ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ : ದಿನೇಶ್ ಗುಂಡೂರಾವ್
Team Udayavani, Jul 23, 2021, 7:44 PM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಕೋತಿ ಕುಣಿಸುವ ಆಡವಾಡುತ್ತಿದ್ದಾರೆ, ರಾಜ್ಯದ ಬಿಜೆಪಿ ನಾಯಕರು ಕೋತಿಗಳಂತೆ ಕುಣಿಯುತ್ತಿದ್ದಾರೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ನೆರೆ ಸಂಕಷ್ಟದಲ್ಲಿದೆ, ಬಹುತೇಕ ಕಡೆ ಮಹಾಮಳೆಯಿಂದ ಜನ ಜಾನುವಾರುಗಳು ತೊಂದರೆಗೊಳಗಾಗಿವೆ. ಈ ಸಂದರ್ಭದಲ್ಲಿ ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಜನಹಿತ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಎಂದು ದೂರಿದ್ದಾರೆ.
ನೆರೆಯಂತಹ ಪ್ರಾಕೃತಿಕ ಭೀಕರ ಸನ್ನಿವೇಶದಲ್ಲಿ ಸರ್ಕಾರ ಜನರ ಬೆನ್ನಿಗೆ ನಿಲ್ಲಬೇಕು. ಆದರೆ, ಬಿಜೆಪಿ ಸರ್ಕಾರದಲ್ಲಿರುವವರು ಸಂಕಷ್ಟದಲ್ಲಿರುವ ಜನರ ಬಗ್ಗೆ ಸೊಲ್ಲು ಎತ್ತಿತ್ತಿಲ್ಲ. ಸರ್ಕಾರದಲ್ಲಿರುವವರಿಗೆ ನೆರೆ ನಿರ್ವಹಣೆಗಿಂತ ಸಿಎಂ ಪಟ್ಟಗಳಿಸುವುದು ಹೇಗೆ ಎಂಬುದೇ ಚಿಂತೆಯಾಗಿದೆ. ಇಂತಹ ಹೊಣೆಗೇಡಿ ಸರ್ಕಾರ ಇರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :ಅಮೇಜಾನ್, ಫ್ಲಿಪ್ಕಾರ್ಟ್ ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು