ಗನ್ ಲೈಸೆನ್ಸ್ ಹಗರಣ:ಜಮ್ಮು-ಕಾಶ್ಮೀರದ ಹಿರಿಯ IAS ಅಧಿಕಾರಿ ನಿವಾಸ ಸೇರಿ 40 ಕಡೆ ಸಿಬಿಐ ದಾಳಿ

ಇದು ಭಾರತದ ಅತೀ ದೊಡ್ಡ ಗನ್ ಲೈಸೆನ್ಸ್ ರಾಕೆಟ್ ಎಂದು ನಂಬಲಾಗಿದೆ ಎಂದು ವರದಿ ವಿವರಿಸಿದೆ.

Team Udayavani, Jul 24, 2021, 2:20 PM IST

ಗನ್ ಲೈಸೆನ್ಸ್ ಹಗರಣ:ಜಮ್ಮು-ಕಾಶ್ಮೀರದ ಹಿರಿಯ IAS ಅಧಿಕಾರಿ ನಿವಾಸ ಸೇರಿ 40 ಕಡೆ ಸಿಬಿಐ ದಾಳಿ

ಶ್ರೀನಗರ; ಕಾನೂನು ಬಾಹಿರವಾಗಿ ಗನ್ ಲೈಸೆನ್ಸ್ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಶನಿವಾರ(ಜುಲೈ 24)ದಂದು ಶ್ರೀನಗರದ ಹಿರಿಯ ಐಎಎಸ್ ಅಧಿಕಾರಿ ಶಾಹೀದ್ ಇಕ್ಬಾಲ್ ಚೌಧರಿ ನಿವಾಸ ಸೇರಿದಂತೆ ಜಮ್ಮು, ಕಾಶ್ಮೀರ, ದೆಹಲಿಯ 40 ಪ್ರದೇಶಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿರುತ್ತಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ಅಪಪ್ರಚಾರದ ಹಿಂದೆ ವ್ಯವಸ್ಥಿತ ಷಡ್ಯಂತ್ರ : ಭ್ರಷ್ಟಾಚಾರ ಆರೋಪಕ್ಕೆ ಸಚಿವೆ ಜೊಲ್ಲೆ ಸ್ಪಷ್ಟನೆ

ಜಮ್ಮು-ಕಾಶ್ಮಿರ, ಶ್ರೀನಗರ, ಉದಾಂಪುರ, ರಾಜೌರಿ, ಅನಂತ್ ನಾಗ್ ಮತ್ತು ಬಾರಾಮುಲ್ಲಾ ಪ್ರದೇಶಗಳಲ್ಲಿ ದಾಳಿ ನಡೆಸಿರುವುದಾಗಿ ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಚೌಧರಿ ಪ್ರಸ್ತುತ  ಜಮ್ಮು ಕಾಶ್ಮೀರದ ಬುಡಕಟ್ಟು ವ್ಯವಹಾರಗಳ ಕಾರ್ಯದರ್ಶಿ ಮತ್ತು ಮಿಷನ್ ಯೂತ್ ನ ಸಿಇಒ ಆಗಿದ್ದಾರೆ.

ಈ ಹಿಂದೆ ಅವರು ಕಥುವಾ, ರಿಯಾಸಿ, ಉದಾಂಪುರ್ ಜಿಲ್ಲೆಯ ರಜೌರಿಯಾಂಡ್ ಪ್ರದೇಶದಲ್ಲಿ ಚೌಧರಿ ಡೆಪ್ಯುಟಿ ಕಮಿಷನರ್ ಆಗಿ ಕರ್ತವ್ಯ ನಿರ್ವಹಿಸಿದ್ದು, ಈ ಸಂದರ್ಭದಲ್ಲಿ ಕೇಂದ್ರಾಡಳಿತ ಪ್ರದೇಶದ ಜನರಿಗೆ ನಕಲಿ ಹೆಸರಿನಲ್ಲಿ ಸಾವಿರಾರು ಲೈಸೆನ್ಸ್ ಗಳನ್ನು ನೀಡಿರುವ ಆರೋಪ ಚೌಧರಿ ಎದುರಿಸುತ್ತಿದ್ದಾರೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಸುಮಾರು 8ಮಂದಿ ಮಾಜಿ ಡೆಪ್ಯುಟಿ ಕಮಿಷನರ್ ಗಳನ್ನು ವಿಚಾರಣೆಗೊಳಪಡಿಸಲಾಗಿದೆ. ಜಮ್ಮು-ಕಾಶ್ಮೀರದಲ್ಲಿ 2012ರಿಂದ ಎರಡು ಲಕ್ಷಕ್ಕೂ ಅಧಿಕ ಗನ್ ಲೈಸೆನ್ಸ್ ಗಳನ್ನು ನೀಡಲಾಗಿದೆ. ಇದು ಭಾರತದ ಅತೀ ದೊಡ್ಡ ಗನ್ ಲೈಸೆನ್ಸ್ ರಾಕೆಟ್ ಎಂದು ನಂಬಲಾಗಿದೆ ಎಂದು ವರದಿ ವಿವರಿಸಿದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.