ಗುಜರಾತ್‌ ನೋಡಿ ರಾಜ್ಯ ಕಟ್ಟೋದು ಬೇಕಾಗಿಲ್ಲ


Team Udayavani, Jul 17, 2021, 3:26 PM IST

bangalore news

ಬೆಂಗಳೂರು: “ರಾಜ್ಯದ ತೆರಿಗೆ ಹಣವನ್ನ ಬೇರೆ ರಾಜ್ಯದಮಾಡೆಲ್‌ ನೋಡಲು ವ್ಯಯಿಸುವುದನ್ನು ಬಿಡಿ; ನಮ್ಮಜನರ ಬದುಕು ಹಸನುಗೊಳಿಸುವುದನ್ನು ನೋಡಿ’.ಗುಜರಾತ್‌ ಮಾದರಿ ಅಧ್ಯಯನಕ್ಕೆ ಹೊರಟ ಕೈಗಾರಿಕಾಸಚಿವ ಜಗದೀಶ್‌ ಶೆಟ್ಟರ್‌ ಪ್ರವಾಸಕ್ಕೆ ಮಾಜಿಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ತೀಕ್ಷ ¡ ಪ್ರತಿಕ್ರಿಯೆ ಇದು.
ನಗರದಲ್ಲಿ ಶುಕ್ರ ವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು,2008ರಲ್ಲಿ ಪ್ರಾರಂಭವಾದ ಗುಜರಾತಿನ ಧೋಲೇರಾ ಸಿಟಿ ಪ್ರಾಜೆಕr… 2021 ಆದರೂ ಮುಗಿದಿಲ್ಲ.ಅಂತಹ ಯೋಜನೆಯ ಅಧ್ಯಯನಕ್ಕೆ ಸಚಿವ ಜಗದೀಶ್‌ ಶೆಟ್ಟರ್‌ ಹೋಗಿದ್ದಾರೆ.ಈಧೋಲೇರಾ ಸಿಟಿ ಪ್ರಾಜೆಕ್ಟ್ ನೋಡಲು ಗುಜರಾತ್‌ಗೆ ಹೋಗುವುದು ಬೇಕಾಗಿಲ್ಲ.
ಯೂಟ್ಯೂಬ್‌ನಲ್ಲಿ ನೋಡಿದರೆ ಸಾಕು, ಯಾವ ಸ್ಥಿತಿಯಲ್ಲಿಪ್ರಾಜೆಕr…ಇದೆಅಂತ ಗೊತ್ತಾಗುತ್ತದೆ. ನಮ್ಮ ರಾಜ್ಯದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳು ದೇಶಕ್ಕೆ ಮಾದರಿ ಯಾದ ಉದಾಹರಣೆಗಳಿವೆ.ಹೀಗಿರುವಾಗ, ಧೋಲೇರಾಸಿಟಿ ನೋಡಿ ಕರ್ನಾಟಕ ಕಟ್ಟಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.ಧೋಲೇರಾ ಸಿಟಿ ಮುಕ್ತಾಯಕ್ಕೆ ಇನ್ನೂ ನೂರು ವರ್ಷಬೇಕು. ಹೀಗಾಗಿ, ಜಗದೀಶ್‌ ಶೆಟ್ಟರ್‌ ಗುಜರಾತ್‌ ಮಾದರಿಬಿಟ್ಟು ರಾಜ್ಯದಲ್ಲೇ ಉತ್ತಮ ಮಾದರಿ ನಿರ್ಮಿಸಲಿ ಎಂದ ಕುಮಾರಸ್ವಾಮಿ, ಧೋಲೇರಾ ಸಿಟಿ ಮಾಡಲ್‌ ನಮ್ಮರಾಜ್ಯಕ್ಕೆ ಅವಶ್ಯಕತೆ ಇಲ್ಲ. ನಮಗೆ ಬೇಕಾಗಿರೋದು ಜನರಬದುಕು ಬದಲು ಮಾಡಲು ಏನು ಮಾಡಬೇಕೋ ಅದನ್ನು ನೋಡಿ. ಶಿಕ್ಷಣ, ಆರೋಗ್ಯ,ಕೃಷಿ, ಉದ್ಯೋಗ ಸೃಷ್ಟಿಗೆ ಏನ್‌ ಮಾಡಬೇಕುಅಂತ ಇಲ್ಲಿಕುಳಿತು ಚರ್ಚೆ ಮಾಡಬೇಕು.

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಧೋಲೇರಾ ಸಿಟಿ ಪ್ರಾಜೆಕ್ಟ್ ಇನ್ನೂ ಮುಗಿದಿಲ್ಲ.ಆಗಲೇ ಅಯೋಧ್ಯೆಯಲ್ಲಿ 10 ಸಿಟಿ ಘೋಷಣೆಮಾಡಿ¨ªಾರೆ. ಉತ್ತರ ಪ್ರದೇಶ ಚುನಾವಣೆ ಇರುವುದರಿಂದಬಿಜೆಪಿಯು ಆ ರಾಜ್ಯದಲ್ಲಿ3ಡಿ ತೋರಿಸುತ್ತಿದೆ.3ಡಿ ಯಲ್ಲಿಏನು ಬೇಕಾದ್ರು ತೋರಿಸಿಕೊಳ್ಳಬಹುದು.ಯಾವುದೇರಾಜ್ಯದ ಮಾದರಿ ಅಂತ ಹೋಗಿ ನಮ್ಮ ರಾಜ್ಯದ ಗೌರವಹಾಳು ಮಾಡುವುದು ಬೇಡ. ನಮ್ಮ ರಾಜ್ಯದಲ್ಲೇ ಉತ್ತಮಕಾರ್ಯಕ್ರಮ ಕೊಡುವವರು ಬೇಕಾದಷ್ಟು ಜನ ಇದ್ದಾರೆ.ಅವರನ್ನು ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದೂಸಲಹೆ ಮಾಡಿದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.