ಭಾರೀ ಮಳೆಗೆ ದಾವಣಗೆರೆಯ ಮಾಗಾನಹಳ್ಳಿ ಸೇತುವೆ ಮುಳುಗಡೆ
Team Udayavani, Jul 18, 2021, 8:47 AM IST
ದಾವಣಗೆರೆ: ರಾಜ್ಯದ ವಿವಿಧೆಡೆ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶನಿವಾರ ರಾತ್ರಿ ಸುರಿದ ಭಾರೀ ಮಳೆಯಿಂದ ದಾವಣಗೆರೆ ಸಮೀಪದ ಮಾಗಾನಹಳ್ಳಿ ಬಳಿಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ದಾವಣಗೆರೆ- ಹರಪನಹಳ್ಳಿ ಪ್ರಮುಖ ಸಂಪರ್ಕ ಸೇತುವೆ ಇದಾಗಿದ್ದು, ಮಳೆ ಮುಂದುವರಿದರೆ ಈ ಭಾಗದ ಸಂಪರ್ಕ ಸ್ಥಗಿತವಾಗುವ ಭೀತಿ ಎದುರಾಗಿದೆ.
ಇದನ್ನೂ ಓದಿ:ಮುಂಬೈನಲ್ಲಿ ಮಳೆ ತಂದ ಸಂಕಷ್ಟ: ಗೋಡೆ ಕುಸಿದು ಹತ್ತು ಮಂದಿ ಸಾವು
ಸೇತುವೆಯ ಮೇಲೆ ಮಳೆಯ ನೀರು ಹರಿಯುತ್ತಿದ್ದರೂ ಕೆಲವೊಂದು ವಾಹನ ಸವಾರರು ಸಂಚರಿಸುತ್ತಿದ್ದಾರೆ. ಕೆಲವು ಯುವಕರು ಸೇತುವೆ ದಾಟುವ ಸಾಹಸ ಮಾಡುತ್ತಿದ್ದಾರೆ.
ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್