ಪಿಯುಸಿ ಫಲಿತಾಂಶ: ಮಂಡ್ಯ ಜಿಲ್ಲೆಗೆ 19ನೇ ಸ್ಥಾನ


Team Udayavani, Jul 22, 2021, 7:24 PM IST

PUC Result

ಮಂಡ್ಯ: ಪರೀಕ್ಷೆಯನ್ನೇ ಎದುರಿಸದ ದ್ವಿತೀಯಪಿಯುಸಿ ವಿದ್ಯಾರ್ಥಿಗಳ ಪರೀûಾ ಫಲಿತಾಂಶಪ್ರಕಟವಾಗಿದ್ದು, ಕಳೆದ ಬಾರಿ 21ನೇ ಸ್ಥಾನಕ್ಕೆಕುಸಿದಿದ್ದ ಮಂಡ್ಯ ಜಿಲ್ಲೆ ಈ ಬಾರಿ ಪರೀಕ್ಷೆನಡೆಯದಿದ್ದರೂ ಗ್ರೇಡ್‌ ಅಂಕಗಳ ಆಧಾರದಮೇಲೆ19ನೇ ಸ್ಥಾನ ಪಡೆದಿದೆ.

ನಿರುತ್ಸಾಹ: ಇತಿಹಾಸದಲ್ಲೇ ವಿಶೇಷವಾಗಿ ಈಫಲಿತಾಂಶ ಬಂದಿರುವುದರಿಂದ ವಿದ್ಯಾರ್ಥಿಗಳಲ್ಲೂ ಉತ್ಸಾಹ ಕಂಡು ಬಂದಿಲ್ಲ. ನಗರದಪಿಯು ಕಾಲೇಜುಗಳಲ್ಲಿ ಬೋಧಕರು ಹಾಗೂಬೋಧಕೇತರ ಸಿಬ್ಬಂದಿಗಳೂ ಕೂಡ ಕಚೇರಿಅವಧಿ ಮುಗಿಸಿಕೊಂಡು ತೆರಳಿದರು. ಇತ್ತಎಂದಿನಂತೆ ಫಲಿತಾಂಶ ತಿಳಿಯಲು ಸೈಬರ್‌ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯೂವಿರಳವಾಗಿತ್ತು.ಕೊರೊನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿಪರೀಕ್ಷೆ ನಡೆಯದೆ ಎಸ್‌ಎಸ್‌ಎಲ್‌ಸಿ ಹಾಗೂಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿ ಗಳಿಸಿದ್ದಅಂಕಗಳ ಆಧಾರದ ಮೇಲೆ ಶೇ.10 ಅಂಕಗಳನ್ನುದ್ವಿತೀಯ ಪಿಯುಸಿಗೆ ಪರಿಗಣಿಸಿ ಸರ್ಕಾರಫಲಿತಾಂಶ ಪ್ರಕಟಿಸಿದೆ.

15,458 ಮಂದಿ ನೋಂದಣಿ: ಜಿಲ್ಲೆಯಲ್ಲಿಫ್ರೆಶರ್ ಮತ್ತು ರಿಪೀಟರ್ ಸೇರಿ ಒಟ್ಟು 15,458ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಆದರೆ ಕೋವಿಡ್‌ ಕಾರಣದಿಂದಾಗಿ ಪರೀಕ್ಷೆ ನಡೆಸದೆ ಎಲ್ಲರನ್ನೂ ತೇರ್ಗಡೆಗೆ ಪರಿಗಣಿಸಿರುವುದರಿಂದ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳತ್ತಲೆ ಎಲ್ಲರ ಚಿತ್ತ ಹರಿದಿದೆ.ಜಿಲ್ಲೆಯಲ್ಲಿ 7,161 ಬಾಲಕರು ಹಾಗೂ8,297ಬಾಲಕಿಯರುಪರೀಕ್ಷೆಗೆನೋಂದಾಯಿಸಿಕೊಂಡಿದ್ದರು. ಫ್ರೆಶರ್ನಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ವಾಣಿಜ್ಯ ಶಾಸ್ತ್ರದವರಾಗಿದ್ದಾರೆ. ಕಲಾವಿಭಾಗದಲ್ಲಿ 3,666, ವಾಣಿಜ್ಯ ವಿಭಾಗದಲ್ಲಿ5,395 ಹಾಗೂ ವಿಜಾnನ ವಿಭಾಗದಲ್ಲಿ 4,538ವಿದ್ಯಾರ್ಥಿಗಳಿದ್ದರು.

ವಿವರ ಲಭಿಸಲು ವಿಳಂಬ:ಕೋವಿಡ್‌ಕಾರ್ಮೋಡದಿಂದಾಗಿ ಈ ಬಾರಿ ಎಲ್ಲ ವಿದ್ಯಾರ್ಥಿಗಳನ್ನೂಅವರ ಹಿಂದಿನ ಶೈಕ್ಷಣಿಕಪ್ರಗತಿಹಾಗೂ ಹಾಜರಾತಿಮುಂತಾದ ವಿದ್ಯಾರ್ಥಿಯ ಸಾಮರ್ಥ್ಯ ಪರಿಗಣಿಸಿ ತೇರ್ಗಡೆಗೊಳಿಸುವುದಾಗಿ ಇಲಾಖೆಯಸಚಿವರೇ ತಿಳಿಸಿದ್ದರಿಂದಾಗಿ ಈ ಫಲಿತಾಂಶದತ್ತಅಂತಹ ದೊಡ್ಡ ನಿರೀಕ್ಷೆಕಂಡುಬಂದಿಲ್ಲ.

ವಿದ್ಯಾರ್ಥಿಗಳ ಅಂಕವಾರು ಶ್ರೇಣಿಗಳನ್ನುವರ್ಗೀಕರಿಸುವುದು ತಡವಾಗಲಿದೆ. ಹಾಗಾಗಿಜಿಲ್ಲೆಯಲ್ಲಿ ಟಾಪರ್ಗಳು, ಡಿಸ್ಟಿಂಕ್ಷನ್‌ನಲ್ಲಿತೇರ್ಗಡೆಯಾದವರ ವಿವರಗಳು ಒಂದು ದಿನತಡವಾಗಿಪೂರ್ಣಪ್ರಮಾಣದ ಮಾಹಿತಿ ಸಿಗಲಿದೆಎಂದು ಮಂಡ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.