ಶ್ರೀಗಳು ನಡೆದಾಡುವ ದೇವರಾಗಬೇಕು.. ನಡೆದಾಡುವ ರಾಜಕಾರಣಿಯಾಗಬಾರದು : ವಿಶ್ವನಾಥ್
Team Udayavani, Jul 21, 2021, 5:21 PM IST
ಮೈಸೂರು : ಶ್ರೀಗಳು ಎಂದೂ ಕೂಡ ನಡೆದಾಡುವ ದೇವರಾಗಬೇಕು.. ನಡೆದಾಡುವ ರಾಜಕಾರಣಿಗಳಾಗಬಾರದು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳ ಬಗ್ಗೆ ಮೈಸೂರಿನಲ್ಲಿ ಹೆಚ್ ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ಸದ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ನಿನ್ನೆ ಹಲವು ಮಠಗಳ ಮಠಾಧೀಶರು ಸಿಎಂ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೆ ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ನೋಡೋಣ ಎಂದು ಹೈಕಮಾಂಡ್ ಗೆ ಚಾಲೆಂಜ್ ಕೂಡ ಹಾಕಿದ್ದಾರೆ.
ಸಿಎಂ ಬದಲಾವಣೆ ವಿಚಾರವಾಗಿ ಇಂದು ಯಡಿಯೂರಪ್ಪರನ್ನು ಭೇಟಿ ಮಾಡಿದ ತುಮಕೂರಿನ ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಯಡಿಯೂರಪ್ಪ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡುತ್ತಿರುವ ಅವರನ್ನು ಯಾಕೆ ಬದಲಾವಣೆ ಮಾಡ್ತಾರೆ. ಅವರು ಆಡಳಿತವನ್ನು ಪೂರ್ಣಗೊಳಿಸಬೇಕು ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್