ಗಾಜಿನಮನೆ ಅಂಗಳದಲ್ಲಿ ಅತ್ಯಾಧುನಿಕ ಕಾರಂಜಿ

ಗಾಂಧಿ ಉದ್ಯಾನದಲ್ಲಿ 4.62 ಕೋಟಿ ವೆಚ್ಚದಲ್ಲಿ ನಿರ್ಮಾಣ |ಸೆಪ್ಟೆಂಬರ್ ಮೊದಲ ವಾರದಲ್ಲಿ ವೀಕ್ಷಣೆಗೆ ಲಭ್ಯ 

Team Udayavani, Jul 19, 2021, 7:04 PM IST

18hub-21

ಶಿವಶಂಕರ ಕಂಠಿ

ಹುಬ್ಬಳ್ಳಿ: ಸ್ಮಾರ್ಟ್‌ ಸಿಟಿ ಯೋಜನೆಯಿಂದಾಗಿ ಇಲ್ಲಿನ ಮಹಾತ್ಮ ಗಾಂಧಿ ಉದ್ಯಾನವನ ಆವರಣದ ಸೌಂದರ್ಯ ಹೆಚ್ಚಾಗುತ್ತಿದ್ದು, ಇಲ್ಲಿ ನಿರ್ಮಿಸಲಾದ ಕಾರಂಜಿ ಮೈಸೂರಿನ ಕೃಷ್ಣ ರಾಜ ಸಾಗರ (ಕೆಆರ್‌ಎಸ್‌) ಕ್ಕಿಂತಲೂ ಅತ್ಯಾಧುನಿಕತೆಯಿಂದ ಕೂಡಿದೆ.

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಇದು ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಲಿದೆ. ಅಂದಾಜು 4.62 ಕೋಟಿ ರೂ. ವೆಚ್ಚದಲ್ಲಿ ಐದು ವರ್ಷಗಳ ನಿರ್ವಹಣೆಯೊಂದಿಗೆ ಬೆಂಗಳೂರಿನ ಬಿಎನ್‌ಎ ಟೆಕ್ನಾಲಜಿಯವರು ಕೆಆರ್‌ಎಸ್‌ಗಿಂತ ಉನ್ನತೀಕರಣ ಹೊಂದಿದ ಕಾರಂಜಿ ನಿರ್ಮಿಸಿದ್ದಾರೆ. ಈಗಾಗಲೇ ಕಾರಂಜಿಗೆ ಅವಶ್ಯವಾದ ಉಪಕರಣ, ಪಂಪ್ಸ್‌, ಕೇಬಲ್‌, ಫಿಶರ್, ರೋಟೇಟರ್‌ ಅಳವಡಿಸಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಪಾರ್ಕ್‌ ಪ್ರದೇಶ ಸೇರಿದಂತೆ ಇನ್ನಿತರೆ ಶೇ.20 ಸಣ್ಣಪುಟ್ಟ ಕೆಲಸ ಬಾಕಿ ಉಳಿದಿದ್ದು, ಆಗಸ್ಟ್‌ ಅಂತ್ಯದೊಳಗೆ ಇದು ಸಹ ಪೂರ್ಣಗೊಂಡು ಕಾರಂಜಿಯು ಪ್ರದರ್ಶನಕ್ಕೆ ಸಿದ್ಧಗೊಳ್ಳಲಿದೆ. ಆಗ ಕೆಆರ್‌ಎಸ್‌ ಬಿಟ್ಟರೆ ಇಷ್ಟು ದೊಡ್ಡ ಪ್ರಮಾಣದಲ್ಲಿ 3ಡಿ ಆಡಿಯೋ/ವಿಡಿಯೋ, ಲೇಜರ್‌ ಶೋ ಹೊಂದಿದ ಕಾರಂಜಿ ಎಂಬ ಪಾತ್ರಕ್ಕೊಳಗಾಗಲಿದೆ.

ವಿಶೇಷತೆ ಏನು?

ಕೆಆರ್‌ಎಸ್‌ಗಿಂತ ಅಪ್‌ ಗ್ರೇಡೆಡ್‌ ಉಪಕರಣಗಳಾದ ಪಂಪ್ಸ್‌, ಪಿಕ್ಚರ್, 3ಡಿ ಆಡಿಯೋ/ವಿಡಿಯೋ ವಿಜುವಲೈಜೇಶನ್‌ (ದೃಶಿಕರಣ), ಮ್ಯೂಸಿಕಲ್‌ ಫೌಂಟೇನ್‌ (ಸಂಗೀತ ಕಾರಂಜಿ), ವಾಟರ್‌ ಕರ್ಟನ್‌ (ನೀರಿನ ಪರದೆ) ಅಳವಡಿಸಲಾಗಿದೆ. ನೀರಿನ ಪರದೆಯಲ್ಲಿ ನೀರು ಕಾರಂಜಿ ಪೂರ್ಣ ಹರಡಿ ಅದರ ಮೇಲೆ ಲೇಸರ್‌ ಮೂಲಕ ಆಯಾ ಹಾಡಿನ ದೃಶಿಕರಣ ಪ್ರದರ್ಶನಗೊಳ್ಳುತ್ತದೆ. ವಿನೂತನ ತಂತ್ರಜ್ಞಾನದ ಪಂಪ್ಸ್‌ ಗಳೇ ವಿಶೇಷತೆಯಾಗಿದೆ.

ಟೈಲ್ಸ್‌ಗಳಿಂದ ಆವರಣ ಶೃಂಗಾರ

ಮಹಾತ್ಮಾ ಗಾಂಧಿ ಉದ್ಯಾನವನ ಆವರಣದಲ್ಲಿ ಮಣ್ಣು ಹರಡಿದ್ದರಿಂದ ಮಳೆಗಾಲದ ಸಂದರ್ಭದಲ್ಲಿ ಕೆಸರು ಗದ್ದೆ ಆಗಿರುತ್ತಿತ್ತು. ಹೀಗಾಗಿ ಜನರ ಓಡಾಟ ಜಾಗ, ವಾಹನಗಳ ಸಂಚಾರ ಮಾರ್ಗಗಳಿಗೆ ಪ್ರತ್ಯೇಕವಾಗಿ ವಿವಿಧ ಬಗೆಯ ಪೇವರ್ಗಳಿಂದ ಶೃಂಗರಿಸಲಾಗಿದೆ. ಅಂದಾಜು 70 ಲಕ್ಷ ರೂ. ವೆಚ್ಚದಲ್ಲಿ ಪಾಬಲ್‌ ಸ್ಟೋನ್‌, ವೆಟ್ರಿಫೈಯ್ಡ ಟೈಲ್ಸ್‌, ಸಿರಾಮಿಕ್‌ ಟೈಲ್ಸ್‌, ಜನರ ಓಡಾಟ ಜಾಗದಲ್ಲಿ ಕಾಲು ಜಾರದಂತೆ ಎಂಟಿ ಸ್ಕಿಡ್‌ ಟೈಲ್ಸ್‌, ವಾಹನಗಳ ಪಾರ್ಕಿಂಗ್‌ ಹಾಗೂ ಸಂಚಾರದ ಸ್ಥಳಗಳಲ್ಲಿ ಇಂಟರ್‌ ಲಾಕಿಂಗ್‌ ಪೇವರ್, ಪ್ರವೇಶ ದ್ವಾರದಲ್ಲಿ ಸಾದರಹಳ್ಳಿ ಗ್ರೆನೆಟ್ಸ್‌, ಶಾಬಾದಿ ಟೈಲ್ಸ್‌ಗಳನ್ನು ಜೋಡಿಸಲಾಗಿದೆ. ವಾಹನಗಳ ಪಾರ್ಕಿಂಗ್‌ ಜಾಗದಲ್ಲಿ ಶೇ.10 ಮಾತ್ರ ಪೇವರ್ಗಳನ್ನು ಅಳವಡಿಸುವುದು ಬಾಕಿ ಇದೆ.

ಟಾಪ್ ನ್ಯೂಸ್

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

3 ಕೋ. ರೂ. ಹಣ ಚೆನ್ನೈಯಿಂದ ಪೆನ್‌ಡ್ರೈವ್‌ ಖರೀದಿ: ಜಿ.ಟಿ.ದೇವೇಗೌಡ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

Prajwal Revanna Case ಕಾರ್ತಿಕ್‌ ನಿರೀಕ್ಷಣ ಜಾಮೀನು ಅರ್ಜಿ ವಜಾ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್‌ ಸಲಹೆ

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Heart Attack ಸಿದ್ದಾಪುರ; ಹೃದಯಾಘಾತದಿಂದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.