ಎಲ್‌ಐಸಿಯಿಂದ “ಆರೋಗ್ಯ ರಕ್ಷಕ್‌’ ವಿಮಾ ಸೌಲಭ್ಯ ಜಾರಿ


Team Udayavani, Jul 19, 2021, 9:29 PM IST

ಎಲ್‌ಐಸಿಯಿಂದ “ಆರೋಗ್ಯ ರಕ್ಷಕ್‌’ ವಿಮಾ ಸೌಲಭ್ಯ ಜಾರಿ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ), ಸೋಮವಾರ “ಆರೋಗ್ಯ ರಕ್ಷಕ್‌’ ಎಂಬ ಹೊಸ ಆರೋಗ್ಯ ವಿಮಾ ಸೌಲಭ್ಯವೊಂದನ್ನು ಜಾರಿಗೊಳಿಸಿದೆ. ಇದು ನಾನ್‌-ಲಿಂಕ್ಡ್, ನಾನ್‌-ಪಾರ್ಟಿಸಿಪೇಟಿಂಗ್‌ ಮಾದರಿಯ, ರೆಗ್ಯುಲರ್‌ ಪ್ರೀಮಿಯಂ ಸೌಲಭ್ಯವುಳ್ಳ ಆರೋಗ್ಯ ವಿಮೆ ಎಂದು ಜೀವ ವಿಮಾ ನಿಗಮ ಹೇಳಿದೆ.

ಇದೊಂದು ವೈಯಕ್ತಿಕ ವಿಮಾ ಸೌಲಭ್ಯವಾಗಿದ್ದು, ಗ್ರಾಹಕರು ತಮ್ಮ ಸಂಗಾತಿ, ಮಕ್ಕಳು ಹಾಗೂ ಅಪ್ಪ- ಅಮ್ಮನ ಹೆಸರನ್ನು ಇದರ ವ್ಯಾಪ್ತಿಗೆ ತರಬಹುದು. ಆದರೆ, 85 ವರ್ಷ ವಯಸ್ಸಿನೊಳಗಿನ ಹಿರಿಯ ನಾಗರಿಕರಿಗೆ ಮಾತ್ರ ಈ ವಿಮಾ ಯೋಜನೆ ಅನ್ವಯವಾಗುತ್ತದೆ. ಇನ್ನು, 91 ದಿನ ದಾಟಿದ 20 ವರ್ಷದೊಳಗಿನ ತಮ್ಮ ಮಕ್ಕಳನ್ನು ಈ ವಿಮೆಯ ವ್ಯಾಪ್ತಿಗೆ ತರಬಹುದು. ವಿಮೆಯಲ್ಲಿ ನೋಂದಾಯಿಸಲಾಗಿರುವವರು ತಮಗೆ 80 ವರ್ಷಗಳಾಗುವವರೆಗೆ ಈ ಪಾಲಿಸಿಯ ಲಾಭಗಳನ್ನು ಪಡೆಯಬಹುದು ಹಾಗೂ ಮಕ್ಕಳಿಗೆ 25 ವರ್ಷ ವಯಸ್ಸಾಗುವವರೆಗೆ ಈ ಪಾಲಿಸಿಯ ಲಾಭ ಸಿಗಲಿದೆ.

ಇದನ್ನೂ ಓದಿ : Cadburyಯಲ್ಲಿ ಬೀಫ್ ಇಲ್ಲ, ನಮ್ಮ ಎಲ್ಲ ಉತ್ಪನ್ನಗಳೂ ಶೇ.100 ಸಸ್ಯಾಹಾರಿ : ಕಂಪನಿ ಸ್ಪಷ್ಟನೆ

ಫ್ಲೆಕ್ಸಿಬಲ್‌ ಬೆನಿಫಿಟ್‌ ಆಯ್ಕೆ, ಫ್ಲೆಕ್ಸಿಬಲ್‌ ಪ್ರೀಮಿಯಂ ಪಾವತಿ, ಆಸ್ಪತ್ರೆಯ ಒಳರೋಗಿ ಹಾಗೂ ಶಸ್ತ್ರಚಿಕಿತ್ಸಾ ವೆತ್ಛ ಭರಿಸುವಲ್ಲಿ ಉತ್ತಮ ಸೌಲಭ್ಯಗಳು ಇತ್ಯಾದಿ ವಿಶೇಷತೆಗಳು ಇದರಲ್ಲಿವೆ ಎಂದು ಎಲ್‌ಐಸಿ ಹೇಳಿದೆ.

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.