ಅಪಘಾತ ತಡೆಗೆ ಟ್ರಾಫಿಕ್ ನಿಯಮ ಪಾಲಿಸಿ
Team Udayavani, Jul 17, 2021, 5:09 PM IST
ಯಳಂದೂರು: ಪ್ರತಿಯೊಬ್ಬರೂ ಟ್ರಾಫಿಕ್ನಿಯಮಪಾಲಿಸಿಅಪಘಾತಗಳನ್ನು ತಪ್ಪಿಸಬೇಕುಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಸಾರಾ ಥಾಮಸ್ ಮನವಿ ಮಾಡಿದರು.
ಪಟ್ಟಣದ ಗಾಂಧಿ ಸರ್ಕಲ್ನಲ್ಲಿ ಶುಕ್ರವಾರಪಟ್ಟಣದ ಪ್ರಥಮ ಟ್ರಾಫಿಕ್ ಸಿಗ್ನಲ್ ಲೈಟ್ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು,ವಾಹನದಟ್ಟಣೆ ಹೆಚ್ಚಾಗುತ್ತಿದ್ದು ಅಪಘಾತಗಳಸಂಖ್ಯೆಯೂ ಅಧಿಕವಾಗುತ್ತಿದೆ. ಇದನ್ನುನಿಯಂತ್ರಿಸಲು ಸರ್ಕಾರ ಅನೇಕ ನೀತಿ ನಿಯಮಜಾರಿಗೆ ತಂದಿದೆ. ಆದರೆ, ಸಾರ್ವಜನಿಕರುಇವುಗಳನ್ನು ಉಲ್ಲಂ ಸಿದರೆ ಅಪಘಾತಸಂಭವಿಸಿ ಪ್ರಾಣಹಾನಿಯಾಗಲಿದೆ.ಯಳಂದೂರು ಪಟ್ಟಣ ಚಿಕ್ಕದಾಗಿದೆ.
ಇದುಇಲ್ಲಿನ ಪ್ರಥಮ ಸಿಗ್ನಲ್ ಆಗಿದೆ. ಪ್ರತಿಯೊಬ್ಬರೂಕಡ್ಡಾಯವಾಗಿ ರಸ್ತೆ ನಿಯಮಗಳನ್ನುಪಾಲಿಸಬೇಕು ಎಂದು ಸಲಹೆ ನೀಡಿದರು.ಈ ವೇಳೆ ಹೆಚ್ಚುವರಿ ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿ ಸುಂದರ್ರಾಜ್, ಡಿವೈಎಸ್ಪಿನಾಗರಾಜು, ಸಿಪಿಐ ಶಿವಮಾದಯ್ಯ, ಪಿಎಸ್ಐಕರಿಬಸಪ್ಪ, ಮಹೇಶ್, ಉಸ್ಮಾನ್, ಸೋಮಣ್ಣಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ