ಬಂಗಾರಪೇಟೆ: ವಾರದಿಂದ ಸುರಿದ ಮಳೆಗೆಕೆರೆ-ಕುಂಟೆಗೆ ನೀರು


Team Udayavani, Jul 23, 2021, 6:31 PM IST

kolara news

ಬಂಗಾರಪೇಟೆ: ತಾಲೂಕಿನಲ್ಲಿ ಕಳೆದೊಂದುವಾರದಿಂದ ಸುರಿದ ಮಳೆಯಿಂದ ನಾಲ್ಕೈದುವರ್ಷಗಳಿಂದ ತುಂಬದಕೆರೆಗಳಿಗೆ ನೀರು ಬಂದಿದೆ.ನರೇಗಾದಡಿ ನಿರ್ಮಿಸಿದ್ದ ಹೊಂಡ,ಗೋಕುಂಟೆಗಳು ತುಂಬಿ ಹರಿಯುತ್ತಿವೆ.ಪ್ರಸಕ್ತ ವರ್ಷವೂ ಮಳೆ ಕೈಕೊಡುತ್ತದೆ ಎಂದುಜನ ಆತಂಕಕ್ಕೆ ಒಳಗಾಗಿದ್ದರು.

ಕಳೆದ ವರ್ಷಸಮರ್ಪಕ ಮಳೆ ಬಂದರೂ ಕೆರೆ ಕಟ್ಟೆಗಳುತುಂಬಿರಲಿಲ್ಲ. ಹದಮಳೆ ಆಗಿದ್ದರಿಂದ 50ವರ್ಷಗಳಲ್ಲಿ ಮೊದಲ ಬಾರಿಗೆ ರಾಗಿ ಬೆಳೆಯಲ್ಲಿಹೆಚ್ಚಿನ ಇಳುವರಿ ಬಂದಿತ್ತು. 50 ಕೋಟಿ ರೂ.ನಷ್ಟುರಾಗಿ ಬೆಂಬಲ ಬೆಲೆಗೆ ಮಾರಾಟವಾಗಿತ್ತು.

ರಾಗಿ ಬಿತ್ತನೆ ಪೂರ್ಣ: ಕಳೆದ ಒಂದು ವಾರದಿಂದತಾಲೂಕಿನಲ್ಲಿ ಪ್ರತಿ ದಿನ ಮಳೆಯಾಗುತ್ತಿತ್ತು. ರಾತ್ರಿಆಗುತ್ತಿದ್ದಂತೆಯೇಮಳೆಸುರಿಯಲಾರಂಭಿಸುತ್ತಿತ್ತು.ಇದರಿಂದ ಹಳ್ಳಕೊಳ್ಳಲು ತುಂಬಿ ಕುಂಟೆಗಳಿಗೆನೀರು ತುಂಬಿದೆ. ಕೆರೆಗಳು ಅರ್ಧದಷ್ಟು ತುಂಬಿವೆ.ಮಳೆಯಾಶ್ರಿತ ರಾಗಿ ಬಿತ್ತನೆ ಕಾರ್ಯ ಈ ವರ್ಷಬಹುತೇಕ ಮುಗಿದಿದೆ.

ಕೆರೆಗಳಲ್ಲಿ ನೀರು: ಒಂದು ವಾರದಿಂದ ರಾತ್ರಿವೇಳೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿತ್ತು. ಬಿರುಸಿನಮಳೆ ಆಗಿದ್ದರಿಂದ ತಾಲೂಕಿನ ಬಹುತೇಕಕೆರೆಗಳಿಗೆನೀರು ಬಂದಿದೆ. ತಾಲೂಕಿನ ಬಹುತೇಕ ಕೃಷಿಹೊಂಡಾಗಳು ತುಂಬಿ ಹರಿಯುತ್ತಿವೆ. ತಾಲೂಕಿನಕಾಮಸಮುದ್ರ, ಬೇತಮಂಗಲ ಹಾಗೂಬೂದಿಕೋಟೆ ಕಡೆಗಳಲ್ಲಿ ಕೆರೆಗಳಿಗೆ ಸಾಕಷ್ಟು ನೀರುಬಂದಿದೆ.

ರೈತರಲ್ಲಿ ಸಂತಸ: ರಾತ್ರಿ ವೇಳೆ ಮಳೆ ಹೆಚ್ಚಾಗಿಬಿದ್ದಾಗ ಬೆಳಗ್ಗೆ ಎದ್ದು ರೈತರು ಕೆರೆಗಳತ್ತಮುಖಮಾಡುತ್ತಿದ್ದರು. ಕೆರೆಗಳಲ್ಲಿ ನಿಂತಿರುವನೀರನ್ನು ನೋಡಿ ಖುಷಿ ಪಡುತ್ತಿದ್ದರು.ಬತ್ತಿಹೋಗಿದ್ದ ಕೆಲವು ಕೊಳವೆ ಬಾವಿಗಳಲ್ಲಿ ನೀರುಬರುತ್ತಿದೆ. ಮುಂದಿನ ದಿನಗಳಲ್ಲಿ ಅಂತರ್ಜಲಮತ್ತಷ್ಟು ವೃದ್ಧಿ ಆಗಲಿದೆ ಎಂಬ ಆಶಾಭಾವನೆ ರೈತರಹಾಗೂ ಸಾರ್ವಜನಿಕರಲ್ಲಿ ಇದೆ.ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದತಾಲೂಕಿನ ಪ್ರತಿಯೊಂದು ಗ್ರಾಪಂನಿಂದ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ದೊಡ್ಡಕೆರೆಗಳಲ್ಲಿ ಗೋಕುಂಟೆ ನಿರ್ಮಾಣ ಹಾಗೂ ಹೂಳುತೆಗೆಯುವ ಕೆಲಸ ನಡೆಯುತ್ತಿದೆ. ಇದರಿಂದಬಹುತೇಕಕೆರೆಗಳಲ್ಲಿ ನೀರು ಬಂದಿದೆ.

ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.