ಡೆಂಘಿ ವಿರೋಧಿ ಮಾಸಾಚರಣೆ: ಸಿಇಒ
Team Udayavani, Jul 21, 2021, 7:44 PM IST
ಚಿಕ್ಕಬಳ್ಳಾಪುರ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲಾದ್ಯಂñ ಜುಲೈಅಂತ್ಯದವರೆಗೆ ಡೆಂ à ವಿರೋಧಿ ಮಾಸಾಚರಣೆಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಪಿ.ಶಿವಶಂಕರ್ಹೇಳಿದರು.
ಜಿಲ್ಲಾಡಳಿತ ಭವನದ ಜಿಪಂನ ಎಚ್.ನರಸಿಂಹಯ್ಯ ಮಿನಿಸಭಾಂಗಣದಲ್ಲಿ ಮಂಗಳವಾರ ನಡೆಸಿದ ಡೆಂ à, ಚಿಕೂನ್ಗುನ್ಯಾ ಜ್ವರ ನಿಯಂತ್ರಣ ಸಂಬಂಧ ಅಂತರ್ ಇಲಾಖಾ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಡೆಂ à ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂ» ಎಂಬಧ್ಯೇಯ ವಾಕ್ಯದೊಂದಿಗೆ ಜಿಲ್ಲಾದ್ಯಂತ v ೆಂ à ವಿರೋಧಿಮಾಸಾಚರಣೆ ಹಮ್ಮಿಕೊಳ್ಳಲಾಗಿದ್ದು, ಝಿಕಾ ವೈರಸ್ನಿಯಂತ್ರಣಕ್ಕೂ ಎಲ್ಲಾ ರೀತಿಯ ಮುಂಜಾಗ್ರತ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಸದ್ಯ ಮಳೆಗಾಲವಿರುವುದರಿಂದ ವೈರಸ್ ಹರಡಲುಅನುಕೂಲಕರ ವಾತಾವರಣವಿದೆ. ಹಾಗಾಗಿ ಮÙ ೆ ನೀರುನಿಲ್ಲದಂತೆಕ್ರಮ ವಹಿಸಬೇಕು. ಈ ದಿಸೆಯಲ್ಲಿ ನಿಂತ ನೀರಿನಲ್ಲಿಸೊಳ್ಳೆಗಳು ಉತ್ಪತ್ತಿ ಆಗದಂñ ೆ ಕ್ರಮ ವಹಿಸಬೇಕು,ಸಾರ್ವಜನಿಕರು ತಮ್ಮ ಮನೆ ಸುತ್ತ-ಮುತ್ತಲಿನ ಪರಿಸರಸ್ವತ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.Ó ಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಕ್ಷಯರೋಗನಿರ್ಮೂಲನಾಧಿಕಾರಿ ಡಾ.ಯಲ್ಲಾ ರಮೇಶ್ಬಾಬು, ಜಿಲ್ಲಾಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಕಾಶ್, ತಾಲೂಕುಆರೋಗ್ಯಾಧಿಕಾರಿ ಡಾ.ಮಂಜುಳಾ, ವಿವಿಧ ಇಲಾಖೆಗಳಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
ಜೆಡಿಎಸ್ -ಬಿಜೆಪಿ ಬಿ ಟೀಮ್ ಹೌದು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್