ಇದು ಕೃಷ್ಣನ್ ಲವ್ ಸ್ಟೋರಿ!
Team Udayavani, Jul 22, 2021, 2:48 PM IST
ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ “ಶ್ರೀಕೃಷ್ಣ ಅಟ್ ಜಿಮೇಲ್.ಕಾಮ್’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರವನ್ನು ಸಂದೇಶ್. ಎನ್ ನಿರ್ಮಿಸ್ತುದ್ದಾರೆ.
ಕಳೆದ ಎಂಟು ದಿನಗಳಿಂದ ಮೇಲುಕೋಟೆ, ಮೈಸೂರು ಸುತ್ತಮುತ್ತ ಹಾಡಿನ ಚಿತ್ರೀಕರಣ ನಡೆದಿದ್ದು, ಮೈಸೂರಿನ ಸಂದೇಶ್ ಹೋಟೆಲ್ನಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ ಕುಂಬಳಕಾಯಿ ಒಡೆಯಲಾಯಿತು. ಒಟ್ಟು ತೊಂಬತ್ತು ದಿನಗಳ ಚಿತ್ರೀಕರಣ ನಡೆದಿದೆ.
ಇದನ್ನೂ ಓದಿ:ಟ್ರೆಂಡಿಂಗ್: ಸಲ್ಮಾನ್ ಖಾನ್ ಪತ್ನಿ, ಮಗಳು ದುಬೈನಲ್ಲಿ ವಾಸವಾಗಿದ್ದಾರಾ? ಖಾನ್ ಹೇಳಿದ್ದೇನು
ನಾಗಶೇಖರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕಿಯಾಗಿ ಭಾವನಾ ನಟಿಸಿದ್ದಾರೆ. ಚಂದನ್ ಗೌಡ ದ್ವಿತೀಯ ನಾಯಕರಾಗಿ ನಟಿಸಿರುವ ಈ ಚಿತ್ರದ ಅತಿಥಿ ಪಾತ್ರದಲ್ಲಿ ನಿರ್ದೇಶಕ, ನಾಯಕ ರಿಷಭ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ದತ್ತಣ್ಣ, ಸಾಧು ಕೋಕಿಲ, ಚಿಕ್ಕಣ್ಣ, ಸಾತ್ವಿಕ್, ಅರ್ಜುನ್ ಜನ್ಯ ಮುಂತಾದ ಅದ್ಧೂರಿ ತಾರಾಬಳಗ ಈ ಚಿತ್ರದಲ್ಲಿದ್ದಾರೆ.
ಇದನ್ನೂ ಓದಿ: ಶಿವಣ್ಣ ಜೊತೆ ಮೆಹ್ರೀನ್ ಡ್ಯುಯೆಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ