ಟ್ರಾನ್ಸ್ಫಾರ್ಮರ್ ತೆರವು:2 ವಾರಗಳಲ್ಲಿ ಸಭೆ ನಡೆಸಿ


Team Udayavani, Jul 23, 2021, 3:58 PM IST

Highcourt order

ಬೆಂಗಳೂರು: ನಗರದ ಎಂಟು ವಲಯಗಳಲ್ಲಿ ಫುಟ್ಪಾತ್ ಮೇಲೆ ಈಗಾಗಲೇಸ್ಥಾಪಿಸಲಾಗಿರುವ ವಿದ್ಯುತ್ ಟ್ರಾನ್Õಫಾರ್ಮರ್ ತೆರವು ಗೊಳಿಸುವ ಸಂಬಂಧರಚಿಸಲಾಗಿರುವ ಬಿಬಿಎಂಪಿ ಮತ್ತುಬೆಸ್ಕಾಂ ಅಧಿಕಾರಿಗಳನ್ನು ಒಳಗೊಂಡಸಮನ್ವಯ ಸಮಿತಿ ಎರಡು ವಾರಗಳಲ್ಲಿಸಭೆ ಸೇರಿ ನಿರ್ಣಯ ಕೈಗೊಳ್ಳಬೇಕುಎಂದು ಹೈಕೋರ್ಟ್ ಆದೇಶಿಸಿದೆ.
ನಗರದಲ್ಲಿ ಪಾದಚಾರಿ ಮಾರ್ಗಹಾಗೂ ರಾಜಕಾಲುವೆಗಳ ಮೇಲಿರುವಟ್ರಾನ್ಸ್ಫಾರ್ಮರ್ ತೆರವಿಗೆ ಆದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿಎ.ಎಸ್.ಓಕಾನೇತೃತ್ವದವಿಭಾಗೀಯ ನ್ಯಾಯಪೀಠ ಗುರುವಾರವಿಚಾರಣೆ ನಡೆಸಿತು.
ಈ ವೇಳೆ ಬೆಸ್ಕಾಂ ಪರ ವಕೀಲರು ವಾದಮಂಡಿಸಿ ಸಮನ್ವಯ ಸಮಿತಿ ಕಳೆದಜು.17ರಂದು ಸಭೆ ನಡೆಸಿದೆ, ಆದರೆಪಾಲಿಕೆ ಮತ್ತು ಬೆಸ್ಕಾಂ ಅಧಿಕಾರಿಗಳತಂಡ ಜಂಟಿ ಪರಿಶೀಲನೆ ನಡೆಸಿಸಲ್ಲಿಸಿರುವ ವರದಿ ಲಭ್ಯವಾಗದ ಕಾರಣಯಾವುದೇ ನಿರ್ಧಾರ ಕೈಗೊಂಡಿಲ್ಲ.ಪಾಲಿಕೆ ಪರ್ಯಾಯ ಜಾಗವನ್ನುಸೂಚಿಸಿದರೆ ಬೆಸ್ಕಾಂ ಟ್ರಾನ್ಸ್ಫಾರ್ಮರ್ಗಳನ್ನು ತೆರವುಗೊಳಿಸಲಿದೆ ಎಂದರು.

ಅದಕ್ಕೆ, ಪಾಲಿಕೆ ಪರ ವಕೀಲರು, ಜಂಟಿಸಮೀಕ್ಷೆಯಲ್ಲಿ ಪಾದಚಾರಿ ಮಾರ್ಗದಮೇಲಿನ ಟ್ರಾನ್ಸ್ಫಾರ್ಮರ್ಗಳನ್ನುಗುರುತಿಸಲಾಗಿದೆ. ಬೆಸ್ಕಾಂ ಅವುಗಳನ್ನುಅಳವಡಿಸುವಾಗ ಪಾಲಿಕೆಯ ಅನುಮತಿಪಡೆದಿಲ್ಲ. ಹಾಗಾಗಿ ಪಾಲಿಕೆ ಯಾವುದೇನಿರ್ಧಾರಕೈಗೊಂಡಿಲ್ಲ ಎಂದರು.ಆಗ ನ್ಯಾಯಪೀಠ “”ಪಾಲಿಕೆ ಹಾಗೂಬೆಸ್ಕಾಂ ಅಧಿಕಾರಿಗಳು ಕಚೇರಿಯಿಂದಹೊರಬಂದು ಬೀದಿಯಲ್ಲಿ ನಿಂತರೆ ಸಾಕುಪಾದಚಾರಿ ಮಾರ್ಗದ ಮೇಲಿನ ಟ್ರಾನ್Õಫಾರ್ಮರ್ಗಳು ಗೋಚರಿಸುತ್ತವೆ, ಅವುಸಾರ್ವಜನಿಕರಿಗೆ ಅಪಾಯಕಾರಿಯಾಗಿಪರಿಣಮಿಸಿವೆ”ಎಂದು ಹೇಳಿತು.

ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್, ಈಗಾಗಲೇ ಮಳೆಗಾಲಶುರುವಾಗಿದೆ, ಈಗ ಟ್ರಾನ್ಸ್ಫಾರ್ಮರ್ಗಳು ಇನ್ನೂ ಅಪಾಯಕಾರಿಯಾಗಿವೆ.ಪಾಲಿಕೆ ಮತ್ತು ಬೆಸ್ಕಾಂ ನ್ಯಾಯಾಲಯದಆದೇಶ ಪಾಲಿಸುತ್ತಿಲ್ಲ ಎಂದರು.ನಂತರ ನ್ಯಾಯಪೀಠ, ಸಮನ್ವಯಸಮಿತಿ ಎರಡು ವಾರಗಳಲ್ಲಿ ಸಭೆ ನಡೆಸಿಟ್ರಾನ್ಸ್ಫಾರ್ಮರ್ ಗಳ ತೆರವು ಕುರಿತುನಿರ್ಧಾರ ಕೈಗೊಂಡು ನ್ಯಾಯಾಲಯಕ್ಕೆಆ.12ರೊಳಗೆ ತಿಳಿಸಬೇಕು ಎಂದುಆದೇಶಿಸಿ ವಿಚಾರಣೆಯನ್ನು ಆ.13ಕ್ಕೆಮುಂದೂಡಿತು.

ಟಾಪ್ ನ್ಯೂಸ್

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.