ಟಿ.ಚನ್ನಯ್ಯ ಕಂಚಿನ ಪುತ್ಥಳಿ ಸ್ಥಾಪಿಸಲು ಆಗ್ರಹ


Team Udayavani, Jul 24, 2021, 7:06 PM IST

kolara news

ಕೋಲಾರ: ರಾಜ್ಯಕ್ಕೆ, ಜಿಲ್ಲೆಗೆ ಹಾಗೂ ನಗರನಿರ್ಮಾಣಕ್ಕೆ ಕೊಡುಗೆ ನೀಡಿದಂತಹದಿ.ಟಿ.ಚನ್ನಯ್ಯ ಅವರ ನೆನಪಿಗಾಗಿ ಮೆಕ್ಕೆವೃತ್ತದಲ್ಲಿಕಂಚಿನ ಪುತ್ಥಳಿ ಸ್ಥಾಪಿಸಬೇಕು ಎಂದು ಭಾರತೀಯ ದಲಿತ ಸೇನೆ ಸಂಸ್ಥಾಪಕ ಅಧ್ಯಕ್ಷಮಹಾನ್‌ ನಾರಾಯಣಸ್ವಾಮಿ ಆಗ್ರಹಿಸಿದರು.

ನಗರದಪತ್ರಕರ್ತರಭವನದಲ್ಲಿ ಶುಕ್ರವಾರಹಲವು ಸಂಘಟನೆಗಳ ಮುಖಂಡರೊಂದಿಗೆಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 13ವರ್ಷಗಳ ಹಿಂದೆ ಕೆ.ಶ್ರೀನಿವಾಸಗೌಡ ಮಂತ್ರಿಆಗಿದ್ದಂತಹ ಸಂದರ್ಭದಲ್ಲಿ ಚನ್ನಯ್ಯ ಜಿಲ್ಲೆಗೆನೀಡಿದಂತಹ ಕೊಡುಗೆ ಸ್ಮರಿಸಿ, ನಚಿಕೇತನಿಲಯದ ಆವರಣದಲ್ಲಿ ಚನ್ನಯ್ಯ ಅವರಕಂಚಿನ ಪ್ರತಿಮೆ ಸ್ಥಾಪನೆ ಮಾಡುವ ಆಶ್ವಾಸನೆ ನೀಡಿದ್ದರು.

ಅದರಂತೆಚೆನ್ನಯ್ಯಅವರ ಪುತ್ಥಳಿಸ್ಥಾಪನೆಗೆ ಮುಂದಾಗಬೇಕೆಂದುಒತ್ತಾಯಿಸಿದರು. ಸ್ವಾತಂತ್ರÂ ಹೋರಾಟದಲ್ಲಿಭಾಗವಹಿಸಿ, ಬ್ರಿಟಿಷರ ವಿರುದ್ಧ ಕಾರ್ಮಿಕರಪರ ಹೋರಾಟ ಮಾಡಿದಂತ, ಕೆಂಗಲ್‌ಹನುಮಂತಯ್ಯಅವರಮಂತ್ರಿಮಂಡಲದಲ್ಲಿಮಂತ್ರಿಗಳಾಗಿ ಅವಿಭಜಿತ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು‌ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ, ನಾಮ ನಿರ್ದೇಶನ ಲೋಕಸಭಾ ಸದಸ್ಯರಾಗಿ, ಮೈಸೂರುವಿದ್ಯುತ್‌ ಶಕ್ತಿ ಮಂಡಳಿಯ ಅಧ್ಯಕ್ಷರಾಗಿ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಅಧ್ಯಕ್ಷರಾಗಿ ಅವರ ಸೇವೆ ಅಪಾರವಾಗಿದೆ ಎಂದು ಹೇಳಿದರು.

ಕಮಲ ನೆಹರುಸ್ಯಾನಿಟೋರಿಯಂ ಕ್ಷಯರೋಗ ಆಸ್ಪತ್ರೆ,ನಚಿಕೇತ ನಿಲಯ ನಿರ್ಮಾಣ, ನಗರದಲ್ಲಿಪ್ರಥಮ ಬಾರಿಗೆ ಯು.ಜಿ.ಡಿ. ಅಳವಡಿಕೆ,ಜಿಲ್ಲೆಗೆ ವಿದ್ಯುತ್‌ ಶಕ್ತಿ ತಂದಂತಹÖರಿಕ ಾರರಾಗಿದ್ದೂ ಅಲ್ಲದೆ, ಹಲವು ಆಸತ್ರೆ, ³ಶಾಲೆ, ಬೆಂಗಳೂರಿನಲ್ಲಿ ಅನೇಕ ಬಡಾವಣೆಗಳನಿÊÞì‌ ಣ, ಅಮಾನಿಕರೆ ಅಚ್ಚುಕಟ್ಟುಪ್ರದೇಶಗಳಲ್ಲಿ ರಸ್ತೆಗಳ ನಿರ್ಮಾಣ ಮಾಡಿರೈತರಿಗೆ ನೆರವಾಗಿದ್ದು, ಅವರ ಸಾಧನೆಗಳಲ್ಲಿಪ್ರಮುಖವಾಗಿದೆ ಎಂದು ವಿವರಿಸಿದರು.ಗೋಷ್ಠಿಯಲ್ಲಿ ಸಂಘಟನೆಗಳಮುಖಂಡರಾದ ಮಂಜು, ರವಿ, ಎಚ್‌.ಎನ್‌.ಮೂರ್ತಿ, ರಘು, ಜಯರಾಂ, ನರಸಿಂಹಪ್ಪ,ಕಲಾವಿದ ಮತ್ತಿಕುಂಟೆ ಕೃಷ್ಣ ಮತ್ತಿತರರುಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.