ಕೃಷ್ಯುತ್ಪನ್ನ ಸಾಗಣೆಗೆ ಹಸುರು ಬಸ್‌! ಕೆಎಸ್ಸಾರ್ಟಿಸಿ ವಿನೂತನ ಹೆಜ್ಜೆ


Team Udayavani, Jul 17, 2021, 7:10 AM IST

ಕೃಷ್ಯುತ್ಪನ್ನ ಸಾಗಣೆಗೆ ಹಸುರು ಬಸ್‌! ಕೆಎಸ್ಸಾರ್ಟಿಸಿ ವಿನೂತನ ಹೆಜ್ಜೆ

ಮಂಗಳೂರು: ರೈತರ ಕೃಷ್ಯುತ್ಪನ್ನಗಳಾದ ತರಕಾರಿ, ಹಣ್ಣುಗಳನ್ನು ಅಗತ್ಯ ಮಾರುಕಟ್ಟೆಗಳಿಗೆ ಸಾಗಿಸಲು ಅನುಕೂಲವಾಗುವಂತೆ “ಹಸುರು ಬಸ್‌’ ಸೇವೆಯನ್ನು ಒದಗಿಸಲು ಕರ್ನಾಟಕ ರಸ್ತೆ ಸಾರಿಗೆ ನಿಗಮವು ಮುಂದಾಗಿದೆ.

ಕೃಷಿ ಉತ್ಪನ್ನಗಳನ್ನು ಒಂದು ಕಡೆಯಿಂದ ಮತ್ತೂಂದೆಡೆಗೆ ಸಾಗಿಸಲು ರೈಲ್ವೇಯು ಕಿಸಾನ್‌ ರೈಲು ಸೇವೆಯನ್ನು ಆರಂಭಿಸಿದೆ. ಅದೇ ಮಾದರಿಯಲ್ಲಿ ಜಿಲ್ಲೆಯಿಂದ ಜಿಲ್ಲೆಗೆ ಹಣ್ಣು, ತರಕಾರಿ ಸರಬರಾಜು ಮಾಡಲು ಹಸುರು ಬಸ್‌ ಆರಂಭಿಸಿ ಹಂತಹಂತವಾಗಿ ರಾಜ್ಯ ವ್ಯಾಪಿಯಾಗಿ ವಿಸ್ತರಿಸುವ ಯೋಜನೆ ಕೆಎಸ್ಸಾರ್ಟಿಸಿಯದು.

ಸದ್ಯ ತರಕಾರಿ ಸಾಗಾಟಕ್ಕೆ ಹೆಚ್ಚಾಗಿ ಲಾರಿ ಬಳಕೆಯಾಗುತ್ತಿದೆ. ಇದರಿಂದ ಸಾಗಾಟ ವೆಚ್ಚ ಹೆಚ್ಚು. ಆದರೆ “ಗ್ರೀನ್‌ ಬಸ್‌’ ಮೂಲಕ ವಿಶೇಷ ರಿಯಾಯಿತಿ ದರದಲ್ಲಿ ಸಾಗಿಸಲು ಕೆಎಸ್ಸಾರ್ಟಿಸಿ ಅವಕಾಶ ಒದಗಿಸಲಿದೆ. ಈಗಾಗಲೇ 10 ಲಕ್ಷ ಕಿ.ಮೀ. ಕ್ರಮಿಸಿದ ಸುರಕ್ಷಿತ ಬಸ್‌ಗಳ ಒಳ ಭಾಗ ವನ್ನು ನವೀಕರಿಸಿಕೊಂಡು ಇದಕ್ಕಾಗಿ ಬಳಸಲಾಗುತ್ತದೆ.

10 ವರ್ಷ ಮೇಲ್ಪಟ್ಟ 565 ಬಸ್‌ಗಳು
ಕೆಎಸ್ಸಾರ್ಟಿಸಿ ಬಳಿ 8,738 ಬಸ್‌ಗಳಿದ್ದು, 10 ವರ್ಷ ಮೇಲ್ಪಟ್ಟ 565 ಬಸ್‌ಗಳಿವೆ. ಬೆಂಗಳೂರು ಕೇಂದ್ರೀಯ ವಿಭಾಗದಲ್ಲಿ 11, ತುಮಕೂರಿನಲ್ಲಿ 57, ಕೋಲಾರ- 18, ಚಿಕ್ಕಬಳ್ಳಾಪುರ= 32, ಮೈಸೂರು ನಗರ ಸಾರಿಗೆ- 188, ಮೈಸೂರು ಗ್ರಾಮಾಂತರ- 76, ಮಂಡ್ಯ- 36, ಚಾಮರಾಜನಗರ -33, ಹಾಸನ- 312, ಮಂಗಳೂರು- 44, ಪುತ್ತೂರು- 20, ದಾವಣಗೆರೆ -2, ಶಿವಮೊಗ್ಗ- 13, ಚಿತ್ರದುರ್ಗದಲ್ಲಿ 4 ಬಸ್‌ಗಳಿವೆ.

ಕೆಎಸ್ಸಾರ್ಟಿಸಿ ವಿನೂತನ ಹೆಜ್ಜೆ
ಲಾಕ್‌ಡೌನ್‌, ಸಿಬಂದಿ ಮುಷ್ಕರ ಸಹಿತ ಹಲವು ಕಾರಣಗಳಿಂದ ಕೆಎಸ್ಸಾರ್ಟಿಸಿಯ ಆದಾಯಕ್ಕೆ ಪೆಟ್ಟು ಬಿದ್ದಿದ್ದು, ಅದನ್ನು ಸರಿ ದೂಗಿಸುವ ನಿಟ್ಟಿನಲ್ಲಿ ಒಂದೊಂದೇ ವಿನೂತನ ಹೆಜ್ಜೆಗಳನ್ನು ಇಡುತ್ತಿದೆ. ಈಗಾಗಲೇ ಹಳೆಯ ಬಸ್‌ಗಳನ್ನು ಉಪಯೋಗಿಸಿಕೊಂಡು ಆಮ್ಲ ಜನಕ ಬಸ್‌, ಸಂಚಾರಿ ಶೌಚಾಲಯ, ಸಂಚಾರಿ ಗ್ರಂಥಾಲಯ ಸಹಿತ ವಿನೂತನ ಯೋಜನೆ ಗಳನ್ನು ಪರಿಚಯಿಸಿದೆ.

ಒಂದು ಕಡೆಯಿಂದ ಮತ್ತೂಂದು ಕಡೆಗೆ ತರಕಾರಿ ಒಯ್ಯುವುದಕ್ಕಾಗಿ ಈಗಾಗಲೇ ಕಿಸಾನ್‌ ರೈಲು ಸೇವೆ ಇದ್ದು, ಅದೇ ರೀತಿ ಹಸುರು ಬಸ್‌ ಪರಿಚಯಿಸಲು ಮುಂದಾಗಿದ್ದೇವೆ. ಸದ್ಯದಲ್ಲೇ ಈ ಯೋಜನೆಯನ್ನು ಆರಂಭಿಸಲಾಗುವುದು.
– ಶಿವಯೋಗಿ ಕಳಸದ, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.