯಾವುದೆ ಸಂದರ್ಭದಲ್ಲಿಕುಸಿಯುವ ಸಾಧ್ಯತೆ ಇದೆ. ಕಳೆದ ಬಾರಿ ಇವರೆಲ್ಲರನ್ನೂ ಗಂಜಿಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಈ ಬಾರಿಯೂ ತುಂಬಾಮಳೆಯಾಗುವ ನಿರೀಕ್ಷೆ ಇದ್ದು, ಜಿÇÉಾಡಳಿತ ಸೂಕ್ತ ಕ್ರಮವಹಿಸಬೇಕೆಂದು ಗ್ರಾಪಂ ಸದಸ್ಯ ಹಸೈನಾರ್‌ ಒತ್ತಾಯಿಸಿದ್ದಾರೆ.

 ಮನೆಯ ಕೆಲವು ಭಾಗ ಶಿಥಿಲ: ಅಡ್ಡನಗುಡ್ಡೆಅಂಗನವಾಡಿಯ ಹಿಂಭಾಗ ಸುರಿದ ಭಾರೀ ಮಳೆಗೆ ಗೆರೆಕುಸಿದಿದ್ದು, ಅಂಗನವಾಡಿ ಕಟ್ಟಡ ಕುಸಿದು ಬೀಳುವಹಂತದಲ್ಲಿದೆ. ಅಡ್ಡನಗುಡ್ಡೆ ಸುಲೈಮಾನ್‌ ಎಂಬುವರಮನೆಯ ಹಿಂಭಾಗ ರಾತ್ರಿ ಭಾರೀ ಮಳೆಗೆ ಗೆರೆ ಕುಸಿದಿದ್ದು,ಮನೆಯ ಒಳಗೆ ಮಣ್ಣು ನುಗ್ಗಿ ಮನೆಯ ಕೆಲವು ಭಾಗಶಿಥಿಲಗೊಂಡಿರುತ್ತದೆ.ಯಸಳೂರು ಹಾಗೂ ಹೆತ್ತೂರುಹೋಬಳಿಯಉಚ್ಚಂಗಿ,ಆನೆಗುಂಡಿ, ಕುರಕಮನೆ, ಎಡೆಕುಮರಿ, ಬಿಸ್ಲೆ,ಹಡ್ಲುಗ¨ªೆ,ನೇರಡಿ, ಹುಲುಗತ್ತೂರು ಸೇರಿದಂತೆ ಹಲವು ಗ್ರಾಮಗಳಲ್ಲಿಬಿಡುವು ಕೊಟ್ಟು ಮಳೆ ಸುರಿಯಿತು. ಒಟ್ಟಾರೆಯಾಗಿತಾಲೂಕಿನಾದ್ಯಂತ ಮಳೆ ಭರ್ಜರಿಯಾಗಿ ಸುರಿಯುತ್ತಿದ್ದು,ಮಲೆನಾಡಿನ ಸಹಜ ವಾತಾವರಣ ಹಿಂದಿರುಗಿದೆ.

ಟಾಪ್ ನ್ಯೂಸ್

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.