ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು : ಮಾಜಿ ಸಿಎಂ ಸಿದ್ದರಾಮಯ್ಯ


Team Udayavani, Jul 23, 2021, 3:19 PM IST

999999

ಬೆಂಗಳೂರು : ಸಿಎಂ ಬೆಂಬಲಕ್ಕೆ ನಿಂತಿರುವ ರಾಜ್ಯದ ವಿವಿಧ ಮಠಾಧೀಶರ ನಡೆಯನ್ನು ಟೀಕಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಯಾವುದೇ ಮಠಾಧೀಶರು ರಾಜಕಾರಣಕ್ಕೆ ಕೈ ಹಾಕಬಾರದು ಎಂದಿದ್ದಾರೆ.

ಇಂದು ಸರಣಿ ಟ್ವೀಟ್ ಮೂಲಕ ಸ್ವಾಮೀಜಿಗಳ ನಡೆ ಖಂಡಿಸಿರುವ ಸಿದ್ದು, ಇಲ್ಲಿ ಜನಾಭಿಪ್ರಾಯವೇ ಅಂತಿಮ. ಮಠಾಧೀಶರು ರಾಜಕೀಯ ಚಟುವಟಿಕೆಗಳಲ್ಲಿ ತೊಡಗುವುದರಿಂದ ಮಠಗಳ ಬಗ್ಗೆ ಜನರಿಗಿರುವ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗುತ್ತದೆ ಎಂದಿದ್ದಾರೆ.

‘ದಲಿತರಿಗೆ ಸಿಎಂ’ ವಿಚಾರ ಪ್ರಸ್ತಾಪಿಸಿರುವ ಸಿದ್ದರಾಮಯ್ಯ, ದಲಿತರ ಬಗ್ಗೆ  ಬಿಜೆಪಿ ಅವರಿಗೆ ನೈಜ ಕಾಳಜಿ ಇದ್ದರೆ ಬಿಎಸ್ ವೈ  ಅವರು ರಾಜೀನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ. ಇದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಅವರಿಗೆ ನನ್ನ ಸವಾಲು.

ಸಿದ್ದರಾಮಯ್ಯ ದಲಿತರನ್ನು ಸಿಎಂ ಮಾಡಲಿ ಎಂದು ನಳಿನ್ ಕುಮಾರ್ ಕಟೀಲ್ ನನಗೆ ಹೇಳಿದ್ದರು. ನಮ್ಮ ಪಕ್ಷದಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಬಿಜೆಪಿಗೆ ಆ ಅವಕಾಶ ಇದೆ, ನಳಿನ್ ಕುಮಾರ್ ಕಟೀಲ್ ಅವರು ಈಗ ದಲಿತರನ್ನು ಸಿಎಂ ಮಾಡಿ, ಸಾಮಾಜಿಕ ನ್ಯಾಯ ಎತ್ತಿಹಿಡಿಯಲಿ ಎಂದಿದ್ದಾರೆ.

2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ  ಬಿಜೆಪಿ ಸರ್ಕಾರ ಪರಿಹಾರ ಕೊಟ್ಟಿಲ್ಲ. ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರಗಳ ಪ್ರಾಣ ಹಾನಿಯಾಗಿದೆ, ಮನೆಗಳು ಬಿದ್ದಿವೆ. ಇಂತಹ ಸಮಯದಲ್ಲಿ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಕೆಲಸದಲ್ಲಿ ಮುಳುಗಿದೆ ಎಂದು ಟೀಕಿಸಿದರು.

ಇನ್ನು ವಲಸಿಗ ಸಚಿವರನ್ನು ಮತ್ತೆ ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನಮ್ಮ‌ ಪಕ್ಷಕ್ಕೆ ಬರುತ್ತಾರೋ, ಇಲ್ಲವೋ ಎನ್ನುವುದು ನನಗಂತೂ ಗೊತ್ತಿಲ್ಲ. ಪಕ್ಷಕ್ಕೆ ಅವರನ್ನು ವಾಪಾಸು ಸೇರಿಸಿಕೊಳ್ಳುವುದಿಲ್ಲ ಎಂದು ಈ ಹಿಂದೆ ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಿದ್ದೇನೆ ಎಂದು ಪುನರುಚ್ಚರಿಸಿದರು.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.