ಓವರ್‌ ಹೆಡ್‌ ಟ್ಯಾಂಕ್‌ಗಳಿಗೆ ನೀರಿನ ಸಂಪರ್ಕ ಕಲ್ಪಿಸಿ


Team Udayavani, Jul 18, 2021, 9:32 PM IST

thumakuru news

ತುಮಕೂರು: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್‌ ಮಿಷನ್‌ ಯೋಜನೆಅನುಷ್ಠಾನ ಮೈಲಿಗಲ್ಲಾಗಬೇಕು. ಗ್ರಾಮಗಳ ಪ್ರತಿಮನೆ ಮನೆಗೂ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಈ ಯೋಜನೆ ಉದ್ದೇಶ ನೂರರಷ್ಟು ಯಶಸ್ವಿಗೊಳ್ಳಬೇಕು.

ಸಕಾಲಕ್ಕೆ ಯೋಜನಾಕಾಮಗಾರಿಗಳನ್ನುಅನುಷ್ಠಾನಕ್ಕೆ ತಂದು ಕಾಲಮಿತಿಯೊಳಗೆ ಮುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯಇಲಾಖೆಯಿಂದ ನಡೆದ ಜಲ ಜೀವನ್‌ ಮಿಷನ್‌ಯೋಜನೆ, ಬಹುಗ್ರಾಮ ಕುಡಿಯುವ ನೀರಿನಯೋಜನೆ, ಶುದ್ಧ ಕುಡಿಯುವ ನೀರಿನ ಘಟಕಗಳಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನೀರಿನ ಮೂಲಾಧಾರದ ಮೇಲೆ ಜಲಜೀವನ್‌ ಮಿಷನ್‌ ಯೋಜನೆಯಡಿ ಗ್ರಾಮಗಳಿಗೆಕುಡಿಯುವ ನೀರು ಕಲ್ಪಿಸಲು ಸಮರ್ಪಕವಾಗಿಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶಿಸಿದರು.

ಮಹತ್ವಾಕಾಂಕ್ಷೆಯ ಜಲ ಜೀವನ್‌ ಮಿಷನ್‌ಯೋಜನೆಯಡಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣಕ್ಕೆಒತ್ತು ಕೊಡಬೇಕು. ಈಗಾಗಲೇ ಈ ಯೋಜನೆಯಡಿಕಾಮಗಾರಿ ಮುಗಿಸಿರುವ ಗ್ರಾಮಗಳಲ್ಲಿ ನೀರಿನಸಂಪರ್ಕ ಕಲ್ಪಿಸಲು ನಲ್ಲಿ ಅಳವಡಿಕೆ ಬಿಟ್ಟು ಹೋಗಿರುವ ಮನೆಗಳಿಗೆ ನಲ್ಲಿ ಸಂಪರ್ಕವನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಬೇಕು. ಪ್ರಸಕ್ತ ಸಾಲಿನಲ್ಲಿ ನಲ್ಲಿ ಅಳವಡಿಕೆ ಕಾಮಗಾರಿಯನ್ನು ನಿಗದಿತಸಮಯದೊಳಗೆ ಪೂರ್ಣಗೊಳಿಸಬೇಕು ಎಂದುಸೂಚನೆ ನೀಡಿದರು

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ: ಪ್ರಭು ಜಿ

Tumkur: ಕೆರೆ ಹೂಳು ತೆಗೆಯಲು ರೈತರಿಂದ ಮಾಹಿತಿ ಪತ್ರ ಕಡ್ಡಾಯ

3-kunigal

Kunigal: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್ಐ ಸಾವು

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ

Tumkur: ನರೇಗಾ ಪ್ರಗತಿ ಇಮ್ಮಡಿಯಾಗುವಂತೆ ಶ್ರಮಿಸಬೇಕು: ಪ್ರಭು ಜಿ

Tumkur: ನರೇಗಾ ಪ್ರಗತಿ ಇಮ್ಮಡಿಯಾಗುವಂತೆ ಶ್ರಮಿಸಬೇಕು: ಪ್ರಭು ಜಿ

1-wewewq

Koratagere; 201 ಕೆರೆಗಳ ಮೇಲೆ ಭೂ ಮಾಫಿಯಾ ಕಣ್ಣು!!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.