ಪ್ರಕರಣ ಇತ್ಯರ್ಥದಿಂದ ಹಣ, ಸಮಯ ಉಳಿತಾಯ


Team Udayavani, Jul 16, 2021, 8:55 PM IST

madya-news

ಮಂಡ್ಯ: ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವಪ್ರಕರಣಗಳನ್ನು ಶೀಘ್ರವಾಗಿ ಪರಿಹಾರಪಡೆದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆ.14ರಂದು ಮೆಗಾ ಲೋಕಅದಾಲತ್‌ ಆಯೋಜಿಸಲಾಗಿದೆ ಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್‌.ಬಿ.ವಸ್ತ್ರದಮಠ ತಿಳಿಸಿದರು.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನುರಾಷ್ಟ್ರೀಯ ಲೋಕ ಅದಾಲತ್‌ ಮೂಲಕ ಶೀಘ್ರಬಗೆಹರಿಸಿಕೊಂಡು ಹಣ, ಸಮಯ ಉಳಿತಾಯದಜತೆಗೆ ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದು ಗುರುವಾರ ನಗರದ ಮಧ್ಯಸ್ಥಿಕೆ ಕೇಂದ್ರದ ಸಭಾಂಗಣದಲ್ಲಿಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪ್ರಕರಣ ಇಳಿಕೆ ಸಾಧ್ಯತೆ: ಕೊರೊನಾ ತಡೆ ಕುರಿತುಸಾರ್ವಜನಿಕರಲ್ಲಿ ಅರಿವು ಮೂಡಿಸುವಕಾರ್ಯವನ್ನು ಕೂಡ ಕೈಗೊಳ್ಳಲಾಗಿದೆ.ಸಾರ್ವಜನಿಕರು ಅದಾಲತ್‌ ಮುಖಾಂತರ ತಮ್ಮಪ್ರಕರಣಗಳಿಗೆ ಪರಿಹಾರ ಕಂಡುಕೊಂಡಾಗ ಮಾತ್ರಪ್ರಕರಣಗಳ ಸಂಖ್ಯೆ ಇಳಿಕೆಯಾಗಲಿದೆ ಎಂದರು.ಸದ್ಬಳಕೆಗೆ ಸಲಹೆ: ಜಿಲ್ಲೆಯಲ್ಲಿ ಒಟ್ಟು 83,351ಪ್ರಕರಣಗಳಿದ್ದು, ಅದರಲ್ಲಿ 39484 ಸಿವಿಲ್‌,43,867 ಕ್ರಿಮಿನಲ್‌, 5076 ಮೋಟಾರ್‌ ವಾಹನ,13207 ಚೆಕ್‌ ಬೌನ್ಸ್‌, 1971 ರಾಜಿಆಗಬಹುದಾದಂಥ ಪ್ರಕರಣಗಳಿವೆ.ನ್ಯಾಯಾಲಯಗಳಲ್ಲಿ ಪ್ರಕರಣ ಇಳಿಕೆಯಾದಷ್ಟುಶಾಂತಿಯುತ ರಾಷ್ಟ್ರ ನಿರ್ಮಾಣವಾಗಬಲ್ಲದು.ಸಾರ್ವಜನಿಕರು ಅದಾಲತ್‌ ಪ್ರಯೋಜನಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ನ್ಯಾಯಾಲಯದಲ್ಲಿ ಬಾಕಿ ಇರುವಪ್ರಕರಣಗಳೆಂದರೆ, ರಾಜಿಯಾಗಬಲ್ಲ ಅಪರಾಧಿಕ,ಚೆಕ್‌ ಅಮಾನ್ಯ, ಆರ್ಥಿಕ ವಸೂಲಾತಿ, ಮೋಟಾರುಅಪಘಾತ ಪರಿಹಾರ ನ್ಯಾಯಾಧೀಕರಣ,ಉದ್ಯೋಗದಲ್ಲಿಪುನರ್‌ಸ್ಥಾಪಿಸಲ್ಪಡುವ,ಜಮೀನುವಿವಾದ, ಕಾರ್ಮಿಕ ವಿವಾದಗಳು ಹಾಗೂಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದಕ್ಷೇಮುಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಗಳು,ವೈವಾಹಿಕಕುಟುಂಬ ನ್ಯಾಯಾಲಯದಲ್ಲಿ ಇತ್ಯರ್ಥಪಡೆಯಬಹುದು ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ08232-229345 ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರಗಳು ಅಥವಾ ತಾಲೂಕು ಕಾನೂನು ಸೇವಾಸಮಿತಿ ಸದಸ್ಯ ಕಾರ್ಯದರ್ಶಿಯವರನ್ನುಸಂಪರ್ಕಿಸಬಹುದು ಎಂದು ತಿಳಿಸಿದರು.ಗೋಷ್ಠಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಸದಸ್ಯಕಾರ್ಯದರ್ಶಿ ನಳಿನಿಕುಮಾರಿ ಇದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.