ಯಡಿಯೂರಪ್ಪ ಬಿಟ್ರೆ ಬಿಜೆಪಿಯಲ್ಲಿ ಮಾಸ್ ಲೀಡರ್ ಯಾರು ಇಲ್ಲ : ಎಂ.ಪಿ ಕುಮಾರಸ್ವಾಮಿ
Team Udayavani, Jul 20, 2021, 2:51 PM IST
ಚಿಕ್ಕಮಗಳೂರು : ಸಿಎಂ ಬದಲಾವಣೆ ಬೇಡವೇ ಬೇಡ ಯಡಿಯೂರಪ್ಪನವರು ಬಿಟ್ರೆ ಬಿಜೆಪಿಯಲ್ಲಿ ಮಾಸ್ ಲೀಡರ್ ಯಾರು ಇಲ್ಲ ಎಂದು ಸಿಎಂ ಯಡಿಯೂರಪ್ಪ ಪರ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬ್ಯಾಟಿಂಗ್ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡೋದು ಬೇಡ. ನಾನೊಬ್ಬ ಶಾಸಕನಾಗಿ ಹೈಕಮಾಂಡ್ ಗೆ ಮನವಿ ಮಾಡ್ತೇನೆ. ಯಡಿಯೂರಪ್ಪ ನವರೇ ಸಿಎಂ ಆಗಿ ಮುಂದುವರೆಯಲಿ. ಯಡಿಯೂರಪ್ಪನವರನ್ನು ಬದಲಾವಣೆ ಮಾಡಿದರೆ ಬಿಜೆಪಿಗೆ ತುಂಬಲಾರದ ನಷ್ಟ. ಯಡಿಯೂರಪ್ಪನವರಿಗೆ ಯಡಿಯೂರಪ್ಪನವರೇ ಸಮ.
ಯಡಿಯೂರಪ್ಪನವರೇ ಮಿಕ್ಕಿದ ಅವಧಿಗೂ ಸಿಎಂ ಆಗಿ ಮುಂದುವರಿಬೇಕೆಂದು ಜನರು ಅಪೇಕ್ಷೆ ಪಡುತ್ತಿದ್ದಾರೆ. ಬದಲಾವಣೆ ಮಾಡಿದರೆ ಬಿಜೆಪಿ ಮುಂದಿನ ದಿನಗಳಲ್ಲಿ ಅದರ ಫಲ ಅನುಭವಿಸಲಿದೆ. ಮುಂದಿನ ಚುನಾವಣೆವರೆಗೆ ಯಡಿಯೂರಪ್ಪ ನವರೇ ಮುಂದುವರೆಯಲಿ. ರಾಜ್ಯದ ಜನರು ಕೂಡ ಬಿಎಸ್ ವೈ ಸಿಎಂ ಆಗಿ ಮುಂದುವರೆಯಲಿ ಅಂತಾ ಹೇಳ್ತಾ ಇದ್ದಾರೆ ಎಂದು ಎಂ ಪಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ