ಕುರಿಗಾಯಿ ಜೀವ ಉಳಿಸಲು ಹೋದ ಬಾಲಕಿ ಸಾವು
Team Udayavani, Jul 16, 2021, 10:15 PM IST
ಯಾದಗಿರಿ: ವಡಗೇರಾ ತಾಲೂಕಿನ ಜೋಳದಡಗಿ ಗ್ರಾಮದ ಹೊರವಲಯದಲ್ಲಿ ನಿಂತ ನೀರಿನಲ್ಲಿ ಕಾಲು ಜಾರಿ ಬಿದ್ದ ಕುರಿಗಾಯಿ ಯನ್ನು ರಕ್ಷಿಸಲು ಹೋಗಿ ಬಾಲಕಿ ಸಾವನ್ನಪ್ಪಿದ ಘಟನೆ ನಡೆದಿದೆ.
ಶುಕ್ರವಾರ ಗ್ರಾಮದ ಸಮೀಪದ ಅರಕಲ ಬಂಡೆಯ ನಿಂತ ನೀರಿನಲ್ಲಿ ಕುರಿಗಾಯಿ ಒಬ್ಬ ನೀರು ಕುಡಿಯಲು ಹೋದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದಿದ್ದ . ಆತನನ್ನು ರಕ್ಷಿಸಲು ಹೋದ ರಾಜಮ್ಮ ನೀರಿಗೆ ಬಿದ್ದು ಈಜು ಬಾರದ ಕಾರಣ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಕುರಿಗಾಯಿ ಜೀವ ಉಳಿಸಲು ಹೋಗಿ ಶಂಕರಪ್ಪ ವಡ್ಡರ್ ಮಗಳು 16 ವರ್ಷದ ರಾಜಮ್ಮ ತನ್ನ ಜೀವ ಕಳೆದುಕೊಂಡಿದ್ದು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
MUST WATCH
ಹೊಸ ಸೇರ್ಪಡೆ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ