24 ರಿಂದ ಅರೇಮಾದನಹಳ್ಳಿ ಶ್ರೀಗಳ ಚಾತುರ್ಮಾಸ್ಯ
Team Udayavani, Jul 22, 2021, 7:21 PM IST
ಹಾಸನ: ಅರಕಲಗೂಡು ತಾಲೂಕು ಅರೇಮಾದನಹಳ್ಳಿಯ ವಿಶ್ವ ಬ್ರಾಹ್ಮಣ ಮಹಾಸಂಸ್ಥಾನಮಠದ18 ನೇಪೀಠಾಧಿಪತಿ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನತೀರ್ಥ ಮಹಾಸ್ವಾಮೀಜಿಯವರು ಜು.24ರಿಂದ ಸೆ.20 ರವರೆಗೆ 39ನೇ ಚಾತುರ್ಮಾಸ್ಯವ್ರತಾನುಷ್ಠಾನದಲ್ಲಿ ಪಾಲ್ಗೊಳ್ಳುವರು.
24 ರಂದು ಧ್ವಜಾರೋಹಣದೊಂದಿಗೆ ಪೂಜಾಕೈಂಕರ್ಯಗಳು ನಡೆಯಲಿದ್ದು, ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಧಾನಪರಿಷತ್ ಸದಸ್ಯ ರಘುಆಚಾರ್, ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬು ಪತ್ತಾರ್, ನಿವೃತ್ತ ಮುಜರಾಯಿಕಮಿಷನರ್ ಬೆಂಗಳೂರಿನ ಕೆ.ಎಸ್.ಪ್ರಭಾಕರ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಕಾರ್ಪೊರೇಷನ್ನ ಎಂ.ಡಿ.ವೇದಮೂರ್ತಿ, ಹಾಸನ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎಸ್.ಸಿ.ಮಹೇಶ್, ಬ್ರಹ್ಮಾವರದಸಂತೋಷ್ ಹೆಗಡೆ ಹಾಗೂ ಅಲೆಯೂರು ಯೋಗಿಶಾಚಾರ್ಯರು, ಮೂಡಬಿದ್ರೆಯ ಸಮೂಹ ಉದ್ಯಮಿರಾಮಕೃಷ್ಣಾಚಾರ್ಯ, ಉದ್ಯಮಿಗಳಾದ ವಿಠಲ್ಬೆಳಂದೂರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಉದ್ಯಮಿಗಳು, ಸಮುದಾಯದ ನಿವೃತ್ತ ಅಧಿಕಾರಿಗಳು, ದಾನಿಗಳು ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ