1,151 ಕೋಟಿ ಅನುದಾನ ತಂದಿರುವೆ


Team Udayavani, Jul 20, 2021, 2:38 PM IST

1,151 ಕೋಟಿ ಅನುದಾನ ತಂದಿರುವೆ

ಬರಗೂರು: ಉಪ ಚುನಾವಣೆಯಲ್ಲಿ ಗೆದ್ದ ನಂತರ ಸರ್ಕಾರದ ಮೇಲೆ ಒತ್ತಡ ಹಾಕಿ ಅಪ್ಪರ್‌ ಭದ್ರ ನೀರಾವರಿ ಯೋಜನೆಗೆ 1151 ಕೋಟಿ ರೂ. ಅನುದಾನ ತಂದಿದ್ದೇನೆ. ನನ್ನನ್ನು ಶಾಸಕ ಅಂತ ಕಾಣಬೇಡಿ, ನಿಮ್ಮ ಕುಟುಂಬದ ಸದಸ್ಯ ಎಂದು ಭಾವಿಸಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಹೇಳಿದರು.

ಶಿರಾ ತಾಲೂಕಿನ ದೊಡ್ಡಬಾಣಗೆರೆ ಗ್ರಾಪಂ ಸದಸ್ಯರ ಮನವಿ ಮೇರೆಗೆಸ್ವಂತ ವೆಚ್ಚದಲ್ಲಿ ಮೋಟಾರ್‌ ಮತ್ತು ಪಂಪ್‌ ಕೊಡಿಸಿ ಮಾತನಾಡಿದರು.ಅಪ್ಪರ್‌ ಭದ್ರ ನೀರಾವರಿ ಯೋಜನೆ ಕಾಮಗಾರಿಶೀಘ್ರಪ್ರಾರಂಭವಾಗಲಿದ್ದು, 2 ವರ್ಷ ದಲ್ಲಿ ಕಾಮಗಾರಿ ಪೂರ್ಣಗೊಂಡು ಶಿರಾ ತಾಲೂಕಿನ 70 ಕೆರೆ ಭರ್ತಿಯಾಗಲಿವೆ ಎಂದರು.

ಹೇಮೆ ಮತ್ತೆ ಹರಿಯಲಿದೆ: ಮದಲೂರು ಕೆರೆ ನೀರು ಭರ್ತಿ ಸಾಮರ್ಥ್ಯ250 ಎಂಟಿಎಫ್ ಇದೆ. ಆದರೆ, ಇದಕ್ಕಿಂತ5 ಪಟ್ಟು ಜಾಸ್ತಿ ನೀರು ಬಿಟ್ಟಿದ್ದೇವೆ. 30 ವರ್ಷಗಳಿಂದ ನೀರು ಕಾಣದ ಕೆರೆ ಯಲ್ಲಿ ಏಕಾಏಕಿ ನೀರು ಬಿಟ್ಟರೆ ಭರ್ತಿ ಆಗುವುದು ಕಷ್ಟ ಸಾಧ್ಯ. ಈ ಬಾರಿಹೇಮೆ ಜಲಾಶಯ ಭರ್ತಿಯಾದರೆಮತ್ತೆ ಮದಲೂರು ಕೆರೆಗೆ ನೀರು ಹರಿಯಲಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡ ಹೇಳಿದರು.

ಅಲ್ಲದೇ, ತಾನು ಶಾಸಕನಾದ ನಂತರ, ವೃದ್ಧ ಮತ್ತು ಅಂಗವಿಕಲರ ಮನೆಬಾಗಿಲಿಗೆ ಹೋಗಿ ಮಾಸಾಶನಮಂಜೂರಾತಿ ಪತ್ರ ನೀಡಿದ್ದೇನೆಂದರು. ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜೆà ಗೌಡ, ಗ್ರಾಪಂ ಅಧ್ಯಕ್ಷ ಗೌರಮ್ಮ ನರ ಸಿಂಹಯ್ಯ, ಉಪಾಧ್ಯಕ್ಷ ರಾಜಣ್ಣ,ಸದಸ್ಯರಾದ ರಂಗನಾಥ್‌, ಟಿ.ಕುಮಾರ್‌,ಆಶಾ ನಾಗೇಂದ್ರ, ಪುಟ್ಟಮ್ಮ, ತಿಪ್ಪೇಸ್ವಾಮಿ, ನಾಗರಾಜು ಮುಖಂಡನರಸಪ್ಪಕೆ.ದೊಡ್ಡಬಾಣಗೆರೆ,ಸಣ್ಣೀರಪ್ಪ, ಶ್ರೀಧರ್‌, ಹನುಮಂತರಾಯಪ್ಪ,ಪಿಡಿಒ ವಿಜಯಕುಮಾರ್‌, ಕಾರ್ಯ ದರ್ಶಿ ಕಿರಣ್‌ಕುಮಾರ್‌ ಇದ್ದರು.

ಟಾಪ್ ನ್ಯೂಸ್

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

ಇನ್ನೂ ಒಂದು ವಾರ ಪ್ರಜ್ವಲ್‌ ಬರುವುದು ಸಂಶಯ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

SIT ಕಿರುಕುಳ ವಿರುದ್ಧ ಕೋರ್ಟ್‌ ನಲ್ಲಿ ಕೇಸು: ಬಿಜೆಪಿ‌ ಮುಖಂಡ ದೇವರಾಜೇಗೌಡ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.