ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು : ಕ್ಲೀನ್ ಸ್ವೀಪ್ ನಿಂದ ಪಾರಾದ ಲಂಕಾ


Team Udayavani, Jul 23, 2021, 11:49 PM IST

ಹೊಸಬರ ಭಾರತಕ್ಕೆ ಕೊನೆಯಲ್ಲೊಂದು ಸೋಲು

ಕೊಲಂಬೊ : ಬಹುತೇಕ ಹೊಸಬರಿಂದಲೇ ಕೂಡಿದ ಭಾರತ, ಆತಿಥೇಯ ಶ್ರೀಲಂಕಾ ಎದುರಿನ ಅಂತಿಮ ಏಕದಿನ ಪಂದ್ಯದಲ್ಲಿ 3 ವಿಕೆಟ್‌ಗಳ ಸೋಲನುಭವಿಸಿದೆ. ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ನಡೆಸಿದ ಭಾರತ 43.1 ಓವರ್‌ಗಳಲ್ಲಿ 225 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿಯಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಭನುಕ ರಾಜಪಕ್ಷೆ 65, ಆರಂಭಕಾರ ಆವಿಷ್ಕ ಫೆರ್ನಾಂಡೊ 76 ರನ್‌ಗಳ ಜವಾಬ್ದಾರಿಯುತ ಬ್ಯಾಟಿಂಗ್‌ನಿಂದ 39 ಓವರ್‌ಗಳಲ್ಲಿ 7 ವಿಕೆಟ್‌ನಷ್ಟಕ್ಕೆ 227ರನ್‌ ಪೇರಿಸಿ ಗೆಲುವಿನ ನಗೆ ಬೀರಿತು. ಲಂಕಾ ಈ ಗೆಲುವಿನೊಂದಿಗೆ ತವರಿನಲ್ಲಿ ವೈಟ್‌ವಾಶ್‌ ಮುಖಭಂಗದಿಂದ ಪಾರಾಯಿತು.

ಮಳೆಯಿಂದಾಗಿ ಓವರ್‌ ಸಂಖ್ಯೆಯನ್ನು 47ಕ್ಕೆ ಇಳಿಸಲಾಗಿತ್ತು.

ಈಗಾಗಲೇ ಸರಣಿ ವಶಪಡಿಸಿಕೊಂಡ ಕಾರಣ ಕೋಚ್‌ ರಾಹುಲ್‌ ದ್ರಾವಿಡ್‌ ಭರ್ಜರಿ ಪ್ರಯೋಗಕ್ಕಿಳಿದರು. ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆಯದ ಹೊಸಬರನ್ನು ಭಾರೀ ನಂಬಿಕೆಯೊಂದಿಗೆ ಕಣಕ್ಕಿಳಿಸಿದರು. ಮುಖ್ಯವಾಗಿ ಬೌಲಿಂಗ್‌ ವಿಭಾಗದಲ್ಲಿ ಹೊಸಬರ ದಂಡೇ ಕಂಡುಬಂತು.

ಭಾರತದ ಓಪನಿಂಗ್‌ನಲ್ಲಿ ಯಾವುದೇ ಬದಲಾವಣೆ ಕಂಡುಬರಲಿಲ್ಲ. ನಾಯಕ ಶಿಖರ್‌ ಧವನ್‌ ಜತೆಗೆ ಪೃಥ್ವಿ ಶಾ ಅವರೇ ಇನ್ನಿಂಗ್ಸ್‌ ಆರಂಭಿಸಿದರು. ಎಸೆತಕ್ಕೊಂದರಂತೆ 49 ರನ್‌ ಮಾಡಿದ ಶಾ ಅವರದೇ ಭಾರತದ ಸರದಿಯ ಗರಿಷ್ಠ ಗಳಿಕೆ (8 ಬೌಂಡರಿ). ವನ್‌ಡೌನ್‌ನಲ್ಲಿ ಬಂದ ಸಂಜು ಸ್ಯಾಮ್ಸನ್‌ ಕೂಡ ಎಸೆತಕ್ಕೆ ಒಂದರಂತೆ 46 ರನ್‌ ಹೊಡೆದರು (5 ಬೌಂಡರಿ, 1 ಸಿಕ್ಸರ್‌). ಇವರಿಬ್ಬರಿಂದ ದ್ವಿತೀಯ ವಿಕೆಟಿಗೆ 74 ರನ್‌ ಒಟ್ಟುಗೂಡಿತು. 13 ರನ್‌ ಮಾಡಿದ ಧವನ್‌ ವಿಕೆಟ್‌ 3ನೇ ಓವರಿನಲ್ಲಿ ಉರುಳಿತು. ಆಗ ಸ್ಕೋರ್‌ ಕೇವಲ 28 ರನ್‌ ಆಗಿತ್ತು.

ಮನೀಷ್‌ ಪಾಂಡೆ ಮತ್ತೂಮ್ಮೆ ವೈಫ‌ಲ್ಯ ಅನುಭವಿಸಿದರು. ಇವರ ಗಳಿಕೆ ಕೇವಲ 11 ರನ್‌. ಮಧ್ಯಮ ಕ್ರಮಾಂಕದಲ್ಲಿ ಆಧಾರವಾದವರು ಸೂರ್ಯಕುಮಾರ್‌ ಯಾದವ್‌. 37 ಎಸೆತ ಎದುರಿಸಿದ ಸೂರ್ಯ 7 ಬೌಂಡರಿ ನೆರವಿನಿಂದ 40 ರನ್‌ ಮಾಡಿದರು. ಹಾರ್ದಿಕ್‌ ಪಾಂಡ್ಯ ಗಳಿಕೆ 19 ರನ್‌.

ಶ್ರೀಲಂಕಾ ಪರ ಎಡಗೈ ಸ್ಪಿನ್ನರ್‌ ಪ್ರವೀಣ್‌ ಜಯವಿಕ್ರಮ ಮತ್ತು ಆಫ್ಸ್ಪಿನ್ನರ್‌ ಅಖೀಲ ಧನಂಜಯ ತಲಾ 3 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌: ಭಾರತ-43.1 ಓವರ್‌ಗಳಲ್ಲಿ 225. ಶ್ರೀಲಂಕಾ-39 ಓವರ್‌ಗಳಲ್ಲಿ 7 ವಿಕೆಟಿಗೆ 227.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.