ಅತಿಸಾರಭೇದಿ ನಿಯಂತ್ರಣಕ್ಕೆಜಾಗೃತಿ ಅಗತ್ಯ


Team Udayavani, Jul 22, 2021, 6:26 PM IST

kolara news

ಕೋಲಾರ: ಮಳೆಗಾಲ ಪ್ರಾರಂಭವಾಗಿರುವುದರಿಂದ ಈ ವರ್ಷ ಕಳೆದ ವರ್ಷಕ್ಕಿಂತ ಹೆಚ್ಚಿನಮಳೆಯಾಗುತ್ತಿದ್ದು, 1 ರಿಂದ 5 ವರ್ಷದೊಳಗಿನಮಕ್ಕಳಲ್ಲಿ ಹೆಚ್ಚಾಗಿ ಅತಿಸಾರಭೇದಿ ಕಂಡು ಬರುತ್ತದೆ ಆದ್ದರಿಂದ ಅತಿಸಾರಭೇದಿ ನಿಯಂತ್ರಣ ಕುರಿತುಪೋಷಕರಿಗೆ ಅರಿವು ಮೂಡಿಸಿ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅತಿಸಾರಭೇದಿ ತೀವ್ರತರ ನಿಯಂತ್ರಣಪಾಕ್ಷಿಕ 2021 ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ. ಡೆಂಗ್ಯು, ಚಿಕನ್‌ಗುನ್ಯಾ,ಮಲೇರಿಯಾ ಹಾಗೂ ಅತಿಸಾರ ಭೇದಿಯ ಬಗ್ಗೆಹೆಚ್ಚಿನ ಜಾಗೃತಿ ವಹಿಸಬೇಕು ಎಂದರು.ಅಂಗನವಾಡಿ ಕಾರ್ಯಕರ್ತೆಯರು ಹಾಗೂಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿನೀಡಿ ಪರಿಶೀಲನೆ ಮಾಡಿ ಅತಿಸಾರಭೇದಿಪ್ರಕರಣಗಳು ಕಂಡು ಬಂದರೆ ತಕ್ಷಣ ತಾಲ್ಲೂಕುವೈದ್ಯಾಧಿಕಾರಿಗಳಿಗೆ ತಿಳಿಸಬೇಕು.

ಓ.ಆರ್‌.ಎಸ್‌ಮತ್ತು ಝಿಂಕ್‌ ಮಾತ್ರೆಗಳನ್ನು ಅಗತ್ಯ ಇರುವಷ್ಟುಸಂಗ್ರಹಣೆ ಮಾಡಿಕೊಳ್ಳಿ ಎಂದು ತಿಳಿಸಿದರು.ಶೌಚಾಲಯಗಳನ್ನು ಶೇ. 100ರಷ್ಟು ನಿರ್ಮಿಸಿದ್ದರೂ ಎಲ್ಲರೂ ಬಳಕೆ ಮಾಡುತ್ತಿಲ್ಲ, ಕೆಲವು ಕಡೆಬಯಲು ಮಲವಿಸರ್ಜನೆ ಮಾಡುತ್ತಿದ್ದಾರೆ.

ಅರಿವುಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲೆಯ  ಎಲ್ಲಾ ಶಾಲೆಗಳಲ್ಲಿ ಒಆರ್‌ಎಸ್‌ದಿನಾಚರಣೆ ಏರ್ಪಡಿಸಿ ಅತಿಸಾರಭೇದಿಯ ಬಗ್ಗೆಮಕ್ಕಳಲ್ಲಿಅರಿವುಮೂಡಿಸಿ ಎಂದು ಶಿಕ್ಷಣಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿಅವರಿಗೆ ಸೂಚಿಸಿದರು.

ಆರ್‌.ಸಿ.ಎಚ್‌ಅಧಿಕಾರಿಡಾ.ವಿಜಯಕುಮಾರಿಮಾತನಾಡಿ, ಅತಿಸಾರಭೇದಿ ತೀವ್ರತರ ನಿಯಂತ್ರಣ ಪಾಕ್ಷಿಕ2021ಕಾರ್ಯಕ್ರಮವನ್ನು ಇದುವರೆಗೂಈ ಕಾರ್ಯಕ್ರಮದಿಂದ ಚಿಕಿತ್ಸೆ ಹಾಗೂ ಮಾಹಿತಿ ತಲುಪಲಾಗದಮಕ್ಕಳನ್ನು ಕೇಂದ್ರೀಕರಿಸುವ ಹಾಗೂ ಚಿಕಿತ್ಸೆ ನೀಡುವಮತ್ತು ಅರಿವು ಮೂಡಿಸುವ ಸಲುವಾಗಿ ಜುಲೆ„ 19ರಿಂದ ಆಗಸ್ಟ್‌ 2 ರವರಿಗೆ ಪಾಕ್ಷಿಕದ ಮೂಲಕ ಮಕ್ಕಳಿಗೆಒಆರ್‌ಎಸ್‌ ಮತ್ತು ಝಿಂಕ್‌ ಮಾತ್ರೆಗಳನ್ನು ನೀಡಿಅತಿಸಾರಭೇದಿಯಿಂದ ಮಕ್ಕಳ ಮರಣ ತಪ್ಪಿಸುವುದುಮುಖ್ಯ ಉದ್ದೇಶವಾಗಿದೆ ಎಂದುಅವರು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಜಗದೀಶ್‌ ಮಾತನಾಡಿ, ಈ ಕಾರ್ಯಕ್ರಮದಲ್ಲಿಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ 5ವರ್ಷದೊಳಗಿನಮಕ್ಕಳಸಮೀಕ್ಷೆನಡೆಸಿ,ಪ್ರತಿಯೊಂದುಮನೆಗೆ ಓ.ಆರ್‌.ಎಸ್‌ ಪಟ್ಟಣ ನೀಡಿ ಕೈ ತೊಳೆಯುವವಿಧಾನದ ಬಗ್ಗೆ, ಶೌಚಾಲಯ ಬಳಸುವ ಬಗ್ಗೆ,ತಾಯಿಯ ಹಾಲಿನ ಮಹತ್ವದ ಬಗ್ಗೆ ಹಾಗೂ ಪೌಷ್ಟಿಕಆಹಾರದ ಬಗ್ಗೆ ಅರಿವು ಮೂಡಿಸುವರು ಹಾಗೂಅವಶ್ಯಕತೆ ಇರುವ ಮಕ್ಕಳಿಗೆ ಝಿಂಕ್‌ ಮಾತ್ರೆಯನ್ನುನೀಡುವರು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಉಪ ನಿರ್ದೇಶಕಿ ಎಂ.ಜಿ.ಪಾಲಿ, ಸಾರ್ವಜನಿಕ ಶಿಕ್ಷಣಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಜಿಲ್ಲಾಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್‌, ತಾಲೂಕುವೈದ್ಯಾಧಿಕಾರಿಗಳಾದ ರಮ್ಯಾ ದೀಪಿಕ, ಪ್ರಭಾರ ಜಿಲ್ಲಾಆರೋಗ್ಯ ಶಿಕ್ಷಣಾಧಿಕಾರಿಪ್ರೇಮಇತರರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.