ಸಂಸತ್ ಮುತ್ತಿಗೆಗೆ ರೈತರ ನಿರ್ಧಾರ: ವ್ಯಾಪಕ ಬಂದೋಬಸ್ತ್
Team Udayavani, Jul 21, 2021, 11:15 PM IST
ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ಹರ್ಯಾಣದ ರೈತರು, ಗುರುವಾರದಂದು ತಮ್ಮ ಪ್ರತಿಭಟನೆಯ ಭಾಗವಾಗಿ ಸಂಸತ್ ಭವನವನ್ನು ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ರಾಜಧಾನಿ ದೆಹಲಿಯಲ್ಲಿ ಸುಮಾರು 2,500 ಪೊಲೀಸರ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜೊತೆಗೆ, ಅರೆಸೇನಾ ಪಡೆಗಳ 3,000 ಯೋಧರನ್ನು ಹಾಗೂ ಕ್ಷಿಪ್ರ ಕಾರ್ಯಾಚರಣೆ ಪಡೆಯ ಕೆಲವು ತುಕಡಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ಪ್ರತಿಭಟನೆಗಳು ಉಗ್ರ ಸ್ವರೂಪ ಪಡೆದಲ್ಲಿ ಅವುಗಳನ್ನು ನಿಯಂತ್ರಿಸುವ ಸಲುವಾಗಿ, ಜಲಫಿರಂಗಳಿಗಳು, ಅಶ್ರುವಾಯು ಸೆಲ್ಗಳನ್ನು ಜೋಡಿಸಿಟ್ಟುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೊದಲಿಗೆ, ಸಿಂಗೂರ್ ಗಡಿಯಿಂದ ದೆಹಲಿಯ ಜಂತರ್ ಮಂತರ್ಗೆ ಆಗಮಿಸಲಿರುವ ರೈತರು ಅಲ್ಲಿ ಬಹಿರಂಗ ಸಭೆ ನಡೆಸಿ, ಆನಂತರ ಸಂಸತ್ ಭವನದ ಕಡೆಗೆ ಜಾಥಾ ಹೊರಡಲಿದ್ದಾರೆ.
ಇದನ್ನೂ ಓದಿ :ಭಾರತೀಯ ವಾಯುಪಡೆ ಮತ್ತೆ 3 ರಫೇಲ್ ಯುದ್ಧ ವಿಮಾನಗಳ ಆಗಮನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ