ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 3 ಸಾವಿರ ಕೋಟಿ ರೂ. ನಷ್ಟ : ಕೇಂದ್ರ
Team Udayavani, Jul 21, 2021, 12:57 PM IST
ನವ ದೆಹಲಿ : ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದಾಗಿ ಕೇಂದ್ರ ಸರ್ಆರ ಕೋಟ್ಯಾಂತರ ರೂಪಾಯಿಗಳಷ್ಟು ನಷ್ಟ ಅನುಭವಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.
ಇಲ್ಲಿಯವರೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಡಿಯಲ್ಲಿ 8 ಕಂತುಗಳನ್ನು ರೈತರ ಖಾತೆಗೆ ಹಾಕಲಾಗಿದೆ. ಆದರೆ, ಈ ಯೋಜನೆಯ ನಿಧಿಯು 42 ಲಕ್ಷಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿರುವ ಅಂಶ ಬೆಳೆಕಿಗೆ ಬಂದಿದೆ. ಈ ಕಾರಣದಿಂದಾಗಿ ಸರ್ಕಾರಕ್ಕೆ 3 ಸಾವಿರ ಕೋಟಿ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ.
ಇದನ್ನೂ ಓದಿ : ಕೋವಿಡ್ ನಿಂದ ಬಳಲಿದ ಜಗತ್ತಿಗೆ ಟೋಕಿಯೋ ಒಲಿಂಪಿಕ್ಸ್ ಆಶಾವಾದದ ಸಂದೇಶವಾಗಲಿ : ಟೆಡ್ರೊಸ್
ಸಂಸತ್ತಿನಲ್ಲಿ ಖ ಬಗ್ಗೆ ಸರ್ಕಾರ ಮಾಹಿತಿ ನೀಡಿದ್ದು, ಅನರ್ಹ ರೈತರ ಖಾತೆ ಸೇರಿರುವ ಹಣವನ್ನು ವಸೂಲಿ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದೆ.
ಯಾವ ಯಾವ ರಾಜ್ಯಗಳ ಅನರ್ಹ ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣ ?
ಅಸ್ಸಾಂನಲ್ಲಿ ಈ ರೀತಿಯ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬಂದಿವೆ. ಅಲ್ಲಿ 554 ಕೋಟಿ ರೂ.ಗಳಿಗಿಂತ ಹಣ 8 ಲಕ್ಷ 35 ಸಾವಿರಕ್ಕೂ ಹೆಚ್ಚು ಅನರ್ಹ ರೈತರ ಖಾತೆ ಸೇರಿವೆ. ಪಂಜಾಬ್ ನಲ್ಲಿ ಸುಮಾರು 437 ಕೋಟಿ ರೂ.ಗಳನ್ನು ಅನರ್ಹ ರೈತರ ಖಾತೆಗಳಿಗೆ ವರ್ಗಾಯಿಸಲಾಗಿದೆ. ಇನ್ನು, ಮಹಾರಾಷ್ಟ್ರದ ಅನರ್ಹ ರೈತರ ಖಾತೆಗಳಿಗೆ 357 ಕೋಟಿ ರೂ. ಸಂದಾಯವಾಗಿದೆ ಎಂದು ತಿಳಿದು ಬಂದಿದೆ.
42 ಲಕ್ಷಕ್ಕೂ ಹೆಚ್ಚು ಜನರು ಕಿಸಾನ್ ಸಮ್ಮನ್ ನಿಧಿಗೆ ಅನರ್ಹರಾಗಿದ್ದು, ಈ ಪೈಕಿ ಕೆಲವು ರೈತರಂತೂ ಆದಾಯ ತೆರಿಗೆ ವ್ಯಾಪ್ತಿಗೆ ಬರುವವರು ಎಂದು ಕೃಷಿ ಸಚಿವಾಲಯ ಮಾಹಿತಿ ನೀಡಿದೆ. ರೈತರ ವಿಳಾಸ ರೈತರ ಆಧಾರ್, ಪಿಎಂಎಸ್, ಆದಾಯ ತೆರಿಗೆ ಡೇಟಾ ಬೇಸ್ ಪರಿಶೀಲನೆಯ ಸಂದರ್ಭದಲ್ಲಿ ಈ ವಂಚನೆ ಸಚಿವಾಲಯದ ಗಮನಕ್ಕೆ ಬಂದಿದೆ. ಬರುವವರು ಎನ್ನಲಾಗಿದೆ.
ಇದನ್ನೂ ಓದಿ : ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಶ್ರೀರಾಮುಲುಗೆ ಹೈಕಮಾಂಡ್ ಬುಲಾವ್: ಏನಿದು ಹೊಸ ಟ್ವಿಸ್ಟ್?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
MUST WATCH
ಹೊಸ ಸೇರ್ಪಡೆ
May 9: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಮೊದಲ ತಂಡದಿಂದ ಹಜ್ ಯಾತ್ರೆ
ಅಧಿಕಾರಕ್ಕೆ ಬಂದರೆ ರಾಮ ಮಂದಿರ ತೀರ್ಪು ಬದಲಿಸಲು ರಾಹುಲ್ ಚಿಂತನೆ: ಕೈ ಮಾಜಿ ನಾಯಕ ಆಚಾರ್ಯ
Uttarakhand; ಕಾಳ್ಗಿಚ್ಚು ತಡೆಗೆ ಮೋಡ ಬಿತ್ತನೆಗೆ ಮೊರೆ?: ಮೂವರ ಸೆರೆ
Tamilnadu ಗಿರಿಧಾಮ ಪ್ರವೇಶಕ್ಕೆ ಇಂದಿನಿಂದ ಇ-ಪಾಸ್ ಕಡ್ಡಾಯ
ಹಂತ-2: ಇಂದು ಮತದಾನ; ಕಣದಲ್ಲಿ ಇಬ್ಬರು ಮಾಜಿ ಸಿಎಂ ಸೇರಿ 227 ಅಭ್ಯರ್ಥಿಗಳು