ವ್ಯಕ್ತಿತ್ವ ವಿಕಸನದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ- ಸಚಿವ ಡಾ‌. ನಾರಾಯಣಗೌಡ


Team Udayavani, Jul 23, 2021, 5:20 PM IST

Development of personality : Dr. Narayana Gowda

ಬೆಂಗಳೂರು : ಕೊರೊನಾ ಎದುರಿಸಲು ಮಾನಸಿಕ ಧೈರ್ಯ ಮುಖ್ಯ. ಬಂಧುಬಳಗ ಕಳೆದುಕೊಂಡು ಆಘಾತಕ್ಕೊಳಗಾದವರಿಗೆ ಮಾನಸಿಕ ಧೈರ್ಯ ತುಂಬುವ ಕೆಲಸ ಆಗಬೇಕು. ಪ್ರಾಥಮಿಕ ಮಾನಸಿಕ ಚಿಕಿತ್ಸೆ ನೀಡುವ ಬಗ್ಗೆ ಯುವ ಜನರಿಗೆ ತರಬೇತಿ ನೀಡುವ ಕಾರ್ಯ ನಿಮ್ಹಾನ್ಸ್ ಸಂಸ್ಥೆ ಮಾಡುತ್ತಿರುವುದು ಶ್ಲಾಘನೀಯ ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಇಲಾಖೆ ಸಚಿವ ಡಾ. ನಾರಾಯಣಗೌಡ ಹೇಳಿದರು.

ಇಂದು (ಶುಕ್ರವಾರ, ಜುಲೈ 23) ನಿಮ್ಹಾನ್ಸ್ ಆವರಣದಲ್ಲಿ ನಡೆದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯುವಜನತೆಗೆ ಕೌನ್ಸಿಲಿಂಗ್ ಸ್ಕಿಲ್ ಬಗ್ಗೆ ತರಬೇತಿ ನೀಡುವುದರಿಂದ ಎರಡು ರೀತಿಯ ಉಪಯೋಗ ಇದೆ. ಮಾನಸಿಕ ಆಘಾತಕ್ಕೆ ಒಳಗಾದವರಿಗೆ ತರಬೇತಿ ಪಡೆದವರು ಮಾನಸಿಕ ಧೈರ್ಯ ತುಂಬುವ ಕೆಲಸಮಾಡುತ್ತಾರೆ. ಇದರಿಂದ ಎಷ್ಟೋ ಜನರ ಬದುಕು ಬದಲಾಗುತ್ತದೆ. ಖಿನ್ನತೆಯಿಂದ ಹೊರಬಂದು ಉತ್ತಮ ಜೀವನ ಮಾಡಲು ಸಾಧ್ಯವಾಗುತ್ತದೆ. ಯುವಜನತೆ  ಇಂತಹ ಕಾರ್ಯಕ್ರಮದಲ್ಲಿ ತೊಡಗುವುದು ಬಹಳ ಉತ್ತಮ. ಯಾವುದೇ ಕೆಲಸ ಕಾರ್ಯ ಮಾಡದೆ ವ್ಯಸನಕ್ಕೆ ಒಳಗಾಗುತ್ತಾರೆ. ಅಂತಹವರನ್ನು ಗುರುತಿಸಿ ಈ ರೀತಿಯ ಕಾರ್ಯದಲ್ಲಿ ತೊಡಗುವಂತೆ ಮಾಡಬೇಕು. ನಿಮ್ಹಾನ್ಸ್ ಸಂಸ್ಥೆ ಹಮ್ಮಿಕೊಂಡಿರುವ ತರಬೇತಿ ಕಾರ್ಯ ಉತ್ತಮವಾದುದು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಎಲ್ಲ ರೀತಿಯ ಸಹಕಾರ ನೀಡುತ್ತದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ : ಹಿಂದುಳಿದ ವರ್ಗಕ್ಕೆ ಸಿಎಂ ಸ್ಥಾನ ನೀಡಿ : ಹಿರಿಯ ಹೋರಾಟಗಾರ ಹೆಚ್.ನರಸಿಂಹಪ್ಪ ಒತ್ತಾಯ

ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮ ಅವರು ಮಾತನಾಡಿ, ಮಾನಸಿಕ ಆರೋಗ್ಯಕ್ಕೆ ಮಹತ್ವ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಆಗತ್ತೆ. ಕೋವಿಡ್ ಸಂದರ್ಭದಲ್ಲಿ ಮಾನಸಿಕ ಚಿಕಿತ್ಸೆ ಅಗತ್ಯ. ಶೇ. 70 ಕ್ಕಿಂತ ಹೆಚ್ಚು ಜನರಿಗೆ ಮಾನಸಿಕ ಚಿಕಿತ್ಸೆ ಸಿಗೋದೆ ಇಲ್ಲ. ಯುವ ಜನರಿಗೆ ಈ ಬಗ್ಗೆ ತರಬೇತಿ ನೀಡಿದಾಗ, ಸಾಕಷ್ಟು ಜನರಿಗೆ ಮಾನಸಿಕ ಚಿಕಿತ್ಸೆ ದೊರೆಯಲಿದೆ. ಕೌನ್ಸಿಲಿಂಗ್ ಸ್ಕಿಲ್ ಕಲಿಯುವುದು ಬಹಳ ಮುಖ್ಯ. ಯುವಜನತೆಗೆ ಒತ್ತಡವನ್ನು ಹೇಗೆ ಎದುರಿಸುವುದು ಹೇಗೆ ಎಂದು ತಿಳಿದಿಲ್ಲ. ಆದ್ರೆ ಕೌನ್ಸಿಲಿಂಗ್ ಸ್ಕಿಲ್ ನಿಂದ ಯುವ ಜನತೆಯ ಮನಃಪರಿವರ್ತನೆ ಸಾಧ್ಯ ಎಂದು ಹೇಳಿದರು. ರಾಜ್ಯದಲ್ಲಿ 5 ಲಕ್ಷಕ್ಕು ಯುವ ಜನರಿಗೆ ತರಬೇತಿ ನೀಡುವ ಗುರಿ ಇದೆ. ಎನ್ಎಸ್ಎಸ್, ಯುವ ಸ್ಪಂದನ, ಯುವಜನ ಸಂಘ ಸೇರಿದಂತೆ ವಿವಿಧ ಸಂಘಗಳಲ್ಲಿರುವ ಯುವಕ- ಯುವತಿಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಸ್ಸಾಂ ಸರ್ಕಾರದ ಕಂದಾಯ ಮಂಡಳಿ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಅರ್ಚನಾ ವರ್ಮ, ನಿಮ್ಹಾನ್ಸ್ ನಿರ್ದೇಶಕಿ ಡಾ. ಪ್ರತಿಮಾ ಮೂರ್ತಿ, ನಿಮ್ಹಾನ್ಸ್ ಕುಲಸಚಿವ ಡಾ. ಬಿಎಸ್ ಶಂಕರನಾರಾಯಣ, ನಿಮ್ಹಾನ್ಸ್ ಪ್ರೊಪೆಸರ್ ಡಾ. ಪ್ರದೀಪ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ : ಹಳಿ ಮೇಲೆ ನಿಂತ ಮಳೆ ನೀರು : ಸಾಗರದಿಂದ ಹೊರಡಲಿದೆ ತಾಳಗುಪ್ಪ-ಮೈಸೂರು ರೈಲು

ಟಾಪ್ ನ್ಯೂಸ್

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.