ದೋಣಿಗಲ್ ನಲ್ಲಿ ಭೂಕುಸಿತ: ಶಿರಾಡಿ ಘಾಟಿ ಸಂಚಾರ ಬಂದ್, ಬದಲಿ ಮಾರ್ಗ ವ್ಯವಸ್ಥೆ
Team Udayavani, Jul 22, 2021, 4:15 PM IST
ಬೆಳ್ತಂಗಡಿ: ಮಂಗಳೂರು – ಬೆಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ರಸ್ತೆಯಲ್ಲಿ ಭೂಕುಸಿತವಾಗಿದ್ದು, ಸಂಚಾರಕ್ಕೆ ತೊಡಕಾಗಿದೆ. ಹೀಗಾಗಿ ಬದಲಿ ಮಾರ್ಗ ವ್ಯವಸ್ಥೆ ಮಾಡಲಾಗಿದೆ.
ಸಕಲೇಶಪುರದ ದೋಣಿಗಲ್ ನಲ್ಲಿ ರಸ್ತೆ ಕುಸಿದಿದೆ. ಪರಿಣಾಮ ಮಂಗಳೂರಿಗೆ ಹೋಗುವ ಎಲ್ಲಾ ವಾಹನಗಳು ಬೇಲೂರು ಮೂಡಿಗೆರೆ ಮಾರ್ಗವಾಗಿ ಚಾರ್ಮುಡಿ ಘಾಟ್ ರಸ್ತೆಯ ಮೂಲಕ ಚಲಿಸಬೇಕು ಎಂದು ಹಾಸನ ಸಂಚಾರ ಪೊಲೀಸರು ಪ್ರಕಟಣೆ ನೀಡಿದ್ದಾರೆ.
ಇದನ್ನೂ ಓದಿ:2 ತಿಂಗಳ ಹಿಂದೆಯೇ ನಿರ್ಧರಿಸಿದ್ದೆ, ಸಿಎಂ ಸ್ಥಾನಕ್ಕೆ ಯಾರನ್ನೂ ಶಿಫಾರಸ್ಸು ಮಾಡಲ್ಲ:ಬಿಎಸ್ ವೈ
ಶಿರಾಡಿ ಘಾಟಿ ರಸ್ತೆಯ ನಾಲ್ಕು ಕಡೆಗಳಲ್ಲಿ ಗುಡ್ಡ ಕುಸಿತವಾಗಿದೆ. ಇನ್ನು ಕೆಲವು ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ಸಾಧ್ಯವಿಲ್ಲದಾಗಿದೆ. ಮಂಗಳೂರು ಭಾಗದಿಂದ ಬೆಂಗಳೂರು ಭಾಗಕ್ಕೆ ಹೋಗುವವರು ಚಾರ್ಮಾಡಿ, ಕೊಟ್ಟಿಗೆಹಾರ, ಮೂಡಿಗೆರೆ, ಹಾನ್ಬಾಲ್, ಬೇಲೂರು, ಹಾಸನ, ಬೆಂಗಳೂರು ಮಾರ್ಗವಾಗಿ ಸಂಚಾರ ಮಾಡುವುದಕ್ಕೆ ಪೊಲೀಸ್ ಇಲಾಖೆ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಬಂಧನದಿಂದ ಬಚಾವ್ ಆಗಲು ಪೊಲೀಸರಿಗೆ 25 ಲಕ್ಷ ರೂ.ಲಂಚ ನೀಡಿದ್ದರಾ ರಾಜ್ ಕುಂದ್ರಾ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು